Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಜೆಪಿ ಸರ್ಕಾರದ ಕೊರೊನಾ ಹಗರಣದ ಮತ್ತಷ್ಟು ಸ್ಫೋಟಕ ಅಂಶ ಬೆಳಕಿಗೆ: ಬಿಎಸ್​ವೈ, ಶ್ರೀರಾಮುಲುಗೆ ಕುತ್ತು!

editor tv by editor tv
November 12, 2024
in ರಾಜ್ಯ
0
ಬಿಜೆಪಿ ಸರ್ಕಾರದ ಕೊರೊನಾ ಹಗರಣದ ಮತ್ತಷ್ಟು ಸ್ಫೋಟಕ ಅಂಶ ಬೆಳಕಿಗೆ: ಬಿಎಸ್​ವೈ, ಶ್ರೀರಾಮುಲುಗೆ ಕುತ್ತು!
1.9k
VIEWS
Share on FacebookShare on TwitterShare on Whatsapp

ಕೊರೊನಾ ಜಗತ್ತನ್ನು ಇನ್ನಿಲ್ಲದಂತೆ ಕಾಡಿದ್ದ ವೈರಸ್. ಕೊವಿಡ್ ಕಾಲದಲ್ಲಿ ಸಾಲುಸಾಲು ಹೆಣಗಳು ಉರುಳಿದ್ದವು. ಜನ ಪ್ರಾಣ ಉಳಿಸಿಕೊಳ್ಳಲು ಪರದಾಡಿದ್ರು. ತುತ್ತು ಕೂಳಿಗೂ ಕಂಗಾಲಾಗಿದ್ದ ಕಾಲವದು. ಆದ್ರೆ ಅದೇ ಹೊತ್ತಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವೇ ನಡೆದಿತ್ತು ಎನ್ನುವ ಮಹಾ ಆರೋಪವೊಂದು ಕೇಳಿ ಬಂದಿದೆ.. ಕೊರೊನಾ ವೇಳೆ RTPCR ಟೆಸ್ಟ್ ಮಾಡಿಸಿಕೊಂಡವರೆಲ್ಲಾ ಶಾಕ್ ಆಗೋ ಮಾಹಿತಿಯೊಂದು ಹೊರಬಿದ್ದಿದೆ

ಬೆಂಗಳೂರು, (ನವೆಂಬರ್ 12): ಬಿಜೆಪಿ ವಿರುದ್ಧ ಕೊರೊನಾಸ್ತ್ರ ಹೂಡಿದ್ದ ಕಾಂಗ್ರೆಸ್, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ನಾ ಅವರ ನೇತೃತ್ವದಲ್ಲಿ ಆಯೋಗ ರಚಿಸಿದ್ದು, ಈ ಆಯೋಗ ಮಧ್ಯಂತರ ವರದಿ ನೀಡಿದೆ. ಈ ವರದಿ ಆಧರಿಸಿ ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿದೆ. ಸರ್ಕಾರ ಸ್ಥಳೀಯ ಕಂಪನಿಗಳಿಂದ ಬರೀ 446 ರೂಪಾಯಿ ಪಿಪಿಇ ಕಿಟ್ ಖರೀದಿ ಮಾಡಿತ್ತು. ಆದ್ರೆ ಚೀನಾ ಕಂಪನಿಗಳಿಗೆ ಮಾತ್ರ 2 ಸಾವಿರದ 117 ರೂಪಾಯಿ ಕೊಟ್ಟಿತ್ತು. 2 ಕಂಪನಿಗಳ ಪಿಪಿಇ ಕಿಟ್ ಕೂಡ ಒಂದೇ ಗುಣಮಟ್ಟದ್ದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ಮಧ್ಯಂತರ ವರದಿಯಲ್ಲಿರೋದೇನು?

ಬಿಎಸ್​ವೈ, ರಾಮುಲು ಕಾರ್ಯವೈಖರಿಗೆ ಸಮಿತಿ ಅಕ್ಷೇಪ ವ್ಯಕ್ತಪಡಿಸಿದೆ. ಖಾಸಗಿ ಲ್ಯಾಬ್​ಗಳಿಗೆ 6.93ಕೋಟಿ ಹಣ ಸಂದಾಯವಾಗಿದೆ. ಆದ್ರೆ 14 ಲ್ಯಾಬ್​ಗಳು ICMRನಿಂದ ಮಾನ್ಯತೆ ಪಡೆದಿಲ್ಲ. ಈ ICMR ಲ್ಯಾಬ್​ಗಳು ಅಧಿಕೃತ ಅಲ್ಲ ಎಂದು ಜಾನ್ ಮೈಕೆಲ್ ಡಿ ಕುನ್ಹಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. RTPCR ಟೆಸ್ಟ್​ಗೆ ಲ್ಯಾಬ್​ಗಳ ಸಾಮರ್ಥ್ಯ, ಕ್ಷಮತೆ ಗುರುತಿಸಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಲ್ಯಾಬ್​ಗಳಿಗೆ ಅನುಮತಿ ನೀಡಲಾಗಿದೆ. 6 ಖಾಸಗಿ ಲ್ಯಾಬ್ ಗಳಿಗೆ ಒಪ್ಪಂದವಿಲ್ಲದೆ ಹಣ ಸಂದಾಯ ಮಾಡಲಾಗಿದೆ. ಅನಧಿಕೃತವಾಗಿ ಲ್ಯಾಬ್​ಗಳಿಗೆ ಹಣ ಸಂದಾಯದ ಬಗ್ಗೆ ಮಧ್ಯಂತರ ವರದಿ ನೀಡಲಾಗಿದೆ. 8 ಲ್ಯಾಬ್​ಗಳಿಗೆ ಅನುಮತಿ ಪಡೆಯದೆ 4.28 ಕೋಟಿ ಹಣ ನೀಡಲಾಗಿದೆ. ಕಾರ್ಯಾದೇಶವಿಲ್ಲದೆ ಖಾಸಗಿ ಲ್ಯಾಬ್​ಗಳು ಬಿಲ್ ನೀಡಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ

