Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇತಿಹಾಸ ಕಂಡು ಕೇಳರಿಯದ ಭಯಾನಕ ಅಗ್ನಿ ನರ್ತನ, ಸಿಕ್ಕಿದ್ದೆಲ್ಲವೂ ಸುಟ್ಟು ಭಸ್ಮ, 11 ಜನರ ದುರಂತ ಅಂತ್ಯ

editor tv by editor tv
January 11, 2025
in ವಿದೇಶ
0
ಇತಿಹಾಸ ಕಂಡು ಕೇಳರಿಯದ ಭಯಾನಕ ಅಗ್ನಿ ನರ್ತನ, ಸಿಕ್ಕಿದ್ದೆಲ್ಲವೂ ಸುಟ್ಟು ಭಸ್ಮ, 11 ಜನರ ದುರಂತ ಅಂತ್ಯ
1.9k
VIEWS
Share on FacebookShare on TwitterShare on Whatsapp

ಕ್ಯಾಲಿಫೋರ್ನಿಯಾದ ಕಾಡ್ಗಿಚ್ಚಿನಿಂದ ಹಾಲಿವುಡ್‌ ಕಲಾವಿದರು ಮನೆ ಕಳೆದುಕೊಂಡಿದ್ದಾರೆ. ಪ್ಯಾರಿಸ್ ಹಿಲ್ಟ್, ಡೈರೆಕ್ಟರ್ ಮೆಲ್ ಗಿಬ್ಸನ್, ಹಾಸ್ಯ ನಟ ಬಿಲ್ಲಿ ಕ್ರಿಸ್ಟಲ್ ಕೂಡ ಮನೆ ಕಳೆದುಕೊಂಡಿದ್ದು, ತಮ್ಮ ಮನೆಗಳ ಬಗ್ಗೆ ಹಾಲಿವುಡ್‌ನ ಹೆಸರಾಂತ ನಟರು ಬೇಸರ ವ್ಯಕ್ತಪಡಿಸಿದ್ದಾರೆ..

ಹಾಲಿವುಡ್​​​ನ ಹತ್ತಾರು ಸೆಲಬ್ರಿಟಿಗಳ ಮನೆಗಳು ಭಸ್ಮ
ಯಾರ ಊಹೆಗೂ ಸಿಗದಷ್ಟು.. ಯಾರೂ ಅಳತೆ ಮಾಡದಷ್ಟು. . ಇದು ಇತಿಹಾಸವೇ ಕಂಡು ಕೇಳರಿಯದ ಭಯಾನಕ ಅಗ್ನಿ ನರ್ತನ. ಸಿಕ್ಕಿದ್ದೆಲ್ಲವೂ ಸುಟ್ಟು ಭಸ್ಮವಾಗಿದೆ. ಲಾಸ್ ಏಂಜಲೀಸ್‌ನ ಅಲ್ಟಾಡೆನಾ, ಪಸಾಡೆನಾ ಮತ್ತು ಪೆಸಿಫಿಕ್ ಪಾಲಿಸೇಡ್ಸ್‌ನ ಹಾಲಿವುಡ್ ಹಿಲ್ಸ್‌ ಅನ್ನ ಈ ಭೀಕರ ಕಾಡ್ಗಿಚ್ಚು ಆವರಿಸಿದೆ. ಬೆಂಕಿ ಕೆನ್ನಾಲಿಗೆಯನ್ನ 11 ಮಂದಿ ಸುಟ್ಟು ಕರಕಲಾಗಿದ್ದಾರೆ.


ಸಾಂತಾ ಅನಾ ಎಂದು ಕರೆಯಲಾದ ಶಕ್ತಿಶಾಲಿ ಒಣ ಹವೆಯಿಂದ ಸೃಷ್ಟಿಯಾದ ಬೆಂಕಿಯು ತನ್ನ ಕೆನ್ನಾಲಿಗೆಗಳನ್ನ ಚಾಚಿ ಮನೆಗಳು ಹಾಗೂ ಕಟ್ಟಡಗಳನ್ನ ಆಹುತಿ ಪಡೆದಿದೆ. ಪಾಲಿಸೇಡ್ಸ್​​ನಲ್ಲಿ 19 ಸಾವಿರದ 978 ಎಕರೆ.. ಈಟನ್​ನಲ್ಲಿ 13 ಸಾವಿರದ 956 ಎಕರೆ.. ಕೆನ್ನೆತ್​ನಲ್ಲಿ 906 ಎಕರೆ.. ಹರ್ಸ್ಟ್​ನಲ್ಲಿ 771 ಎಕರೆ. ಲಿಡಿಯಾದಲ್ಲಿ 394 ಎಕರೆ ಭೂಮಿಯನ್ನ ಕಾಡ್ಗಿಚ್ಚು ನುಂಗಿ ಹಾಕಿದೆ. ಸುಮಾರು 10,000ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ. 600ಕ್ಕೂ ಹೆಚ್ಚು ಕ್ಯಾಲಿಫೋರ್ನಿಯಾ ನ್ಯಾಷನಲ್ ಗಾಡ್​ರ್ೞ. 1,059 ಅಗ್ನಿಶಾಮಕ ಯಂತ್ರ. 143 ನೀರಿನ ಟ್ಯಾಂಕರ್ಸ್. 116 ಬುಲ್ಡೋಜರ್‌.. ಹೆಲಿಕಾಪ್ಟರ್‌ಗಳು ಮತ್ತು ಏರ್ ಟ್ಯಾಂಕರ್‌ಗಳು ಬೆಂಕಿ ನಂದಿಸುವ ಮಹಾ ಹೋರಾಟಕ್ಕಿಳಿದಿವೆ.

