Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮೂತ್ರಕೋಶ ಕ್ಯಾನ್ಸರ್‌ಗೆ ವರದಾನವಾದ ಎಸ್‌ಆರ್‌ಟಿ ಚಿಕಿತ್ಸೆ

editor tv by editor tv
January 14, 2025
in ರಾಜ್ಯ
0
ಮೂತ್ರಕೋಶ ಕ್ಯಾನ್ಸರ್‌ಗೆ ವರದಾನವಾದ ಎಸ್‌ಆರ್‌ಟಿ ಚಿಕಿತ್ಸೆ
1.9k
VIEWS
Share on FacebookShare on TwitterShare on Whatsapp


ಮಂಗಳೂರು: ಇಲ್ಲಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಯ ವಿಶೇಷ ತಜ್ಞರ ತಂಡ ಸ್ಟೀರಿಯೋಟ್ಯಾಕ್ಟಿಕ್ ರೇಡಿಯೋ ಥೆರಪಿ (ಎಸ್‌ಆರ್‌ಟಿ) ತಂತ್ರಜ್ಞಾನವನ್ನು ಬಳಸಿಕೊಂಡು ಮೂತ್ರಕೋಶದ ಕ್ಯಾನ್ಸರ್‌ಗೆ ಯಶಸ್ವೀ ಚಿಕಿತ್ಸೆಯನ್ನು ನಡೆಸುವ ಮೂಲಕ ಗಮನಾರ್ಹ ಸಾಧನೆಯನ್ನು ಮಾಡಿದೆ.
ಕ್ಲಿನಿಕಲ್ ಹಾಗೂ ಆಡಳಿತ ವಿಭಾಗದ ನಿದೇರ್ಶಕರು ಹಾಗೂ ರೇಡಿಯೇಷನ್ ಅಂಕಾಲಜಿ ವಿಭಾಗದ ಹಿರಿಯ ತಜ್ಞ ಡಾ.ಸುರೇಶ್ ರಾವ್ ಅವರ ಮಾರ್ಗದರ್ಶನದಲ್ಲಿ ಕಳೆದ ಒಂದು ದಶಕದ
ಅವಧಿಯಲ್ಲಿ ಮೂತ್ರಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅನೇಕ ಮಂದಿ ರೋಗಿಗಳಿಗೆ ಎಸ್‌ಆರ್‌ಟಿ ಚಿಕಿತ್ಸೆಯನ್ನು ನೀಡಿದ್ದಾರೆ.

ಡಾ.ವೆಂಕಟರಮಣ ಕಿಣಿ, ಡಾ.ಸನತ್ ಹೆಗಡೆ, ಡಾ.ಕೃಷ್ಣ ಪ್ರಸಾದ್, ಡಾ.ಹೇಮಂತ್ ಕುಮಾರ್, ಡಾ.ಜಲಾಲುದ್ದಿನ್ ಅಕ್ಬರ್, ಡಾ.ರೋಹನ್ ಗಟ್ಟಿ, ಡಾ.ರಿತಿ ಡಿ‘ಸಿಲ್ವಾ ಮತ್ತು ಡಾ.ವಿಶ್ವಪ್ರಿಯಾ ಅವರನ್ನು ಒಳಗೊಂಡ ವಿಶೇಷ ತಜ್ಞರ ತಂಡ ಈ ಸಾಧನೆಯನ್ನು ಮಾಡಿದ್ದು ರೋಗಿಗಳಿಗೆ ವಿಶೇಷ ಆರೈಕೆ ನೀಡಿ ಅವರು ಸಂಪೂರ್ಣ ಗುಣಮುಖರಾಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಎಸ್‌ಆರ್‌ಟಿ ಚಿಕಿತ್ಸೆಯನ್ನು ಪಡೆದವರಲ್ಲಿ ವೈದ್ಯಕೀಯ ಶಸ್ತ್ರಚಿಕಿತ್ಸೆ ನಡೆಸಲಾಗದೆ ಇರುವ ಹಿರಿಯ ನಾಗರಿಕರು ಹಾಗೂ ಸಂಪೂರ್ಣ ಸಿಸೆಕ್ಟಮಿ (ಶಸ್ತ್ರಚಿಕಿತ್ಸೆಯ ಮೂಲಕ ಮೂತ್ರಕೋಶವನ್ನು ತೆಗೆಯುವ) ಮತ್ತು ಹೊಸ ಮೂತ್ರಕೋಶ ಅಳವಡಿಕೆ (ರೋಗಿಯ ಕರುಳನ್ನು ಬಳಸಿಕೊಂಡು ಹೊಸ ಮೂತ್ರಕೋಶದ ಸೃಷ್ಟಿ) ಪ್ರಕ್ರಿಯೆಯನ್ನು ಬಯಸದ ಯುವ ರೋಗಿಗಳು ಕೂಡ ಸೇರಿರುವುದು ವಿಶೇಷ.


