Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?

editor tv by editor tv
November 14, 2024
in ರಾಜ್ಯ
0
ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?
1.9k
VIEWS
Share on FacebookShare on TwitterShare on Whatsapp

ಕಾರ್ತಿಕ್ ಭಟ್ ವಿರುದ್ಧ ಚಿನ್ನ ಎಗರಿಸಿದ ಆರೋಪ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಕ್ಷಿಕೆರೆ ಜೋಡಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಪತ್ನಿ ಹಾಗೂ ಮಗುವನ್ನ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದ ಕಾರ್ತಿಕ್ ಭಟ್ (Karthik Bhat) ವಿರುದ್ಧ ವಂಚನೆಯ ಆರೋಪ ಕೇಳಿ ಬಂದಿದೆ. ವಿಪರೀತ ಸಾಲದ ಸುಳಿಯಿಂದ ಬಳಲಿದ್ದ ಕಾರ್ತಿಕ್ ಭಟ್, ತನ್ನ ಸಂಸಾರದೊಂದಿಗೆ ಅನೇಕರನ್ನೂ ಸಮಸ್ಯೆಗೆ ಸಿಲುಕಿಸಿದ್ದ ಎಂಬ ವಿಚಾರ ತಿಳಿದುಬಂದಿದೆ.

ನ.9 ರ ಶನಿವಾರದಂದು ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಮಂಗಳೂರಿನ (Mangaluru) ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ಸುಂದರ ಸಂಸಾರವೊಂದು ಭೀಕರ ಅಂತ್ಯ ಕಂಡಿತ್ತು. ಕಾರ್ತಿಕ್ ಭಟ್ ಎಂಬಾತ ತನ್ನ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನ ಕಿಟಕಿ ಗಾಜಿನಿಂದ ತಿವಿದು ಕೊಂದು ಬಳಿಕ ತಾನು ರೈಲಿಗೆ ತಲೆ ಕೊಟ್ಟು ಭೀಕರವಾಗಿ ಸಾವನ್ನಪ್ಪಿದ್ದ. ಈ ಪ್ರಕರಣದ ಸುತ್ತ ಅನುಮಾನಗಳ ಹುತ್ತವೇ ಇದೆ. ಅನೇಕ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ಮಧ್ಯೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ ಹಾಗೂ ಅಕ್ಕ ಕಣ್ಮಣಿ ಕಂಬಿ ಎಣಿಸುತ್ತಿದ್ದಾರೆ. ಈ ನಡುವೆ ಕಾರ್ತಿಕ್ ವಿರುದ್ಧ ಸಾಲು ಸಾಲು ಅವ್ಯವಹಾರಗಳ ಆರೋಪ ಕೇಳಿ ಬಂದಿದೆ.

ಕಾರ್ತಿಕ್ ಭಟ್ ವಿರುದ್ಧ ವಂಚನೆಯ ಆರೋಪ ಕೇಳಿ ಬಂದಿದೆ. ಪಕ್ಷಿಕೆರೆ ನಿವಾಸಿ ಮಹಮ್ಮದ್ ಎಂಬುವವರ 80 ಗ್ರಾಂ ಚಿನ್ನವನ್ನ ಕಾರ್ತಿಕ್ ಎಗರಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಅಡವಿಟ್ಟು ಸಾಲ ಕೊಡಿಸುತ್ತೇನೆ ಎಂದು ನಂಬಿಸಿ ಕಾರ್ತಿಕ್ ನನಗೆ ಮೋಸ ಮಾಡಿದ್ದಾನೆ ಎಂದು ಮಹಮ್ಮದ್ ಆರೋಪಿಸಿದ್ದಾರೆ

