Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಗಂಡು ಮಕ್ಕಳಿಗೂ ಫ್ರೀ ಬಸ್ ಸಿಗುತ್ತಾ? ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಸುಳಿವು; ಹೇಳಿದ್ದೇನು?

editor tv by editor tv
November 15, 2024
in ರಾಜ್ಯ
0
ಗಂಡು ಮಕ್ಕಳಿಗೂ ಫ್ರೀ ಬಸ್ ಸಿಗುತ್ತಾ? ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಸುಳಿವು; ಹೇಳಿದ್ದೇನು?
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಶಕ್ತಿ ಯೋಜನೆಯಲ್ಲಿ ರಾಜ್ಯದ ಮಹಿಳೆಯರು, ಹೆಣ್ಣು ಮಕ್ಕಳು ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಫ್ರೀ ಬಸ್ ಸೇವೆಯಿಂದ ಸಾಕಷ್ಟು ಬಡವರಿಗೆ ಅನುಕೂಲವಾಗಿದೆ. ಇದರ ಜೊತೆಗೆ ಇದೀಗ ಗಂಡು ಮಕ್ಕಳಿಗೂ ಉಚಿತ ಪ್ರಯಾಣ ನೀಡುವ ಬೇಡಿಕೆ ಕೇಳಿ ಬಂದಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತೀವ್ರ ಸಂಚಲನ ಮೂಡಿಸಿದೆ.

ಡಿ.ಕೆ ಶಿವಕುಮಾರ್ ಹೇಳಿದ್ದೇನು?
ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಒಂದು ಪ್ರಶ್ನೆ ಕೇಳಿದ್ದಾನೆ. ಫ್ರೀ ಬಸ್ ಯೋಜನೆಯಲ್ಲಿ ನಮ್ಮ ತಾಯಿ ಸಂಚಾರ ಮಾಡುತ್ತಾರೆ. ನನ್ನ ತಾಯಿ ನನ್ನ ಬಿಟ್ಟು ನನ್ನ ಅಕ್ಕ-ತಂಗಿಯನ್ನು ಮಾತ್ರ ಕರೆದುಕೊಂಡು ಹೋಗುತ್ತಾರೆ. ಬಸ್ಸಲ್ಲಿ ಗಂಡು ಮಕ್ಕಳಿಗೂ ಫ್ರೀ ಪ್ರಯಾಣ ಸಿಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ಮಕ್ಕಳ ಜೊತೆ ಸಂವಾದದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ವಯಸ್ಸಿನ ಮಿತಿ ನಿರ್ಧರಿಸಿ ಫ್ರೀ ಪ್ರಯಾಣಕ್ಕೆ ಚಿಂತನೆ ನಡೆಸಲಾಗುವುದು. ಒಂದು ಏಜ್​ವರೆಗೆ ಫ್ರೀ ನೀಡಲು ಯೋಚಿಸ್ತೀವಿ ಎಂದಿದ್ದಾರೆ.

ಗಂಡಸರಿಗೆ ಫ್ರೀ ಬಸ್ ಇಲ್ಲ!
ಡಿಕೆ ಶಿವಕುಮಾರ್ ಅವರ ಈ ಮಾತಿನಿಂದ ಶಕ್ತಿ ಯೋಜನೆ ವಿಸ್ತರಣೆ ಆಗುತ್ತಾ ಅನ್ನೋ ಚರ್ಚೆ ಶುರುವಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ. ಪುರುಷರಿಗೆ ಉಚಿತ ಪ್ರಯಾಣ ನೀಡುವ ಯೋಜನೆ ಸದ್ಯಕ್ಕಿಲ್ಲ. ನಮ್ಮ ಬಳಿ ಅಂತಹ ಯಾವುದೇ ಪ್ರಸ್ತಾವನೆಯೂ ಇಲ್ಲ. ಡಿಕೆ ಶಿವಕುಮಾರ್ ಭೇಟಿ ಮಾಡಿದಾಗ ಇದರ ಬಗ್ಗೆ ವಿಚಾರಿಸುತ್ತೇನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಜನಾಭಿಪ್ರಾಯ ಏನು?
ಗಂಡು ಮಕ್ಕಳಿಗೂ ಉಚಿತ ಸಾರಿಗೆ ಬಸ್ ಸೇವೆ ನೀಡುವ ಬಗ್ಗೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರನ್ನು ನ್ಯೂಸ್ ಫಸ್ಟ್ ಮಾತನಾಡಿಸಿದ್ದು, ಹಲವು ಪ್ರಯಾಣಿಕರು ಉಚಿತ ಬಸ್ ಸೇವೆಗಿಂತ ಬೇರೆ ಸೌಲಭ್ಯಗಳನ್ನು ಸರ್ಕಾರ ನೀಡಬೇಕು. ಆಸ್ಪತ್ರೆ, ಶಾಲೆ, ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಲವು ಪ್ರಯಾಣಿಕರು ಮಹಿಳೆಯರಂತೆ ನಮಗೂ ಉಚಿತ ಪ್ರಯಾಣ ನೀಡಬೇಕು ಎಂದಿದ್ದಾರೆ.

Previous Post

ಬಾಲಕಿಗೆ ಜನಿಸಿದ್ದ ಶಿಶು ಶವವಾಗಿ ಪತ್ತೆ ಕೇಸ್: ಮೂವರ ಬಂಧನ, ಕೊಂದು ಹುಟ್ಟೇ ಇಲ್ಲ‌ ಎಂದ ಅಜ್ಜಿ

Next Post

ಭೀಕರ ಅಪಘಾತ.. ಐಷಾರಾಮಿ ಕಾರಿನಲ್ಲಿ ತೆರಳುತ್ತಿದ್ದ 6 ಸ್ನೇಹಿತರ ದಾರುಣ ಅಂತ್ಯ; ಆಗಿದ್ದೇನು?

Next Post
ಭೀಕರ ಅಪಘಾತ.. ಐಷಾರಾಮಿ ಕಾರಿನಲ್ಲಿ ತೆರಳುತ್ತಿದ್ದ 6 ಸ್ನೇಹಿತರ ದಾರುಣ ಅಂತ್ಯ; ಆಗಿದ್ದೇನು?

ಭೀಕರ ಅಪಘಾತ.. ಐಷಾರಾಮಿ ಕಾರಿನಲ್ಲಿ ತೆರಳುತ್ತಿದ್ದ 6 ಸ್ನೇಹಿತರ ದಾರುಣ ಅಂತ್ಯ; ಆಗಿದ್ದೇನು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.