Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಯತ್ನಾಳ್​ರಂತೆ ಜೆಡಿಎಸ್​ ಅಸಮಾಧಾನಿತ ಶಾಸಕರ ತಂಡ ರಚನೆಗೆ ಸಜ್ಜಾದ ಇಬ್ರಾಹಿಂ

editor tv by editor tv
November 25, 2024
in ರಾಜ್ಯ
0
ಯತ್ನಾಳ್​ರಂತೆ ಜೆಡಿಎಸ್​ ಅಸಮಾಧಾನಿತ ಶಾಸಕರ ತಂಡ ರಚನೆಗೆ ಸಜ್ಜಾದ ಇಬ್ರಾಹಿಂ
1.9k
VIEWS
Share on FacebookShare on TwitterShare on Whatsapp

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ನಡುವಿನ ಗುದ್ದಾಟಕ್ಕೆ ಬಿಜೆಪಿಯ ಪರಿಸ್ಥಿತಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ಬಿಎಸ್​ವೈ ವಿರೋಧ ಬಣವನ್ನು ಯತ್ನಾಳ್​ ಒಗ್ಗೂಡಿಸಿ ತಂಡವನ್ನು ರಚಿಸಿದ್ದಾರೆ. ಅದರಂತೆ ಇದೀಗ ಜೆಡಿಎಸ್​​ನ ಅಸಮಾಧಾನಿತ ಶಾಸಕರು, ನಾಯಕರ ತಂಡ ರಚನೆಗೆ ಸಿ.ಎಂ. ಇಬ್ರಾಹಿಂದ ಮುಂದಾಗಿದ್ದಾರೆ.

ಮೈಸೂರು, (ನವೆಂಬರ್ 25): ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಬಣ ರಾಜಕೀಯದಿಂದ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಬಿವೈ ವಿಜಯೇಂದ್ರ-ಯಡಿಯೂರಪ್ಪ ಮತ್ತು ಅವರ ವಿರೋಧಿ ಬಣ ಎಂದು ಎರಡು ತಂಡಗಳಾಗಿದ್ದು, ವಿಜಯೇಂದ್ರ ವಿರೋಧಿ ಬಣದ ನಾಯಕ ಯತ್ನಾಳ್​. ಅದರಂತೆ ಇದೀಗ ಜೆಡಿಎಸ್​ನಲ್ಲೂ ಅಸಮಾಧಾನಿತ ನಾಯಕರ ತಂಡ ರಚನೆಗೆ ಸಿ.ಎಂ ಇಬ್ರಾಹಿಂದ ಮುಂದಾಗಿದ್ದಾರೆ. ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ನಡೆಯಿಂದ ಬೇಸರಗೊಂಡಿರುವ ಶಾಸಕರು, ನಾಯಕರನ್ನು ಒಗ್ಗೂಡಿಸಿ ತಂಡ ರಚನೆ ಮಾಡಲು ಇಬ್ರಾಹಿಂ ಸಜ್ಜಾಗಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್​ನ 12 ರಿಂದ 13 ಶಾಸಕರು ಪಕ್ಷದ ವಿಚಾರದಲ್ಲಿ ಬೇಸರಗೊಂಡಿದ್ದಾರೆ. ಜಿ.ಟಿ.ದೇವೇಗೌಡರಂತೆ ಹಲವು ಶಾಸಕರು ನೋವು ನುಂಗಿದ್ದಾರೆ. ನಾನು ಈಗ ಅವರನ್ನೆಲ್ಲ ಒಗ್ಗೂಡಿಸುವ ಕೆಲಸ ಶುರು ಮಾಡಿದ್ದೇನೆ. ಮುಂದೆ ಏನೇನಾಗುತ್ತೆ ನೋಡೋಣ. ನಾನು ಈಗಲೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ. ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದಾಗಿದೆ. ನಾವು ಜೆಡಿಎಸ್ ಹೆಸರಿನಲ್ಲಿ ಇರಬೇಕಾ ಎಂದು ಚರ್ಚಿಸುತ್ತೇವೆ. ತೃತೀಯ ರಂಗಕ್ಕೆ ಬೇರೆ ಹೆಸರು ಕೊಡಬೇಕಾ ಎಂದು ಚರ್ಚೆ ನಡೆಸುತ್ತವೆ ಎಂದು ಹೇಳಿದರು.

ಈಗ ಇರುವ ಜೆಡಿಎಸ್ ಮನೆಗೆ ಬೆಂಕಿ ಬಿದ್ದಾಗಿದೆ. ಜೆಡಿಎಸ್ ಶಾಸಕರು ಅವರವರ ಕ್ಷೇತ್ರ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ ಒಬ್ಬೊಬ್ಬರೇ ತಮ್ಮ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಈಗಲಾದರೂ ಬುದ್ಧಿ ಕಲಿಯಬೇಕು. ಜೆಡಿಎಸ್ ಪಕ್ಷ ಫ್ಯಾಮಿಲಿ ಕಂಪನಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಜೆಡಿಎಸ್ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದರು.

ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತ ಬಸವಿ ತರ

ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತ ಬಸವಿ ತರ ಆಗಿದೆ. ಬಿಜೆಪಿಯನ್ನ ಲವ್ ಮಾಡಿದ್ದು ಆಯಿತು. ಈಗ ಅವರನ್ನ ಅಲ್ಲೇ ಬಿಟ್ಟುಬಿಡಬೇಕು. ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ ನಾಲ್ಕು ಕೋಟಿ‌ ಖರ್ಚು ಮಾಡಿ ‌20 ಸಾವಿರದಿಂದ ಗೆದ್ದರು. ಈಗ ನಾನು ಅವರ ಜೊತೆಯಲ್ಲಿಲ್ಲ, 150 ಕೋಟಿ ಖರ್ಚು ಮಾಡಿ 25 ಸಾವಿರದಿಂದ ಸೋತಿದ್ದಾರೆ. ಅಲ್ಲಿಗೆ ಮುಸ್ಲಿಮರು ಇರದಿದ್ದರೇ ಜೆಡಿಎಸ್ ಗೆ ಒಂದು ಸ್ಥಾನವೂ ಬರುವುದಿಲ್ಲ. ಅವತ್ತು 19 ಜನ ಗೆದಿದ್ದು ಮುಸ್ಲಿಮರಿಂದ ಎಂಬುದು ಈಗ ಸಾಬೀತಾಗಿದೆ. ಈಗ ನಾವೇನು ಕಾಂಗ್ರೆಸ್ ಜೊತೆ ಹೋಗಲು ನಿರ್ಧಾರ ಮಾಡಿಲ್ಲ. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

Previous Post

ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಹೋರಾಟ: ಪರಮೇಶ್ವರ್‌

Next Post

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Next Post
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.