ಎರಡು ವರ್ಷದ ಹಿಂದೆ ಪಕ್ಷಿಕೆರೆ ಬ್ಯಾಂಕ್‌ವೊಂದರಲ್ಲಿ ತನ್ನ 80 ಗ್ರಾಂ ಚಿನ್ನವನ್ನು ಅಡವಿಟ್ಟು ಮಹಮ್ಮದ್ 1,60,000 ಸಾಲ ಪಡೆದಿದ್ದ. ಅವರಿಗೆ ಇನ್ನೂ ಹೆಚ್ಚಿನ ಸಾಲ ಬೇಕೆಂಬುದನ್ನು ಮನಗಂಡು ಕಾರ್ತಿಕ್ ತಾನು ಮ್ಯಾನೇಜರ್ ಆಗಿರುವ ಸುಬ್ರಹ್ಮಣ್ಯ  ಸಹಕಾರಿ ಸಂಘದಲ್ಲಿ ಅಡವಿಟ್ಟರೆ ಹೆಚ್ಚಿನ ಸಾಲ ನೀಡುವುದಾಗಿ ಭರವಸೆ ನೀಡಿದ್ದ. ಹೆಚ್ಚಿನ ಸಾಲದ ಅಗತ್ಯತೆಯಿಂದ ಮಹಮ್ಮದ್, ಕಾರ್ತಿಕ್ ಮಾತನ್ನ ನಂಬಿ ಪಕ್ಷಿಕೆರೆ ಬ್ಯಾಂಕ್‌ನಲ್ಲಿ ಚಿನ್ನ ಅಡವಿಡುತ್ತಾರೆ. ಆ ಬಳಿಕ 3,04,000 ರೂ. ಸಾಲವನ್ನೂ ಪಡೆಯುತ್ತಾರೆ. ಆ ಬಳಿಕ ವೈಯುಕ್ತಿಕ ಸಮಸ್ಯೆಯಿಂದ ಮಹಮ್ಮದ್ ಆ ಊರಲ್ಲಿ ಇರದ ಕಾರಣ ಬ್ಯಾಂಕ್‌ಗೆ ಸರಿಯಾಗಿ ಭೇಟಿ ನೀಡೋದಿಲ್ಲ. ಆದರೆ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಸಂಶಯಗೊಂಡ ಮಹಮ್ಮದ್, ಬ್ಯಾಂಕ್‌ನಲ್ಲಿ ತಾವು ಅಡವಿಟ್ಟ ಚಿನ್ನದ ಬಗ್ಗೆ ವಿಚಾರಿಸುತ್ತಾರೆ. ಆದರೆ ಆವಾಗ ಶಾಕಿಂಗ್ ವಿಚಾರವೊಂದು ಬೆಳಕಿಗೆ ಬರುತ್ತೆ. ಚಿನ್ನ ಅಡವಿಟ್ಟ 4 ತಿಂಗಳಲ್ಲೇ ಅಡವಿಟ್ಟ ಬಂಗಾರ ಬಿಡಿಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ವಿವರ ನೀಡಿದ್ದಾರೆ. ಕಾರ್ತಿಕ್ ಭಟ್ ಈ ಬಂಗಾರದ ಒಡವೆಗಳನ್ನು ಅಲ್ಲಿಂದ ಎಗರಿಸಿ ಅದರ ಮೂಲ ಬೆಲೆಗೆ ಮಾರಿದ್ದಾನೆ ಎಂದು ಬಂಗಾರದ ಒಡವೆ ಕಳೆದುಕೊಂಡ ಮಹಮ್ಮದ್ ಆರೋಪಿಸಿದ್ದಾರೆ. 

ಕಾರ್ತಿಕ್ ಭಟ್ ವಿರುದ್ಧ ಕೇಳಿ ಬಂದಿರುವ ಈ ವಂಚನೆ ಆರೋಪ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಅನೇಕ ಜನರು ಕಾರ್ತಿಕ್ ಭಟ್‌ನಿಂದ ವಂಚನೆಗೆ ಒಳಗಾಗಿದ್ದೇವೆ ಎಂದು ಆರೋಪಿಸುತ್ತಿದ್ದಾರೆ.

Previous Post

ಜಮೀರ್‌ಗೆ ಜೀವ ಬೆದರಿಕೆ – ಪುನೀತ್‌ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

Next Post

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

Next Post
ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.