Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಶರಣಾಗತಿಗೂ ಮುನ್ನ ನಕ್ಸಲರ ಷರತ್ತು: ಸರ್ಕಾರಕ್ಕೆ ಬರೆದ ಪತ್ರದಲ್ಲಿ ಹಲವು ಬೇಡಿಕೆ

editor tv by editor tv
January 7, 2025
in ರಾಜ್ಯ
0
ಶರಣಾಗತಿಗೂ ಮುನ್ನ ನಕ್ಸಲರ ಷರತ್ತು: ಸರ್ಕಾರಕ್ಕೆ ಬರೆದ ಪತ್ರದಲ್ಲಿ ಹಲವು ಬೇಡಿಕೆ
1.9k
VIEWS
Share on FacebookShare on TwitterShare on Whatsapp

ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ದಶಕಗಳಿಂದ ಕಾಡುತ್ತಿದ್ದ ನಕ್ಸಲ್​ವಾದ ಅಂತಿಮ ಹಂತಕ್ಕೆ ತಲುಪಿದ್ದು, ಆರು ಮಂದಿ ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ. ಶರಣಾಗತಿಗೂ ಮುನ್ನ ನಕ್ಸಲರು ಸರ್ಕಾರಕ್ಕೆ ಪತ್ರ ಬರೆದಿದ್ದು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನಕ್ಸಲರು ಬರೆದ ಪತ್ರದಲ್ಲಿ ಏನಿದೆ? ಇಲ್ಲಿದೆ ವಿವರ

ಮಂಗಳೂರು/ಚಿಕ್ಕಮಗಳೂರು, ಜನವರಿ 07: ಚಿಕ್ಕಮಗಳೂರು (Chikkamagaluru) ಸೇರಿದಂತೆ ಮಲೆನಾಡು ಭಾಗದಲ್ಲಿ ದಶಕಗಳಿಂದ ಕಾಡುತ್ತಿದ್ದ ನಕ್ಸಲ್​ವಾದ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸರ್ಕಾರದ ಸೂಚನೆಯಂತೆ ಶರಣಾಗತಿಗೆ ಆರು ಮಂದಿ ನಕ್ಸಲರು ನಿರ್ಧಾರ ಮಾಡಿದ್ದಾರೆ. ಬುಧವಾರ ಚಿಕ್ಕಮಗಳೂರಿನಲ್ಲಿ ಶರಣಾಗುವ ಸಾಧ್ಯತೆ ಇದೆ. ಶರಣಾಗುವ ಮುನ್ನ ನಕ್ಸಲ್​ರು ಸರ್ಕಾರದ ಮುಂದೆ ಹಲವು ಬೇಡಿಕೆ ಇಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್​ ನಾಯಕಿ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ.ಅಲಿಯಾಸ್ ರಮೇಶ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಸೇರಿದಂತೆ ಒಟ್ಟು ಆರು ಜನ ನಕ್ಸಲ್​ರು ಶರಣಾಗಲಿದ್ದಾರೆ. ಶರಣಾಗುವ ಮುನ್ನ ನಕ್ಸಲರು ಸರ್ಕಾರಕ್ಕೆ ಅಂದರೆ ಶಾಂತಿ ನಾಗರಿಕರ ವೇದಿಕೆ ಮತ್ತು ನಕ್ಸಲ್​ ಪುನರ್ವಸತಿ ಸಮಿತಿಗೆ ಬರೆದಿರುವ ಪತ್ರ ಟಿವಿ9ಗೆ ಲಭ್ಯವಾಗಿದೆ.

ಪತ್ರದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್​ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂಗೌಡ ಎನ್​​ಕೌಂಟರ್​​ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಒತ್ತಾಯಿಸಿದ್ದಾರೆ

ನಕ್ಸಲ್​ರು ಬರೆದ ಪತ್ರದಲ್ಲಿ ಏನಿದೆ?

“ಆರು ಜನರಾದ ನಾವು ಸಂಪೂರ್ಣ ಸಮ್ಮತಿ ಮತ್ತು ಏಕ ಅಭಿಪ್ರಾಯದ ಮೇರೆಗೆ ಈ ಪತ್ರವನ್ನು ತಮಗೂ ಆ ಮೂಲಕ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ ಸರ್ಕಾರಿಗಳಗೆ ಬರೆಯುತ್ತಿದ್ದೇವೆ. ದೇಶದ ಇಂದಿನ ಸಂದರ್ಭ, ಚಳುವಳಿಗಳು ಪಡೆಯುತ್ತಿರುವ ರೂಪಾಂತರ, ಸಾಮಾಜಿಕ ಅಗತ್ಯ ಎಲವನ್ನು ಗಮನದಲ್ಲಿ ಇಟ್ಟುಕೊಂಡು ಸಶಸ್ತ್ರ ಹೋರಾಟದ ಮಾರ್ಗವನ್ನು ಬದಲಾಯಿಸಿ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಮರಳುವುದು ಒಳ್ಳೆಯದು ಮತ್ತು ಅದಕ್ಕೆ ಸಾಧ್ಯತೆ ಇದೆ ಎಂದು ಮನವರಿಕೆಯಾಗಿದೆ. ನಾವು ಯಾವುದೇ ಒತ್ತಡವಿಲ್ಲದೆ. ಸ್ವ-ಇಚ್ಛೆಯಿಂದ ಮುಖ್ಯವಾಹಿನಿಗೆ ಬರಲು ಬಯಸುತ್ತಿದ್ದೇವೆ. ಆದರೆ ಈ ಸಂದರ್ಭದಲ್ಲಿ ಕೆಲವು ಖಚಿತ ಸ್ಪಷ್ಠೀಕರಣವನ್ನು ಸರ್ಕಾರ ಮತ್ತು ಸಂಬಂಧಿತ ಸಮಿತಿಯಿಂದ ಬಯಸುತ್ತಿದ್ದೇವೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ನಕ್ಸಲ್​ರ ಸ್ಪಷ್ಠೀಕರಣ

