Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ

editor tv by editor tv
January 5, 2025
in ಕರಾವಳಿ
0
ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ (Mangaluru) ದಿನದ 24 ಗಂಟೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಜಲಸಿರಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಯೋಜನೆಯ ಅವ್ಯವಸ್ಥೆಯಿಂದಾಗಿ ಮಂಗಳೂರು ನಗರಕ್ಕೆ ಜಲಸಿರಿ ಶಾಪವಾಗಿ ಪರಿಣಮಿಸಿದೆ. ಕಾಮಗಾರಿ ಆರಂಭವಾಗಿ ಐದು ವರ್ಷವಾದರೂ ಒಂದೇ ಒಂದು ವಾರ್ಡ್ಗೂ ನೀರು ಪೂರೈಕೆ ಮಾಡದ ಗುತ್ತಿಗೆದಾರ ಸಂಸ್ಥೆ ರಸ್ತೆ ಅಗೆಯುವುದರಲ್ಲೇ ಬ್ಯುಸಿಯಾಗಿದ್ದು, ಆಡಳಿತ ವ್ಯವಸ್ಥೆಗೆ ಜನ ಹಿಡಿಶಾಪ ಹಾಕುತ್ತಿದ್ದಾರೆ.

ದಿನದ ಇಪ್ಪತ್ತನಾಲ್ಕು ಗಂಟೆ ಕುಡಿಯುವ ನೀರು ಒದಗಿಸಬೇಕೆಂಬ ಉದ್ದೇಶಕ್ಕೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯನ್ನು ಕೇಂದ್ರ, ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ 2019ರಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಯೋಜನೆ ಜಾರಿಯಾಗಿ ಐದು ವರ್ಷವಾದರೂ ಇನ್ನು ಸಹ ಕಾಮಗಾರಿ ಪೂರ್ತಿಯಾಗಿಲ್ಲ. ಇದರ ಜೊತೆ ನಗರದ ಅಲ್ಲಲ್ಲಿ ರಸ್ತೆ ಅಗೆದು, ಸರಿಯಾಗಿ ಮುಚ್ಚದೇ ಅರ್ಧಕ್ಕೆ ಹೋಗುತ್ತಿರುವುದರಿಂದ ವಾಹನ ಸವಾರರು ನಿತ್ಯ ಪರದಾಡುವಂತಾಗಿದೆ

ಮಂಗಳೂರಿನಲ್ಲಿ ಹೊಸದಾದ ಕಾಂಕ್ರಿಟ್ ರಸ್ತೆಯನ್ನು ಮರುದಿನ ಅಗೆದರೂ ಸಹ ಯಾವುದೇ ಆಶ್ಚರ್ಯ ಪಡಬೇಕಾಗಿಲ್ಲ ಎಂಬಂತಾಗಿದೆ. ಎರಡೆರಡು ಸಾರಿ ಕಾಮಗಾರಿಯ ಗಡುವನ್ನು ವಿಸ್ತರಣೆ ಮಾಡಿದರೂ ಸಹ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈವರೆಗೂ ಒಂದೇ ಒಂದು ವಾರ್ಡ್ಗೂ ಸಮರ್ಪಕವಾಗಿ ನೀರು ಪೂರೈಕೆ ಮಾಡೋದಕ್ಕೆ ಗುತ್ತಿಗೆದಾರ ಸಂಸ್ಥೆಗೆ ಸಾಧ್ಯವಾಗಿಲ್ಲ. ಹೀಗಾಗಿ ಜನ ಆಡಳಿತ ವ್ಯವಸ್ಥೆಗೆ, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 792.4 ಕೋಟಿ ವೆಚ್ಚದಲ್ಲಿ ಈ ಯೋಜನೆ ನಡೆಯುತ್ತಿದೆ. ಕಾಮಗಾರಿಯ ಗುತ್ತಿಗೆಯನ್ನು ಸೂಯೆಜ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವಹಿಸಿಕೊಂಡಿದ್ದು, ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ವಹಿಸಿದೆ. ಆದರೆ, ಇಲ್ಲಿ ಕಾಮಗಾರಿ ವಹಿಸಿಕೊಂಡಿರುವ ಸಂಸ್ಥೆಯೇ ಬ್ಲ್ಯಾಕ್ ಲಿಸ್ಟ್ನಲ್ಲಿದೆ. ಇನ್ನು ಯೋಜನೆ ಹಳ್ಳ ಹಿಡಿದಿರುವುದಕ್ಕೆ ನಗರದ ಮೇರಿಹಿಲ್‌ನಲ್ಲಿ ರಸ್ತೆ ಬದಿ ಇಟ್ಟಿರುವ ಬೃಹತ್ತಾದ ಕೊಳವೆಗಳೆ ಸಾಕ್ಷಿಯಂತಿದೆ. ಪೈಪ್‌ಗಳ ಡಂಪ್ ಮಾಡಿರುವ ಜಾಗದಲ್ಲಿ ಗಿಡಗಂಟಿಗಳು ಬೆಳೆದಿದೆ. 

