Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

editor tv by editor tv
January 1, 2025
in ವಿದೇಶ
0
ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ
1.9k
VIEWS
Share on FacebookShare on TwitterShare on Whatsapp

ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳ ಜನರು ಹೊಸ ವರ್ಷದ ಸಂಭ್ರದಲ್ಲಿದ್ದರೆ, ಗಾಝಾದ ಜನತೆ ಮಾತ್ರ ಅದೇ ನೋವು, ಅದೇ ಹಸಿವಿನ ನರಳಾಟ ಮುಂದುವರೆಸಿದ್ದಾರೆ.

ಉಸಿರಾಡುವ ಹಕ್ಕನ್ನೂ ಕಳೆದುಕೊಂಡಿರುವ ನತದೃಷ್ಟ ಜನರಿಗೆ ಎಲ್ಲಿಯ ಹೊಸವರ್ಷ, ಎಲ್ಲಿಯ ಸಂಭ್ರಮಾಚರಣೆ?

ಮಾನವೀಯತೆಯ ಕನಿಷ್ಠ ಅಂಶವನ್ನೂ ಮಾರಿಬಿಟ್ಟಿರುವ ಸೋ ಕಾಲ್ಡ್ ಪ್ರಬಲ ರಾಷ್ಟ್ರ ಇಸ್ರೇಲ್ ಜನವರಿ 1 ರಂದ ಹೊಸ ವರ್ಷದಂದು ಆಕ್ರಮಿತ ಪಶ್ಚಿಮ ದಂಡೆ, ಉತ್ತರ ಗಾಝಾದ ಜಬಲಿಯಾ ಮತ್ತು ಬುರೇಜ್ ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸಿ ಮಕ್ಕಳು ಸೇರಿದಂತೆ 17 ಜನರನ್ನು ಹತ್ಯೆ ಮಾಡಿದೆ.

ಕಳೆದ ಒಂದು ವಾರದಿಂದ ಭಾರೀ ಮಳೆಯ ಪರಿಣಾಮ ಗಾಝಾದಾದ್ಯಂತ ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ತಂಗಿರುವ ತಾತ್ಕಾಲಿಕ ಟೆಂಟ್‌ಗಳಿಗೆ ನೀರು ನುಗ್ಗಿ ಆಹಾರ ವಸ್ತುಗಳು ಹಾಳಾಗಿವೆ. ಮಲಗಲೂ ಆಗದ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇಸ್ರೇಲ್ ಆಕ್ರಮ ಮುಂದುವರೆಸಿರುವುದು ಇನ್ನಷ್ಟು ಸಂಕಷ್ಟಕ್ಕೆ ನೂಕಿದೆ.

ಕಳೆದ ವಾರ ಉತ್ತರ ಗಾಝಾದ ಆಸ್ಪತ್ರೆ ಕಮಲ್ ಅದ್ವಾನ್ ಮೇಲೆ ದಾಳಿ ನಡೆಸಿದ್ದ ಇಸ್ರೇಲ್ ಸೇನೆ, ಕೊನೆಗೆ ಬಾಕಿ ಉಳಿದಿದ್ದ ಏಕೈಕ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ. ಇದರಿಂದ ಹಲವರ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯ ನಿರ್ದೇಶಕ ಡಾ.ಹುಸ್ಸಾಮ್ ಅಬೂ ಸಫಿಯಾ ಸೇರಿದಂತೆ ಕೆಲವರನ್ನು ಇಸ್ರೇಲ್ ಸೇನೆ ಬಂಧಿಸಿಟ್ಟಿದೆ. ಕಮಲ್ ಅದ್ವಾನ್ ಆಸ್ಪತ್ರೆ ಮೇಲಿನ ದಾಳಿ ಗಾಝಾದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ಭಾರೀ ಬೆಲೆ ತೆರಬೇಕಾಗುತ್ತದೆ’

ಇಸ್ರೇಲ್ ಗಾಝಾದಲ್ಲಿ ನಿರಂತರ ನರಮೇಧ ನಡೆಸಿ ಸಂಪೂರ್ಣ ದೇಶವನ್ನೇ ನರಕ ಮಾಡಿದರೂ ಒಬ್ಬರೂ ಪ್ರಶ್ನಿಸುವವರು ಇಲ್ಲ. ಇದಕ್ಕೆ ಜಗತ್ತು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇಸ್ತಾಂಬುಲ್ ಝೈಮ್ ವಿಶ್ವವಿದ್ಯಾಲಯದ ಇಸ್ಲಾಂ ಮತ್ತು ಜಾಗತಿಕ ವ್ಯವಹಾರಗಳ ಕೇಂದ್ರದ ನಿರ್ದೇಶಕ ಸಮಿ ಅಲ್-ಅರಿಯನ್ ಎಚ್ಚರಿಸಿದ್ದಾರೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾದಲ್ಲಿ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ 45,541 ದಾಟಿದೆ. ಬರೋಬ್ಬರಿ 108,338 ಜನರು ಗಾಯಗೊಂಡಿದ್ದಾರೆ.

Previous Post

80 ಕೋಟಿ ಆಸ್ತಿ, ಮಗ ಉದ್ಯಮಿ, ಮಗಳು ಸುಪ್ರೀಂ ಕೋರ್ಟ್ ವಕೀಲೆ; ಅನಾಥ ಹೆಣವಾದ 400 ಪುಸ್ತಕಗಳ ಲೇಖಕ

Next Post

ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ

Next Post
ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ

ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.