  • ನಾವು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯುತವಾಗಿ ನಡೆಯಬೇಕು. ನಮ್ಮ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕೆ ದಕ್ಕೆ ಆಗದ ಯಾವುದೇ ರೀತಿಯ ಒತ್ತಡ ಹೇರಬಾರದು.
  • ನಾವು ಹೋರಾಟದ ಮಾರ್ಗವನ್ನು ಬದಲಾಯಿಸಿದ್ದೇವೆ. ಆದರೆ, ಜನಪರ ಹೋರಾಟವನ್ನು ಕೈ ಬಿಡುತ್ತಿಲ್ಲ. ಹೀಗಾಗಿ ಪ್ರಜಾತಾಂತ್ರಿಕ ಚಳುವಳಿಗಳಲ್ಲಿ, ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯಾವುದೇ ರೀತಿಯ ತಡೆ ಒಡ್ಡಬಾರದು. ನಮ್ಮ ಬದುಕನ್ನು ಜನತೆಗೆ ಮುಡುಪಿಟ್ಟಿದ್ದೇವೆ. ಜನ ಹಿತಕ್ಕಾಗಿಯೇ ಬದುಕಲು ಬಯಸುತ್ತೇವೆ.
  • ನಾವು ಇಲ್ಲಿಂದ ಹೊರ ಬಂದು ಜೈಲುಗಳಲ್ಲಿ ಕೊಳೆಯುವ ಮನಸ್ಥಿತಿ ಎದುರಾಗಬಾರದು. ನಮ್ಮ ಮೇಲೆ ಹಾಕಿರುವ ಹೆಚ್ಚಿನ ಪಾಲು ಕೇಸುಗಳು ಯಾವುದೇ ಅನುಮಾನವಿಲ್ಲದೆ ಸುಳ್ಳು ಕೇಸುಗಳಾಗಿವೆ. ಜಾವು ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲದ ಪ್ರಕರಣಗಳಲ್ಲಿ ನಮ್ಮ ಹೆಸರುಗಳನ್ನು ಸೇರಿಸಲಾಗಿದೆ. ಈ ಕೇಸುಗಳ ಜಲಾದಿಂದ ನಮಗೆ ಮುಕ್ತಿ ಸಿಗಬೇಕು.
  • ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರ ಬರಲು ಸಹಕರಿಸಬೇಕು
  • ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದ ಅಡಿ ತಂದು ತ್ವರಿತ ವಿಚಾರಣೆ ನಡೆಯುವಂತೆ ಮಾಡಬೇಕು.
  • ಕೇಸುಗಳನ್ನು ನಡೆಸಲು ಕಾನೂನು ಹಾಗೂ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು.
  • ಈಗಾಗಲೇ ಮುಖ್ಯವಾಹಿನಿಗೆ ಬಂದ ಹಲವರ ಬದುಕು ಅತಂತ್ರವಾಗಿದೆ. ಅವರ ಕೇಸುಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು.
  • ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೂ (ಅವರು ಬಂಧನಕ್ಕೊಳಗಾಗಿದ್ದರೂ ಸಹ) ಈ ಪ್ಯಾಕೇಜ್​ ಅನ್ವಯ ಆಗುವಂತೆ ಮಾಡಿ ಅವರ ಬಿಡುಗಡೆಗೆ ಸಹಕರಿಸಬೇಕು.
  • ಹೊರ ಬಂದ ನಂತರ ನಮ್ಮ ಜೀವನಕ್ಕೆ ದಾರಿ ಏನು ಎಂಬ ಸ್ಪಷ್ಟತೆ ಬೇಕು.
  • ಡಿಸಿಎಂ ವಿಕ್ರಮಗೌಡ ಅವರ ಎನ್​ಕೌಂಟರ್​ ಹತ್ಯೆಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ಮಾಡಬೇಕು” ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ನ್ಯಾಯಾಂಗ ತನಿಖೆಗೆ ಸಿಎಂ ಭರವಸೆ

ನಕ್ಸಲರ ಬೇಡಿಕೆಯಂತೆ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂಗೌಡ ಎನ್​ಕೌಂಟರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯದಲ್ಲಿ ನಕ್ಸಲ್​​ ವಿಕ್ರಂಗೌಡ ಎನ್​​​ಕೌಂಟರ್​​ ಆಗಿತ್ತು.

Previous Post

ಮಹಾ ಕುಂಭಮೇಳಕ್ಕೆ ವೈರಸ್‌ ಆತಂಕ – 100 ಬೆಡ್‌ಗಳ ಆಸ್ಪತ್ರೆ, ವೈದ್ಯರ ತಂಡ ನಿಯೋಜನೆ

Next Post

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Next Post

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.