Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Google Warning: ಗೂಗಲ್​ನಿಂದ ಎಚ್ಚರಿಕೆ: ಬರೋಬ್ಬರಿ 250 ಕೋಟಿ ಬಳಕೆದಾರರ ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಆಗುತ್ತೆ

editor tv by editor tv
February 4, 2025
in ರಾಷ್ಟ್ರೀಯ
0
Google Warning: ಗೂಗಲ್​ನಿಂದ ಎಚ್ಚರಿಕೆ: ಬರೋಬ್ಬರಿ 250 ಕೋಟಿ ಬಳಕೆದಾರರ ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಆಗುತ್ತೆ
1.9k
VIEWS
Share on FacebookShare on TwitterShare on Whatsapp

ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಮಾಡಬಹುದು ಎಂದು ಗೂಗಲ್ ತನ್ನ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಸೈಬರ್ ಅಪರಾಧಿಗಳು ಗೂಗಲ್ ಬೆಂಬಲದ ಹೆಸರಿನಲ್ಲಿ ಕರೆ ಮಾಡುತ್ತಿದ್ದಾರೆ ಎಂದು ಗೂಗಲ್ ಲಕ್ಷಾಂತರ ಜಿಮೇಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಅವರು ಬಳಸಿದ ಕಾಲರ್ ಐಡಿ ಸಂಪೂರ್ಣವಾಗಿ ನೈಜವಾಗಿ ಕಾಣುತ್ತದೆ, ಇದರಿಂದಾಗಿ ಬಳಕೆದಾರರು ಅವರ ಬಲೆಗೆ ಸುಲಭವಾಗಿ ಬೀಳುತ್ತಾರೆ.

2.5 ಬಿಲಿಯನ್ ಅಂದರೆ 250 ಕೋಟಿ ಬಳಕೆದಾರರ ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಮಾಡಬಹುದು ಎಂದು ಗೂಗಲ್ ತನ್ನ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಸೈಬರ್ ಅಪರಾಧಿಗಳು ಗೂಗಲ್ ಬೆಂಬಲದ ಹೆಸರಿನಲ್ಲಿ ಬಳಕೆದಾರರಿಗೆ ಕರೆ ಮಾಡುವ ಮೂಲಕ ಈ ದೊಡ್ಡ ವಂಚನೆ ಮಾಡುತ್ತಿದ್ದಾರೆ. ಇಂತಹ ಯಾವುದೇ ಫೇಕ್ ಕಾಲ್ ಅನ್ನು ನಂಬಬೇಡಿ ಮತ್ತು ಕೂಡಲೇ ತಮ್ಮ ಜಿಮೇಲ್ ಖಾತೆಯ ಪಾಸ್ ವರ್ಡ್ ರೀಸೆಟ್ ಮಾಡಿ ಎಂದು ಗೂಗಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.

ಫೋರ್ಬ್ಸ್ ವರದಿಯ ಪ್ರಕಾರ, ಸೈಬರ್ ಅಪರಾಧಿಗಳು ಗೂಗಲ್ ಬೆಂಬಲದ ಹೆಸರಿನಲ್ಲಿ ಕರೆ ಮಾಡುತ್ತಿದ್ದಾರೆ ಎಂದು ಗೂಗಲ್ ಲಕ್ಷಾಂತರ ಜಿಮೇಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಅವರು ಬಳಸಿದ ಕಾಲರ್ ಐಡಿ ಸಂಪೂರ್ಣವಾಗಿ ನೈಜವಾಗಿ ಕಾಣುತ್ತದೆ, ಇದರಿಂದಾಗಿ ಬಳಕೆದಾರರು ಅವರ ಬಲೆಗೆ ಸುಲಭವಾಗಿ ಬೀಳುತ್ತಾರೆ. ಹ್ಯಾಕರ್‌ಗಳು ಜಿಮೇಲ್ ಬಳಕೆದಾರರಿಗೆ ಗೂಗಲ್ ಬೆಂಬಲ ಏಜೆಂಟ್ ಹೆಸರಿನಲ್ಲಿ ಕರೆ ಮಾಡುತ್ತಾರೆ ಮತ್ತು ‘ನಿಮ್ಮ ಖಾತೆಹ್ಯಾಕ್ ಆಗಿದೆ, ಇಮೇಲ್‌ನಲ್ಲಿ ಸ್ವೀಕರಿಸಿದ ಕೋಡ್ ಅನ್ನು ಬಳಸಿಕೊಂಡು ಖಾತೆಯನ್ನು ಮರುಪಡೆಯಿರಿ’ ಎಂದು ಅವರು ತಿಳಿಸುತ್ತಾರೆ. ಅಷ್ಟೇ ಅಲ್ಲ, ಹ್ಯಾಕರ್‌ಗಳು ಕಳುಹಿಸಿರುವ ಇ-ಮೇಲ್ ಮತ್ತು ರಿಕವರಿ ಕೋಡ್ ಕೂಡ ಅಸಲಿ ಎನಿಸುತ್ತಿದೆ.