ಮುಖ್ಯ ಕೊಳವೆ ಅಳವಡಿಕೆ 54.16 ಕಿಲೋಮೀಟರ್‌ನಲ್ಲಿ ಆಗಬೇಕಾಗಿದ್ದು, ಇಲ್ಲಿ 12.26 ಕಿ.ಮೀ ಮಾತ್ರ ಪೂರ್ಣಗೊಳಿಸಲಾಗಿದೆ. ಇದರ ಜೊತೆ ಮನೆ ಮನೆಗೆ ನೀರು ವಿತರಣಾ ಜಾಲದ ಕೊಳವೆ ಅಳವಡಿಕೆ 1,288 ಕಿಲೋಮೀಟರ್‌ನಲ್ಲಿ ಆಗಬೇಕಾಗಿದ್ದು, ಕೇವಲ 740 ಕಿ.ಮೀ. ಮಾತ್ರ ಅಳವಡಿಕೆಯಾಗಿದೆ. ಇದರ ಜೊತೆ ಮೇಲ್ಮಟ್ಟದ ಜಲಸಂಗ್ರಹಗಾರ, ನೆಲಮಟ್ಟದ ಜಲಸಂಗ್ರಹಗಾರ, ಪಂಪ್ ಹೌಸ್, ನೀರು ಶುದ್ಧೀಕರಣ ಘಟಕಗಳ ಕಾಮಗಾರಿಯು ಪೆಂಡಿಂಗ್ ಇದೆ.

ಪ್ರತಿ ವಾರ್ಡ್ನಲ್ಲಿಯೂ ಯೋಜನೆಯಿಂದಾಗಿ ಸಮಸ್ಯೆ ಉದ್ಭವಿಸಿದ್ದು, ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಸಹ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನ ದಿನದಲ್ಲಿ 24 ಗಂಟೆ ಬೇಡ ಕನಿಷ್ಟ 3 ಗಂಟೆ ಆದರೂ ವ್ಯವಸ್ಥಿತವಾಗಿ ನೀರು ಸರಬರಾಜು ಮಾಡಿ ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಜಲಸಿರಿ ಯೋಜನೆಯ ಸಾಕಷ್ಟು ಅಧ್ವಾನಗಳಿಂದ ಜನರು, ಜನಪ್ರತಿನಿಧಿಗಳು ರೋಸಿ ಹೋಗಿರೊದಂತು ಸುಳ್ಳಲ್ಲ.

Previous Post

ಜಮ್ಮುವಿನ ಬಂಡಿಪೋರಾದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ – ನಾಲ್ವರು ಯೋಧರು ಹುತಾತ್ಮ!

Next Post

IND vs AUS: ಟೀಮ್ ಇಂಡಿಯಾ ವಿರುದ್ಧ 10 ವರ್ಷಗಳ ಬಳಿಕ ಸರಣಿ ಗೆದ್ದ ಆಸ್ಟ್ರೇಲಿಯಾ

Next Post
IND vs AUS: ಟೀಮ್ ಇಂಡಿಯಾ ವಿರುದ್ಧ 10 ವರ್ಷಗಳ ಬಳಿಕ ಸರಣಿ ಗೆದ್ದ ಆಸ್ಟ್ರೇಲಿಯಾ

IND vs AUS: ಟೀಮ್ ಇಂಡಿಯಾ ವಿರುದ್ಧ 10 ವರ್ಷಗಳ ಬಳಿಕ ಸರಣಿ ಗೆದ್ದ ಆಸ್ಟ್ರೇಲಿಯಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.