Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅನ್ಯ ಧರ್ಮದ ಯುವತಿಯರನ್ನ ಪ್ರೀತಿಸಿ ಮದುವೆಯಾಗಿ: ನನ್ನ ಹೇಳಿಕೆಗೆ ನಾನು ಬದ್ಧ ಎಂದ ಕೋಮುವ್ಯಾದಿ ಸೂಲಿಬೆಲೆ

editor tv by editor tv
March 10, 2025
in ರಾಜ್ಯ
0
ಅನ್ಯ ಧರ್ಮದ ಯುವತಿಯರನ್ನ ಪ್ರೀತಿಸಿ ಮದುವೆಯಾಗಿ: ನನ್ನ ಹೇಳಿಕೆಗೆ ನಾನು ಬದ್ಧ ಎಂದ ಕೋಮುವ್ಯಾದಿ ಸೂಲಿಬೆಲೆ
1.9k
VIEWS
Share on FacebookShare on TwitterShare on Whatsapp

ಮಂಗಳೂರಿನಲ್ಲಿ ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆ, ನಾನು ನೀವು ಕೂಡ ಪ್ರೀತಿ ಮಾಡಿ ಮದುವೆ ಆಗಿ ಅಂತಾ ಹೇಳಿದ್ದೀನಿ. ನಿನ್ನೆಯ ಹೇಳಿಕೆಗೆ ನಾನು ಬದ್ದವಾಗಿದ್ದೇನೆ ಎಂದು ಹೇಳಿದ್ದಾನೆ . ಸದ್ಯ ಈ ಹೇಳಿಕೆಗೆ DYFI ಮತ್ತು SDPI ನಂತಹ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಮಂಗಳೂರು, ಮಾರ್ಚ್​ 10: ಅನ್ಯಧರ್ಮಿಯರನ್ನು ಪ್ರೀತಿಸಿ ವಿವಾಹವಾಗಿ ಅಂತಾ ಹಿಂದುಗಳಿಗೆ ಕರೆ ಕೊಟ್ಟಿರುವ ಕೋಮುವ್ಯಾದಿ ಚಕ್ರವರ್ತಿ ಸೂಲಿಬೆಲೆ  ಎಂಬಾತನ ಹೇಳಿಕೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಹೀಗಿರುವಾಗ ಪ್ರತಿಕ್ರಿಯಿಸಿರುವ ಚಕ್ರವರ್ತಿ ಸೂಲಿಬೆಲೆ, ನಿನ್ನೆಯ ಹೇಳಿಕೆಗೆ ನಾನು ಬದ್ದವಾಗಿದ್ದೇನೆ. ನಾವು ಲವ್ ಜಿಹಾದ್ಅಂತಾ ಹೇಳಿ ಹೇಳಿ ಸಾಕಾಯಿತು. ಅದಕ್ಕೆ ನಾನು ನೀವು ಕೂಡ ಪ್ರೀತಿ ಮಾಡಿ ಮದುವೆ ಆಗಿ ಅಂತಾ ಹೇಳಿದ್ದೇನೆ ಎಂದಿದ್ದಾನೆ .

ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಸೂಲಿಬೆಲೆ , ನಾವು ಕೇಸರಿ ಜಿಹಾದ್ ಮಾಡುತ್ತೀವೆ ಅಂತಾ ಹೇಳುವುದಕ್ಕೆ ಆಗಲ್ಲ. ಹಿಂದು ಧರ್ಮದಲ್ಲಿ ಜಿಹಾದ್ ಅನ್ನವುದೇ ಇಲ್ಲ. ಡಿವೈಎಫ್​​ಐ ಹಾಗೂ ಎಸ್​​ಡಿಪಿಐ ನಂತಹ ಪಕ್ಷಗಳು ಇದನ್ನು ವಿರೋಧಿಸಿದೆ ಎಂದರು.

ವಿದೇಶದಲ್ಲಿ ಮತಾಂತರ ನಿಷೇಧ ಕಾನೂನನ್ನು ಬಹುಸಂಖ್ಯಾತರು ವಿರೋಧಿಸುತ್ತಾರೆ. ಭಾರತದಲ್ಲಿ ಅಲ್ಪಸಂಖ್ಯಾತರೇ ಇದನ್ನು ವಿರೋಧಿಸುತ್ತಿದ್ದಾರೆ. ಎಸ್​​ಡಿಪಿಐನಿಂದ ಬೆದರಿಕೆ ಹೊಸದಲ್ಲ. ಎನ್​ಆರ್​ಸಿ, ಸಿಎಎ ವೇಳೆ ನನ್ನ ಮೇಲೆ ದಾಳಿಗೆ ಮುಂದಾಗಿದ್ದರು ಎಂದು ಹೇಳಿದ್ದಾರೆ.