ಈ ವಿಶೇಷ ವೈದ್ಯರ ತಂಡ ಸಾಧಿಸಿರುವ ಇನ್ನೊಂದು ಗಮನಾರ್ಹ ಸಂಗತಿ ಎಂದರೆ, ಎಂಭತ್ತೇಳು ವರ್ಷ ವಯಸ್ಸಿನ ಹಿರಿಯರು ಈ ಎಸ್‌ಆರ್‌ಟಿ ಚಿಕಿತ್ಸೆಗೆ ಒಳಗಾಗಿರುವುದು. ಈ ಚಿಕಿತ್ಸೆ ಅತ್ಯಂತ
ಪರಿಣಾಮಕಾರಿಯಾಗಿದ್ದು ಆ ಹಿರಿಯ ಜೀವ ಎಲ್ಲರಂತೆ ಸುಗಮನ ಜೀವನ ನಡೆಸುತ್ತಿದ್ದಾರೆ. ಚಿಕಿತ್ಸೆ ನಡೆದು ಮೂರು ವ?ಗಳ ಬಳಿಕವೂ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಅವರು
ಆರೋಗ್ಯಪೂರ್ಣ ಜೀವನ ನಡೆಸುತ್ತಿರುವುದು ಇನ್ನೊಂದು ಹೆಗ್ಗಳಿಕೆ.
ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಯ ತಜ್ಞರ ತಂಡ ಎಸ್‌ಆರ್‌ಟಿ ಚಿಕಿತ್ಸೆ ಎ? ಪರಿಣಾಮಕಾರಿ ಎಂಬುದನ್ನು ಸಾಬೀತುಮಾಡುವಲ್ಲಿ ಮೇಲುಗೈ ಸಾಧಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಇ?ಪಡದ ರೋಗಿಗಳ ಪಾಲಿಗೆ ಇದು ವರದಾನವಾಗಿದೆ. ಆಸ್ಪತ್ರೆಯ ಬಹು-ಅಧ್ಯಯನ ವಿಭಾಗದ ತಜ್ಞರು ನಡೆಸಿದ ಪ್ರಯತ್ನ ಮೆಚ್ಚುಗೆಗೆ ಪಾತ್ರವಾಗಿದೆ. ಪರಿಪೂರ್ಣ
ಫಲಿತಾಂಶ ಲಭ್ಯವಾಗಿರುವುದು ಕೂಡ ರೋಗಿಗಳ ನೆಮ್ಮದಿಗೆ ಕಾರಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ. ಸಂಪರ್ಕ ಸಂಖ್ಯೆ0824 4249999 ಅಥವಾ 0824-2244999 ಹೆಲ್ಫ್‌ಲೈನ್ 8050636777

Previous Post

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು

Next Post

ವಿದ್ಯಾರ್ಥಿಗಳೇ ಎಚ್ಚರಿಕೆಯಿಂದಿರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳು ಪತ್ತೆ, ಕರ್ನಾಟಕದಲ್ಲೂ ಇದೆ!

Next Post
ವಿದ್ಯಾರ್ಥಿಗಳೇ ಎಚ್ಚರಿಕೆಯಿಂದಿರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳು ಪತ್ತೆ, ಕರ್ನಾಟಕದಲ್ಲೂ ಇದೆ!

ವಿದ್ಯಾರ್ಥಿಗಳೇ ಎಚ್ಚರಿಕೆಯಿಂದಿರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳು ಪತ್ತೆ, ಕರ್ನಾಟಕದಲ್ಲೂ ಇದೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.