ಕೋವಿಡ್ ಜಾಹೀರಾತಿನಲ್ಲೂ ಅಕ್ರಮ

ರಾಷ್ಟ್ರೀಯ ಆರೋಗ್ಯ ಮಿಷನ್ ಎಂಡಿ ಪಾರದರ್ಶಕತೆ ಅನುಸರಿಸದೆ ಆಯ್ದ ಲ್ಯಾಬ್​ಗಳಿಗೆ ಅನುಕೂಲ ಮಾಡಿರುವ ಆರೋಪ ಮಾಡಲಾಗಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಯಿಂದ ತನಿಖೆಗೆ ಶಿಫಾರಸು ಮಾಡಲಾಗಿದೆ. ಇಷ್ಟೇ ಅಲ್ಲ ಕೋವಿಡ್ ಜಾಹೀರಾತಿನಲ್ಲೂ ಅಕ್ರಮ ಎಸಗಿರುವ ಆರೋಪವೂ ಇದೆ. BMTC ಎಂಡಿ ಸಲಹೆ ಮೆರೆಗೆ ಯಾವುದೇ ಅನುಮತಿ ಪಡೆಯದೆ ಖಾಸಗಿ ಸಂಸ್ಥೆಗೆ 8.85ಲಕ್ಷ ಹಣ ಸಂದಾಯ ಮಾಡಲಾಗಿದೆ. 8ಲಕ್ಷ ಹಣ ವಸೂಲಿ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಕೋವಿಡ್ ಆಪ್ತಮಿತ್ರ ಸೇವೆಯಲ್ಲಿ ಗೋಲ್ ಮಾಲ್ ಬಗ್ಗೆ ಮಾಹಿತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ಅಗ್ರಿಮೆಂಟ್ ಇಲ್ಲದೆ BPO ಸರ್ವಿಸ್ ನೀಡಿರುವ ಆರೋಪದ ಹಿನ್ನೆಲೆ ಎರಡು ಬಿಪಿಒ ಸಂಸ್ಥೆಗಳ ವಿರುದ್ಧ ತನಿಖೆಗೆ ಶಿಫಾರಸು ಮಾಡಲಾಗಿದೆ.

ಇದು ಕೇವಲ ಮಧ್ಯಂತರ ವರದಿ

ಕೊರೊನಾ ಕಾಲದಲ್ಲಿ ಅಕ್ರಮ ಆಗಿದೆ ಎನ್ನುವುದು ಕುನ್ನಾ ಕಮೀಟಿ ವರದಿ ಹೇಳಿದೆ. ಮಾರುಕಟ್ಟೆ ದರಕ್ಕಿಂತ ಹೆಚ್ಚು ದರ ವಿಧಿಸಿ ಖರೀದಿ ಮಾಡಿದ್ದಾರೆ. ಬಿಜೆಪಿ ಹೆಣದ ಮೇಲೆ ಹಣ ಮಾಡಿದೆ. 49 ಕೋಟಿ ವಸೂಲಿ ಮಾಡಲು ಕುನ್ನಾ ಕಮೀಟಿ ವರದಿ ನೀಡಿದೆ. ವೈದ್ಯಕೀಯ ಶಿಕ್ಷಣ,ಆರೋಗ್ಯ ಇಲಾಖೆ ಭಾರಿ ಮೊತ್ತದ ಭ್ರಷ್ಟಾಚಾರ ಆಗಿದೆ. ಪಿಪಿಇ ಕಿಟ್,ಸಿಟಿ ಸ್ಕ್ಯಾನ್,ವೆಂಟಿಲೆಟರ್ ಖರೀದಿಯಲ್ಲಿ ಅವ್ಯವಹಾರವಾಗಿದೆ. ಈಗಾಗಲೇ ಇಲಾಖೆ ಹಿಂದಿನ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದೇವೆ. ಕಿದ್ವಾಯಿ ಅಸ್ಪತ್ರೆಯ ಆರ್ ಟಿಪಿಸಿಆರ್ ಟೆಸ್ಟಿಂಗ್ ನಲ್ಲಿ 200 ಕೋಟಿಗೂ ಹೆಚ್ಚು ಅವ್ಯವಹಾರ ಮಾಡಿದ್ದಾರೆ. ಇದು ಕೇವಲ ಮಧ್ಯಂತರ ವರದಿ. ಅಂತಿಮ ವರದಿಯಲ್ಲಿ ಇನ್ನು ಬಹಳಷ್ಟು ಭ್ರಷ್ಟಾಚಾರ ಬಯಲಾಗುತ್ತೆ ಎಂದರು

Previous Post

Kalaburagi| ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

Next Post

ಇಂದು ಮೂರು ಕ್ಷೇತ್ರಗಳಿಗೆ ಉಪಚುನಾವಣೆ

Next Post
ಇಂದು ಮೂರು ಕ್ಷೇತ್ರಗಳಿಗೆ ಉಪಚುನಾವಣೆ

ಇಂದು ಮೂರು ಕ್ಷೇತ್ರಗಳಿಗೆ ಉಪಚುನಾವಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.