ಮುಸ್ಲಿಂರ ವಿರುದ್ಧ ದ್ವೇಷ ಹುಟ್ಟಿಸಲು ಸೂಲಿಬೆಲೆ ಈ ಹೇಳಿಕೆ ನೀಡಿದ್ದಾರೆ: ಮುನೀರ್ ಕಾಟಿಪಳ್ಳ

ಡಿವೈಎಫ್​​ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ಚಕ್ರವರ್ತಿ ಸೂಲಿಬೆಲೆ ಭಾಷಣವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನಮ್ಮಲ್ಲಿ ಯಾರು ಯಾರನ್ನು ಬೇಕಾದರೂ ಮದುವೆಯಾಗಬಹುದು. ಯಾವ ಧರ್ಮ, ಯಾವ ಜಾತಿಯವರನ್ನು ಮದುವೆಯಾಗಲು ನಮ್ಮ ಸಂವಿಧಾನ ನಮಗೆ ಹಕ್ಕನ್ನು ನೀಡಿದೆ‌. ಅದನ್ನು ಸೂಲಿಬೆಲೆ ಹೇಳಬೇಕಾಗಿಲ್ಲ. ಮುಸ್ಲಿಂ ಹೆಣ್ಣುಮಕ್ಕಳನ್ನು ಹಿಂದೂಗಳು, ಹಿಂದೂ ಹೆಣ್ಣು ಮಕ್ಕಳನ್ನು ಮುಸ್ಲಿಂರು ಪರಸ್ಪರ ಒಪ್ಪಿಗೆ ಇದ್ದರೆ ಮದುವೆಯಾಗಲು ಯಾವುದೇ ಸಮಸ್ಯೆಗಳಿಲ್ಲ. ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಸೂಲಿಬೆಲೆ ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆಗೆ ಎಸ್​ಡಿಪಿಐ ಎಚ್ಚರಿಕೆ

ಚಕ್ರವರ್ತಿ ಸೂಲಿಬೆಲೆ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ಎಸ್​​ಡಿಪಿಎಸ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದೆ. ನಿಮ್ಮ ಕುಟುಂಬದ ಎಷ್ಟು ಜನ ಅನ್ಯಧರ್ಮೀಯರನ್ನು ವಿವಾಹವಾಗಿದ್ದಾರೆ? ಹಿಂದೂ ಧರ್ಮದ ಯುವತಿಯರನ್ನು ಮದುವೆಯಾಗಲು ಯಾವ ಧರ್ಮದವರಿಗೆ ಕಾಂಟ್ರ್ಯಾಕ್ಟ್ ಕೊಟ್ಟಿದ್ದೀಯಾ ಎಂದು SDPI ಪ್ರಶ್ನೆ ಮಾಡಿದೆ.

ಜನಸಂಖ್ಯೆ ನಿಯಂತ್ರಣ ಹೆಸರಿನಲ್ಲಿ ನಿಮ್ಮ ಜಾತಿ ಹೆಣ್ಮಕ್ಕಳ ಸಂಖ್ಯೆಗೆ ಬರ ಬಂದಿದೆ. ಮುಸ್ಲಿಂ ಹುಡುಗಿಯರ ತಂಟೆಗೆ ಬಂದರೆ, ತಕ್ಕ ಶಾಸ್ತ್ರ ಕಂಡುಕೊಂಡಿದ್ದಾರೆ ಹುಷಾರ್ ಎಂದು ಚಕ್ರವರ್ತಿ ಸೂಲಿಬೆಲೆಗೆ ಎಸ್​ಡಿಪಿಐ ಸಂಘಟನೆ ಎಚ್ಚರಿಕೆ ನೀಡಿದೆ.

Previous Post

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

Next Post

ಇಡೀ ತಂಡ ಟ್ರೋಫಿ ಹಿಡಿದು ಸಂಭ್ರಮಿಸುತ್ತಿದ್ದರೆ ಏಕಾಂಗಿಯಾಗಿ ನಿಂತಿದ್ದ ಶಮಿ..! ಕಾರಣವೇನು?

Next Post
ಇಡೀ ತಂಡ ಟ್ರೋಫಿ ಹಿಡಿದು ಸಂಭ್ರಮಿಸುತ್ತಿದ್ದರೆ ಏಕಾಂಗಿಯಾಗಿ ನಿಂತಿದ್ದ ಶಮಿ..! ಕಾರಣವೇನು?

ಇಡೀ ತಂಡ ಟ್ರೋಫಿ ಹಿಡಿದು ಸಂಭ್ರಮಿಸುತ್ತಿದ್ದರೆ ಏಕಾಂಗಿಯಾಗಿ ನಿಂತಿದ್ದ ಶಮಿ..! ಕಾರಣವೇನು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.