ಈ ಕೆಲಸವನ್ನು ತಕ್ಷಣ ಮಾಡಿ:

  • ನೀವು ಅಂತಹ ಯಾವುದೇ ಇಮೇಲ್ ಅಥವಾ ಕರೆಯನ್ನು ಸ್ವೀಕರಿಸಿದರೆ, ಅದನ್ನು ನಿರ್ಲಕ್ಷಿಸಿ.
  • ತಪ್ಪಾಗಿ ನೀವು ಹ್ಯಾಕರ್‌ಗಳು ಕಳುಹಿಸಿದ ರೀಸೆಟ್ ಕೋಡ್ ಅನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ಮರುಪಡೆಯಲು ಪ್ರಯತ್ನಿಸಿದ್ದರೆ, ನೀವು ತಕ್ಷಣ ನಿಮ್ಮ ಜಿಮೇಲ್ ಖಾತೆಯನ್ನು ಲಾಗೌಟ್ ಮಾಡಿ.
  • ಇದು ಮಾತ್ರವಲ್ಲದೆ, ನಿಮ್ಮ ಖಾತೆಗೆ ಇನ್ನಷ್ಟು ಭದ್ರತೆ ಮಾಡಲು ಟು ಸ್ಟೆಪ್ ವೆರಿಫಿಕೇಷನ್ ಮೂಲಕ ನಿಮ್ಮ ಜಿಮೇಲ್ ಖಾತೆಯನ್ನು ಯಾವಾಗಲೂ ರಕ್ಷಿಸಿ.
  • ಬಳಕೆದಾರರ ಇ-ಮೇಲ್ ಖಾತೆಗಳಿಗೆ ಪ್ರವೇಶ ಪಡೆಯಲು ಸೈಬರ್ ಅಪರಾಧಿಗಳು ನಿರಂತರವಾಗಿ ಇಂತಹ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಹ್ಯಾಕರ್‌ಗಳ ಈ ಟ್ರಿಕ್ ಸಹ ಪರಿಣಾಮಕಾರಿಯಾಗಿದೆ ಏಕೆಂದರೆ ಇದರಲ್ಲಿ ಅವರು ಯಾವುದೇ ಭದ್ರತಾ ನಿಯಂತ್ರಣವನ್ನು ಬೈಪಾಸ್ ಮಾಡುವ ಅಗತ್ಯವಿಲ್ಲ.

ಜಿಮೇಲ್ ಪಾಸ್ವರ್ಡ್ ಅನ್ನು ಮರುಹೊಂದಿಸುವುದು ಹೇಗೆ?:

