Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಬಣ ಬಡಿದಾಟ ಜೋರು – ಯತ್ನಾಳ್‌ ಟೀಂ ವಿರುದ್ಧವೇ ಬಿಜೆಪಿಯಿಂದ ಪೊಲೀಸ್‌ ದೂರು

editor tv by editor tv
November 25, 2024
in ವಿದೇಶ
0
ಬಣ ಬಡಿದಾಟ ಜೋರು – ಯತ್ನಾಳ್‌ ಟೀಂ ವಿರುದ್ಧವೇ ಬಿಜೆಪಿಯಿಂದ ಪೊಲೀಸ್‌ ದೂರು
1.9k
VIEWS
Share on FacebookShare on TwitterShare on Whatsapp

ವಕ್ಫ್‌ ಹೋರಾಟ ಬಣ ಸಂಘರ್ಷಕ್ಕೆ ಬಲಿಯಾಗುತ್ತಾ?

ಬೆಂಗಳೂರು/ ಬೀದರ್:‌ ರಾಜ್ಯ ಬಿಜೆಪಿ‌ ಮನೆಯ ಬಿರುಕು ಮತ್ತಷ್ಟು ಹೆಚ್ಚಾಗಿದ್ದು, ಬಣ ಬಡಿದಾಟ ಮತ್ತೊಂದು ಹಂತಕ್ಕೆ ಹೋಗಿದೆ. ಇಂದಿನಿಂದ ವಕ್ಫ್ ವಿರೋಧಿ ರಾಜ್ಯ ಪ್ರವಾಸ ಕೈಗೊಂಡಿರುವ ಶಾಸನ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ತಂಡಕ್ಕೆ ಬಿಜೆಪಿಯಿಂದ ಪೊಲೀಸ್ ದೂರು ನೀಡುವ ಮೂಲಕ ಶಾಕ್ ಕೊಡಲಾಗಿದೆ. ಪಕ್ಷದಿಂದಲೂ ಯತ್ನಾಳ್ ತಂಡ ವಿರುದ್ಧ ಹೈಕಮಾಂಡ್ ಗೆ ದೂರು‌ ಕೊಡಲು ನಿರ್ಧರಿಸಲಾಗಿದೆ. ಬಿಜೆಪಿ ವಕ್ಫ್ ಹೋರಾಟ (Waqf Protests) ಬಣ ಸಂಘರ್ಷಕ್ಕೆ ಬಲಿಯಾಗುವ ಲಕ್ಷಣ ಕಾಣುತ್ತಿದೆ.

ಒಡೆದ ಮನೆಯಾಗಿರುವ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ವಕ್ಫ್ ಹೋರಾಟದಲ್ಲಿ ಬಿಜೆಪಿಯ ಎರಡು ಬಣಗಳ ಆಂತರಿಕ ಕಚ್ಚಾಟ ಬೀದಿಗೆ ಬಂದಿದೆ. ವಕ್ಫ್‌ ವಿರೋಧಿಸಿ ಇಂದಿನಿಂದ ಬೀದರ್‌ನಿಂದ ಪ್ರವಾಸ ಹೊರಟ ಯತ್ನಾಳ್/ ರಮೇಶ್‌ ಜಾರಕಿಹೊಳಿ ತಂಡಕ್ಕೆ ವಿಜಯೇಂದ್ರ ತಂಡ  ಠಕ್ಕರ್ ಕೊಟ್ಟಿದೆ.

ಬಿಜೆಪಿ (BJP) ಚಿಹ್ನೆಯಡಿ ವಕ್ಫ್ ಹೋರಾಟ ಮಾಡುತ್ತಿರುವ ಯತ್ನಾಳ್ ಅಂಡ್ ಟೀಂ ಮೇಲೆ ಬೀದರ್ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಪೊಲೀಸ್ ಅಧೀಕ್ಷಕರಿಗೆ ಲಿಖಿತ ದೂರು ನೀಡಿದ್ದಾರೆ. ಯಾರೋ ಅನಾಮಿಕರು ಬೀದರ್ ನಗರಾದ್ಯಂತ ಬಿಜೆಪಿ ಚಿಹ್ನೆ ಬ್ಯಾನರ್‌ಗಳನ್ನು ಹಾಕಿದ್ದಾರೆ. ಜಿಲ್ಲಾಧ್ಯಕ್ಷನಾದ ನನಗೆ ಯಾವುದೇ ಮಾಹಿತಿ ನೀಡದೇ ಬಿಜೆಪಿ ಚಿಹ್ನೆ ಬಳಿಸಿಕೊಂಡಿದ್ದಾರೆ.‌ ನಗರದಲ್ಲಿ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಹಾಕಲು ನಗರ ಸಭೆಯಿಂದ ಅನುಮತಿ ನೀಡದೇ ಇದ್ದರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ

