Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

    ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ರೈಲಿಗೆ ತಲೆಕೊಟ್ಟು ಜೀವ ಬಿಟ್ಟ ಕಾರ್ಕಳ ಮಾಜಿ ಶಾಸಕನ ಪುತ್ರ..

    ಹಿಂದೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನ ಜೈಲಿಗೆ ಹಾಕಿದ ಪೊಲೀಸರು.. ಕಾರಣ?

    ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

    ಟ್ರಂಪ್‌ ಭಾಷಣಕ್ಕೆ ಅಡ್ಡಿ – ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದ ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

    ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ರೈಲಿಗೆ ತಲೆಕೊಟ್ಟು ಜೀವ ಬಿಟ್ಟ ಕಾರ್ಕಳ ಮಾಜಿ ಶಾಸಕನ ಪುತ್ರ..

    ಹಿಂದೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನ ಜೈಲಿಗೆ ಹಾಕಿದ ಪೊಲೀಸರು.. ಕಾರಣ?

    ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

    ಟ್ರಂಪ್‌ ಭಾಷಣಕ್ಕೆ ಅಡ್ಡಿ – ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದ ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಉಡುಪಿ: ಗಣರಾಜ್ಯೋತ್ಸವ ಆಚರಣೆ; ಸಚಿವ ಎಸ್.ಅಂಗಾರ ಧ್ವಜಾರೋಹಣ

editor tv by editor tv
January 26, 2021
in ಸುದ್ದಿ
0
ಉಡುಪಿ: ಗಣರಾಜ್ಯೋತ್ಸವ ಆಚರಣೆ; ಸಚಿವ ಎಸ್.ಅಂಗಾರ ಧ್ವಜಾರೋಹಣ
1.9k
VIEWS
Share on FacebookShare on TwitterShare on Whatsapp

ಉಡುಪಿ: ಉಡುಪಿ ಜಿಲ್ಲಾಡಳಿತ ದಿಂದ ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು.

ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಚಿವರು ಗೌರವ ವಂದನೆ ಸ್ವೀಕಾರ ಮಾಡಿದರು. ವಿವಿಧ ಪೊಲೀಸ್ ತಂಡಗಳಿಂದ ಧ್ವಜಾರೋಹಣದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು. ಈ ಸಂದರ್ಭ ಜಿಲ್ಲಾಡಳಿತ ವತಿಯಿಂದ ಕೃಷಿ ಸಾಧಕರಿಗೆ ಸನ್ಮಾನ ನಡೆಯಿತು.

ಶಾಸಕ ರಘುಪತಿ ಭಟ್ , ಜಿಲ್ಲಾಧಿಕಾರಿ ಜಿ.ಜಗದೀಶ್ , ಜಿಪಂ ಅಧ್ಯಕ್ಷ ದಿನಕರ ಬಾಬು ಸಹಿತ ಅನೇಕ ಗಣ್ಯರು, ವಿದ್ಯಾರ್ಥಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು
ಆಚರಣೆ

Previous Post

ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್: ಒಡಿಸ್ಸಾ ಸರಕಾರದ ನಿರ್ಧಾರ

Next Post

ಉಡುಪಿ: ಪರ್ಕಳದಲ್ಲಿ ನೂತನ ಕೃಷಿ ಕಾಯ್ದೆಯನ್ನು ವಿರೋದಿಸಿ ವಿನೂತನ ಪ್ರತಿಭಟನೆ

Next Post
ಉಡುಪಿ: ಪರ್ಕಳದಲ್ಲಿ ನೂತನ ಕೃಷಿ ಕಾಯ್ದೆಯನ್ನು ವಿರೋದಿಸಿ ವಿನೂತನ ಪ್ರತಿಭಟನೆ

ಉಡುಪಿ: ಪರ್ಕಳದಲ್ಲಿ ನೂತನ ಕೃಷಿ ಕಾಯ್ದೆಯನ್ನು ವಿರೋದಿಸಿ ವಿನೂತನ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.