  • ನಿಮ್ಮ ಜಿಮೇಲ್ ಪಾಸ್‌ವರ್ಡ್ ಅನ್ನು ಬದಲಾವಣೆ ಮಾಡಲು, ನಿಮ್ಮ ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್‌ಗಳಿಗೆ ಹೋಗಿ.
  • ಇಲ್ಲಿ ಗೂಗಲ್​ಗೆ ಹೋಗಿ ನಿಮ್ಮ ಹೆಸರನ್ನು ನಮೂದಿಸಿ, ನಂತರ ನಿಮ್ಮ ಗೂಗಲ್ ಖಾತೆಯನ್ನು ನಿರ್ವಹಿಸಿ ಆಯ್ಕೆಯನ್ನು ಟ್ಯಾಪ್ ಮಾಡಿ.
  • ಮೇಲ್ಭಾಗದಲ್ಲಿ, ಭದ್ರತೆಯನ್ನು ಟ್ಯಾಪ್ ಮಾಡಿ.
  • ನಂತರ “ನಿಮ್ಮ ಗೂಗಲ್ ಖಾತೆಗೆ ಸೈನ್ ಇನ್ ಮಾಡುವುದು ಹೇಗೆ” ಆಯ್ಕೆ ಹೋಗಿ ಮತ್ತು ಪಾಸ್ವರ್ಡ್ ಅನ್ನು ಟ್ಯಾಪ್ ಮಾಡಿ.
  • ನೀವು ಇಲ್ಲಿ ಸೈನ್ ಇನ್ ಮಾಡಬೇಕು. ನಂತರ ನೀವು ನಿಮ್ಮ ಹೊಸ ಪಾಸ್‌ವರ್ಡ್ ಅನ್ನು ನಮೂದಿಸಬಹುದು, ಪಾಸ್‌ವರ್ಡ್ ಬದಲಾಯಿಸಬಹುದು.

ನಿಮ್ಮ ಜಿಮೇಲ್ ಖಾತೆಯ ಪಾಸ್‌ವರ್ಡ್ ನಿಮಗೆ ತಿಳಿದಿಲ್ಲದಿದ್ದರೆ, ಫರ್ಗೆಟ್ ಪಾಸ್​ವರ್ಡ್ ಆಯ್ಕೆಯನ್ನು ಟ್ಯಾಪ್ ಮಾಡಿ. ಇದರ ನಂತರ ಡಿಸ್​ಪ್ಲೇ ಮೇಲೆ ನೀಡಲಾದ ಸೂಚನೆಗಳನ್ನು ಅನುಸರಿಸಿ ಮತ್ತು ಭದ್ರತಾ ಪ್ರಶ್ನೆಗಳಿಗೆ ಉತ್ತರಿಸಿ. ಇದರ ನಂತರ ನೀವು ನಿಮ್ಮ ಜಿಮೇಲ್ ಖಾತೆಯ ಪಾಸ್ವರ್ಡ್ ಅನ್ನು ಬದಲಾಯಿಸಲು ಸಾಧ್ಯವಾಗುತ್ತದೆ.

Previous Post

ವೈದ್ಯರ ಎಡವಟ್ಟಿಗೆ ಆರು ತಿಂಗಳ ಹಸುಗೂಸು ಬಲಿ: ಕಿವಿ ಚುಚ್ಚಿಸಲು ಕರೆತಂದಿದ್ದ ಮಗುವಿಗೆ ಅನಸ್ತೇಷಿಯಾ ಓವರ್ ಡೋಸ್!

Next Post

Delhi Assembly Election 2025: ನಾಳೆ ದೆಹಲಿ ವಿಧಾನಸಭಾ ಚುನಾವಣೆ, ಎಲ್ಲಾ 70 ಕ್ಷೇತ್ರಗಳಿಗೆ ಮತದಾನ, ತ್ರಿಕೋನ ಸ್ಪರ್ಧೆ

Next Post
Delhi Assembly Election 2025: ನಾಳೆ ದೆಹಲಿ ವಿಧಾನಸಭಾ ಚುನಾವಣೆ, ಎಲ್ಲಾ 70 ಕ್ಷೇತ್ರಗಳಿಗೆ ಮತದಾನ, ತ್ರಿಕೋನ ಸ್ಪರ್ಧೆ

Delhi Assembly Election 2025: ನಾಳೆ ದೆಹಲಿ ವಿಧಾನಸಭಾ ಚುನಾವಣೆ, ಎಲ್ಲಾ 70 ಕ್ಷೇತ್ರಗಳಿಗೆ ಮತದಾನ, ತ್ರಿಕೋನ ಸ್ಪರ್ಧೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.