ಯತ್ನಾಳ್ ವಿರುದ್ಧದ ಪೊಲೀಸ್ ದೂರನ್ನು ಪಕ್ಷವೂ ಸಮರ್ಥಿಸಿಕೊಂಡಿದೆ. ಜತೆಗೆ ಯತ್ನಾಳ್ ಅಂಡ್ ಟೀಮ್ ವಿರುದ್ಧ ಬಿಜೆಪಿ ಪಕ್ಷದಿಂದಲೂ ಕ್ರಮಕ್ಕೆ ಕೋರಿ ರಾಷ್ಟ್ರೀಯ ಬಿಜೆಪಿಗೆ ದೂರು ಕೊಡಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಮಾತಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ಯತ್ನಾಳ್ ತಂಡದ ವಕ್ಫ್‌ ಹೋರಾಟಕ್ಕೆ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಬಿಜೆಪಿಗೆ ಸಂಬಂಧವಿಲ್ಲ. ಇದು ಪಕ್ಷ ವಿರೋಧಿ ನಡೆ, ಪಕ್ಷದ ಶಿಸ್ತು ಉಲ್ಲಂಘನೆ. ಬೀದರ್‌ನಲ್ಲಿ ದೂರು ದಾಖಲಾಗಿರುವುದು ಸರಿಯಿದೆ. ರಾಷ್ಟ್ರೀಯ ಬಿಜೆಪಿಗೂ ಯತ್ನಾಳ್ ತಂಡದ ವಿರುದ್ಧ ವರದಿ ಕಳಿಸಲಾಗುತ್ತದೆ ಎಂದರು. 

ಬಿಜೆಪಿ ಚಿಹ್ನೆಯಡಿಯಲ್ಲಿ ಯತ್ನಾಳ್ ಟೀಂ ಜನಜಾಗೃತಿ ಹೋರಾಟದ ಬ್ಯಾನರ್ ನಲ್ಲೇ ರಾಜ್ಯ ನಾಯಕರ ಪೋಟೋಗೆ ಕೊಕ್ ಕೊಡಲಾಗಿದೆ. ಕೇಂದ್ರ ನಾಯಕರ ಪೋಟೋ ಬಳಿಸಿಕೊಂಡು ಬೀದರ್‌ನಿಂದ ಹೋರಾಟದ ಅಖಾಡಕ್ಕೆ ಯತ್ನಾಳ್ ತಂಡ ಎಂಟ್ರಿಯಾಗಿದೆ. ಯತ್ನಾಳ್ ತಂಡದ ಈ ವಕ್ಫ್ ಹೋರಾಟಕ್ಕೆ ಬೀದರ್‌ನ ವಿಜಯೇಂದ್ರ (BY Vijayendra) ತಂಡದ ನಾಲ್ವರು ಬಿಜೆಪಿ ಶಾಸಕರು ಗೈರಾಗುವ ಮೂಲಕ ಟಕ್ಕರ್‌ ಕೊಟ್ಟಿದ್ದಾರೆ.

ಯತ್ನಾಳ್ ತಂಡದ ವಕ್ಫ್ ಹೋರಾಟ ಯಡಿಯೂರಪ್ಪ, ಬೊಮ್ಮಾಯಿ ವಿರುದ್ಧ ಅಂತ ಗೃಹ ಸಚಿವ ಪರಮೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಅವರಿಬ್ಬರ ಕಾಲದಲ್ಲಿ ವಕ್ಫ್ ನೋಟಿಸ್‌ ಹೆಚ್ಚಾಗಿ ಕೊಟ್ಟಿದ್ದರು. ಅದನ್ನು ಬಹಿರಂಗ ಮಾಡಲು ಯತ್ನಾಳ್ ತಂಡ ಹೋರಾಟ ಮಾಡುತ್ತಿದೆ ಎಂದು ಪರಮೇಶ್ವರ್ ಠಕ್ಕರ್ ನೀಡಿದರು.

ಒಟ್ಟಿನಲ್ಲಿ ಸದ್ಯಕ್ಕೆ ಬಿಜೆಪಿ ಒಡೆದ ಮನೆಯಾಗಿದ್ದು ಹೈಕಮಾಂಡ್ ಮಧ್ಯಪ್ರವೇಶ ಮಾಡಿ ರಿಪೇರಿ ಮಾಡದೇ ಇದ್ದರೆ ಈ ಬಣ ಸಂಘರ್ಷ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Previous Post

ಹಿಜ್ಬುಲ್ಲಾ – 250 ರಾಕೆಟ್‌,‌ ಡೆಡ್ಲಿ ಡ್ರೋನ್‌ಗಳಿಂದ ಇಸ್ರೇಲ್‌ ಮೇಲೆ ದಾಳಿ

Next Post

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Next Post
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.