ಈ ದುರಂತದಲ್ಲಿ ಅನೇಕ ಹಾಲಿವುಡ್‌ ಕಲಾವಿದರ ಕನಸಿನ ಮನೆಗಳು ಸುಟ್ಟು ಕರಲಾಗಿವೆ. ಪ್ರೀತಿಯಿಂದ ಕಟ್ಟಿದ ಮನೆಗಳು ಭಸ್ಮಗೊಂಡಿವೆ. ಸ್ಟಾರ್ ನಟ ಬಿಲ್ಲಿ ಕ್ರಿಸ್ಟಲ್ 46 ವರ್ಷದಿಂದ ವಾಸವಿದ್ದ ಮನೆ ಸುಟ್ಟು ನೆಲಸಮವಾಗಿದೆ.ಅಪೋಕ್ಯಾಲಿಪ್ಟೋ ಚಿತ್ರದ ಡೈರೆಕ್ಟರ್ ಮೆಲ್ ಗಿಬ್ಸನ್ ಮನೆ ಕೂಡ ನಾಶ ಆಗಿದೆ. ಮ್ಯಾಡ್ ಮ್ಯಾಕ್ಸ್ ಚಿತ್ರದ ನಟ ಗಿಬ್ಸನ್ ಈ ಘಟನೆ ನಡೆದಾಗ ಊರಲ್ಲಿ ಇರಲಿಲ್ಲ..
ನಟಿ ಪ್ಯಾರಿಸ್ ಹಿಲ್ಟನ್ ಮನೆ ಕೂಡ ಭಸ್ಮ ಆಗಿದೆ. ಈ ದುರಂತವನ್ನ ಟಿವಿಯಲ್ಲಿ ಲೈವ್ ಆಗಿಯೇ ನೋಡಿದ ಪ್ಯಾರಿಸ್ ಹಿಲ್ಟನ್​, ಕಣ್ಣಂಚಲ್ಲಿ ನೀರು ತುಂಬ್ಕೊಂಡ್ರು.

ಕ್ಯಾಲಿಫೋರ್ನಿಯಾದಲ್ಲಿರೋ ಕಲಾವಿದರಾದ ಕ್ಯಾರಿ ಎಲ್ವೆಸ್, ಮ್ಯಾಂಡಿ ಮೂರ್ ಮನೆಗಳೂ ಭಸ್ಮ ಆಗಿವೆ.. ಹಾಲಿವುಡ್‌ನ ಹೆಸರಾಂತ ನಟ ಜೆಫ್ ಬ್ರಿಡ್ಜಸ್ ಮನೆ ಕೂಡ ಸುಟ್ಟು ಹೋಗಿದೆ. ಸಾಂತಾ ಅನಾ ಎಂಬ ಶಕ್ತಿಶಾಲಿ ಒಣಹವೆ ಇವರೆಲ್ಲರ ಮನೆ ಮಠಗಳನ್ನ ಭಸ್ಮಾಸುರನಂತೆ ನುಂಗಿ ಹಾಕಿದೆ.. ಸದ್ಯಕ್ಕೆ ಕಾಡ್ಗಿಚ್ಚು ಆರಿಲ್ಲದ ಕಾರಣ ಅನಾಹುತ ಸರಣಿ ಮುಂದುವರೆಯುವ ಭೀತಿ ಇದೆ.

Previous Post

SSLC, 2nd PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ ದಿನ, ಯಾವ ಪರೀಕ್ಷೆ?

Next Post

ಜ.14: ಅಲ್ ಬಿರ್ರ್ ಕಿಡ್ಸ್ ಫೆಸ್ಟ್ ಕಾರ್ಯಕ್ರಮ

Next Post
ಜ.14: ಅಲ್ ಬಿರ್ರ್ ಕಿಡ್ಸ್ ಫೆಸ್ಟ್ ಕಾರ್ಯಕ್ರಮ

ಜ.14: ಅಲ್ ಬಿರ್ರ್ ಕಿಡ್ಸ್ ಫೆಸ್ಟ್ ಕಾರ್ಯಕ್ರಮ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.