Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಾತ್ರಿಯಾದರೆ ಸಾಕು ವಿಡಿಯೋ ಕಾಲ್: ಇನ್ಸ್​ಪೆಕ್ಟರ್​​ ವಿರುದ್ಧ ಮಹಿಳಾ ಸಿಬ್ಬಂದಿ ದೂರು

editor tv by editor tv
December 15, 2024
in ರಾಜ್ಯ
0
ರಾತ್ರಿಯಾದರೆ ಸಾಕು ವಿಡಿಯೋ ಕಾಲ್: ಇನ್ಸ್​ಪೆಕ್ಟರ್​​ ವಿರುದ್ಧ ಮಹಿಳಾ ಸಿಬ್ಬಂದಿ ದೂರು
1.9k
VIEWS
Share on FacebookShare on TwitterShare on Whatsapp

ಕಾನೂನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ತಮ್ಮ ಠಾಣೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬೆಳಕಿಗೆ ಬಂದಿದೆ. ಈ ಇನ್ಸ್​ಪೆಕ್ಟರ್​ಗೆ ರಾತ್ರಿಯಾದ್ರೆ ಸಾಕು ಮಹಿಳಾ ಪೇದೆಗಳಿಗೆ ವಾಟ್ಸಪ್​ ವಿಡಿಯೋ ಕಾಲ್ ಮಾಡಿ ಆಡಬಾರದ ಮಾತುಗಳನ್ನು ಆಡುತ್ತಾನೆ ಎಂಬ ಆರೋಪ ಕೇಳಿಬಂದಿದೆ. ಹಾಗಾದ್ರೆ, ಯಾರು ಆ ಇನ್ಸ್​ಪೆಕ್ಟರ್​? ರಕ್ಷಕರೇ ಭಕ್ಷಕರಾದ ಸ್ಟೋರಿ ಇದು..

ಹುಬ್ಬಳ್ಳಿ, (ಡಿಸೆಂಬರ್ 15) : ಕಾನೂನು ಕಾಪಾಡಬೇಕಾದ ಇನ್ಸ್​ಪೆಕ್ಟರ್​ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹಳೇಹುಬ್ಬಳ್ಳಿ ಪೊಲೀಸ್​ ಠಾಣೆ ಇನ್ಸ್​ಪೆಕ್ಟರ್ ಸುರೇಶ್ ಯಳ್ಳೂರು ಎನ್ನುವರು ಠಾಣೆಯ ಮಹಿಳಾ ಕಾನ್ಸ್​ಟೇಬಲ್ಸ್​​ಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಶ್​ ರಾತ್ರಿಯಾದರೆ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ ಮೇಲೆ ಗಂಭೀರ ಆರೋಪ ಬಂದಿದ್ದು. ಸುರೇಶ್​ ರಾತ್ರಿಯಾದರೆ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಇನ್ನು ರಜೆ ಕೇಲಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಸುಮಾರು 3 ಪುಟಗಳ ಪತ್ರವನ್ನು ಬರೆದಿದ್ದಾರೆ.

ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು. ರಾತ್ರಿ ಆದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್‌ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ನಿರಂತರವಾಗಿ ಕಿರುಕುಳ ಕೊಡುತ್ತಾರೆ. ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ. ಈ ಇನ್ಸ್​ಪೆಕ್ಟರ್​ನಿಂದ ನಮ್ಮ‌ ಕುಟುಂಬದಲ್ಲಿ ಬಿರುಕು ಮೂಡಿವೆ. ಹೀಗಾಗಿ ಇನ್ಸ್ಪೆಕ್ಟರ್‌ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಕೇವಲ ಮಹಿಳಾ ಆಯೋಗಕ್ಕೆ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹಾಗೂ ಡಿಜಿ&ಐಜಿಪಿಗೆ ಅಂಗಲಾಚಿ ಬೇಡಿಕೊಂಡಿದ್ದಾರೆ.

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಹೇಳಿದ್ದೇನು?

ಇನ್ನು ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್​.ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೇ ಹುಬ್ಬಳ್ಳಿ ಪಿಐ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಿಸುತ್ತೇನೆ. ನನಗೆ ಯಾವ ಪತ್ರವೂ ಬಂದಿಲ್ಲ. ಆದ್ರೆ ಈ ವಿಚಾರ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

Previous Post

ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ, ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

Next Post

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

Next Post
ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.