Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಭಾರತದಲ್ಲಿ ಲ್ಯಾಂಡ್ ಆದ 104 ಅಕ್ರಮ ವಲಸಿಗರು ಯಾರು?

editor tv by editor tv
February 5, 2025
in ರಾಷ್ಟ್ರೀಯ
0
ಭಾರತದಲ್ಲಿ ಲ್ಯಾಂಡ್ ಆದ 104 ಅಕ್ರಮ ವಲಸಿಗರು ಯಾರು?
1.9k
VIEWS
Share on FacebookShare on TwitterShare on Whatsapp

ಉದ್ಯೋಗದ ಆಸೆ, ಉಜ್ವಲ ಭವಿಷ್ಯಕ್ಕಾಗಿ ಅಮೆರಿಕಾ ಪ್ರವೇಶ

ಯಾವುದೇ ಮುಲಾಜಿಲ್ಲದೆ ಅಕ್ರಮ ವಲಸಿಗರು ಭಾರತಕ್ಕೆ ಗಡಿಪಾರು

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ ಒಂದಾದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಭರದಿಂದ ಸಾಗಿದೆ. ಇಂದು ಅಮೆರಿಕಾದಿಂದ ಗಡಿಪಾರು ಮಾಡಲಾದ ಭಾರತದ 104 ಅಕ್ರಮ ವಲಸಿಗರು ಭಾರತದಲ್ಲಿ ಲ್ಯಾಂಡ್ ಆಗಿದ್ದಾರೆ.

ಉದ್ಯೋಗದ ಆಸೆ, ಉಜ್ವಲ ಭವಿಷ್ಯಕ್ಕಾಗಿ ಭಾರತದ ಲಕ್ಷಗಟ್ಟಲೇ ನಾಗರಿಕರು ಅಕ್ರಮ ಮಾರ್ಗದ ಮೂಲಕ ಅಮೆರಿಕಾವನ್ನು ಪ್ರವೇಶ ಮಾಡಿದ್ದಾರೆ. ಪ್ರಧಾನಿ ಮೋದಿ ಅಮೆರಿಕಾ ಭೇಟಿಗೂ ಮುನ್ನ ಯಾವುದೇ ಮುಲಾಜಿಲ್ಲದೇ, ಅಕ್ರಮ ವಲಸಿಗರನ್ನು ಭಾರತಕ್ಕೆ ಗಡಿಪಾರು ಮಾಡಲಾಗಿದೆ.

ಅಮೆರಿಕಾ ಸೇನೆಯು ಅಕ್ರಮ ವಲಸಿಗರ ಕೈಗೆ ಕೋಳ, ಕಾಲಿಗೆ ಬೇಡಿ ಹಾಕಿ ಸಿ-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ಭಾರತಕ್ಕೆ ಹಸ್ತಾಂತರ ಮಾಡಿದೆ. ಅಮೆರಿಕಾದ ಸೇನಾ ವಿಮಾನ ಇಂದು ಅಮೃತಸರದಲ್ಲಿ ಲ್ಯಾಂಡ್ ಆಗಿದ್ದು, 104 ಅಕ್ರಮ ವಲಸಿಗರನ್ನು ಭಾರತದ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ

ಅಮೆರಿಕಾ ಗೇಟ್ ಪಾಸ್​!
ಗಡಿಪಾರಾದ ಈ 104 ವಲಸಿಗರು ಉದ್ಯೋಗ ಅರಸಿ ಅಕ್ರಮವಾಗಿ ಅಮೆರಿಕಾ ದೇಶವನ್ನು ಪ್ರವೇಶಿಸಿದ್ದರು. ಅಮೆರಿಕಾ- ಮೆಕ್ಸಿಕೋ ಗಡಿಯಲ್ಲಿ ಈ 104 ಮಂದಿ ಸಿಕ್ಕಿಬಿದ್ದಿದ್ದು ಗಡಿಪಾರು ಆಗಿದ್ದಾರೆ. ಇತ್ತೀಚೆಗೆ ಈ ಅಕ್ರಮ ವಲಸಿಗರನ್ನ ಭಾರತದ ನಾಗರಿಕರನ್ನ ಮತ್ತೆ ಸೇರಿಸಿಕೊಳ್ಳಲು ಭಾರತದ ವಿದೇಶಾಂಗ ಸಚಿವ ಜೈ ಶಂಕರ್ ಅವರು ಒಪ್ಪಿಗೆ ಸೂಚಿಸಿದ್ದರು.

ಯಾವ, ಯಾವ ರಾಜ್ಯದವರು?
ಗುಜರಾತ್ 33
ಪಂಜಾಬ್ 30
ಹರಿಯಾಣ 33

ಯುಪಿ 3
ಮಹಾರಾಷ್ಟ್ರ 3
ಚಂಡೀಗಢ 2

ಭಾರತ ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಗುಜರಾತ್, ಪಂಜಾಬ್, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯದ ನಾಗರಿಕರನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ. ಗುಜರಾತ್ 33, ಪಂಜಾಬ್ 30, ಹರಿಯಾಣ 33, ಮಹಾರಾಷ್ಟ್ರ 3, ಯುಪಿ 3, ಚಂಡೀಗಢದ ಇಬ್ಬರಿಗೆ ಅಮೆರಿಕಾದಿಂದ ಗೇಟ್​ ಪಾಸ್​​ ನೀಡಲಾಗಿದೆ.

ಅಕ್ರಮ ವಲಸಿಗರಲ್ಲಿ 79 ಮಂದಿ ಪುರುಷರು, 25 ಮಹಿಳೆಯರು, 13 ಮಕ್ಕಳು ಭಾರತಕ್ಕೆ ಗಡಿಪಾರು ಆಗಿದ್ದಾರೆ. ಅಮೆರಿಕಾ ವಿಮಾನದ ಮೂಲಕ ಅಮೃತಸರಕ್ಕೆ 104 ಮಂದಿ ವಲಸಿಗರು ಶಿಫ್ಟ್​ ಆಗಿದ್ದು, ಅಮೃತಸರದಿಂದ ಅವರವರ ರಾಜ್ಯಗಳಿಗೆ ವಲಸಿಗರನ್ನು ರವಾನೆ​​ ಮಾಡಲಾಗುತ್ತಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅಧಿಕಾರಕ್ಕೇರಿದ ಕೆಲವೇ ದಿನಗಳಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಕ್ರಮ ಕೈಗೊಳ್ಳಲಾಗಿದೆ. ಭಾರತೀಯರ ರೀತಿಯಲ್ಲೇ ಬೇರೆ, ಬೇರೆ ದೇಶಗಳಿಗೂ ಅಕ್ರಮ ವಲಸಿಗರನ್ನು ಅಮೆರಿಕಾ ಶಿಫ್ಟ್​ ಮಾಡುತ್ತಿದೆ.

Previous Post

ಸ್ವೀಡನ್: ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ, 10 ಮಂದಿ ಸಾವು

Next Post

ಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧವೇ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ ಮಲ್ಯ

Next Post
ಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧವೇ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ ಮಲ್ಯ

ಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧವೇ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ ಮಲ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.