Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಎರಡು ವರ್ಷಗಳಲ್ಲಿ ಮೋದಿ ವಿದೇಶ ಪ್ರವಾಸಕ್ಕೆ 258 ಕೋಟಿ ಖರ್ಚು, ಸಿದ್ಧರಾಮಯ್ಯ ಹೆಲಿಕಾಪ್ಟರ್‌ಗೆ 31 ಕೋಟಿ ವೆಚ್ಚ!

editor tv by editor tv
March 21, 2025
in ರಾಷ್ಟ್ರೀಯ
0
ಎರಡು ವರ್ಷಗಳಲ್ಲಿ ಮೋದಿ ವಿದೇಶ ಪ್ರವಾಸಕ್ಕೆ 258 ಕೋಟಿ ಖರ್ಚು, ಸಿದ್ಧರಾಮಯ್ಯ ಹೆಲಿಕಾಪ್ಟರ್‌ಗೆ 31 ಕೋಟಿ ವೆಚ್ಚ!
1.9k
VIEWS
Share on FacebookShare on TwitterShare on Whatsapp

ಕಳೆದ ಎರಡೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ 258 ಕೋಟಿ ರೂ. ಖರ್ಚು ಮಾಡಿದ್ದರೆ, ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಪ್ರಯಾಣಕ್ಕೆ 31 ಕೋಟಿ ರೂ. ಖರ್ಚು ಮಾಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ

ಬೆಂಗಳೂರು (ಮಾ.21): ಕಳೆದ ಎರಡು ಹಾಗೂ ಎರಡೂವರೆ ವರ್ಷಗಳಲ್ಲಿ ದೇಶ ಹಾಗೂ ರಾಜ್ಯದ ಮುಖ್ಯಸ್ಥರು ಮಾಡಿರುವ ವೆಚ್ಚಗಳ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಎರಡೂವರೆ ವರ್ಷಗಳಲ್ಲಿ ಮಾಡಿರುವ ವಿದೇಶ ಪ್ರವಾಸಗಳ ವೆಚ್ಚವನ್ನು ಸರ್ಕಾರ ಸಂಸತ್ತಿನಲ್ಲಿ ತಿಳಿಸಿದೆ. ಇನ್ನೊಂದೆಡೆ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ತಿರುಗಾಟಕ್ಕಾಗಿ ಹೆಲಿಕಾಪ್ಟರ್‌ಗೆ ಮಾಡಿದ ವಿವರವನ್ನು ತಿಳಿಸಿದೆ. ಎರಡೂವರೆ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಕ್ಕೆ 258 ಕೋಟಿ ವೆಚ್ಚ ಮಾಡಿದ್ದರೆ, ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣಕ್ಕೆ 2023-24ರಲ್ಲಿ 12.65 ಕೋಟಿ ರೂ. ಮತ್ತು 2024-25ರಲ್ಲಿ, ಜನವರಿ 15 ರವರೆಗೆ. 19.35 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅಂದರೆ, ಎರಡು ವರ್ಷದಲ್ಲಿ 31 ಕೋಟಿಗೂ ಅಧಿಕ ಮೊತ್ತವನ್ನು ಹೆಲಿಕಾಪ್ಟರ್‌ನಲ್ಲಿ ಹಾರಾಟಕ್ಕೆ ಖರ್ಚು ಮಾಡಿದ್ದಾರೆ.

ಸುಮಾರು ಎರಡೂವರೆ ವರ್ಷದಲ್ಲಿ 38 ದೇಶಗಳಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಮೇ 2022 ರಿಂದ ಡಿಸೆಂಬರ್ 2024 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರ 38 ವಿದೇಶ ಪ್ರವಾಸ ಮಾಡಿದ್ದು ಇದಕ್ಕೆ ಅಂದಾಜು 258 ಕೋಟಿ ಖರ್ಚಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜೂನ್ 2023 ರಲ್ಲಿ ಪ್ರಧಾನಿಯವರ ಅಮೆರಿಕ ಪ್ರವಾಸದ ಸಮಯದಲ್ಲಿ ಒಂದೇ ಭೇಟಿಗೆ ಅತಿ ಹೆಚ್ಚು ಎನ್ನುವಂತೆ 22 ಕೋಟಿ ಖರ್ಚು ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ (ಎಂಒಎಸ್) ಪಬಿತ್ರಾ ಮಾರ್ಗರಿಟಾ ಉತ್ತರ ನೀಡಿದ್ದಾರೆ

ಈ ವರ್ಷಗಳಲ್ಲಿ ಪ್ರಧಾನಿ ಮೋದಿ ಜರ್ಮನಿ, ಕುವೈತ್, ಡೆನ್ಮಾರ್ಕ್, ಫ್ರಾನ್ಸ್, ಯುಎಇ, ಉಜ್ಬೇಕಿಸ್ತಾನ್, ಇಂಡೋನೇಷ್ಯಾ, ಆಸ್ಟ್ರೇಲಿಯಾ, ಈಜಿಪ್ಟ್, ದಕ್ಷಿಣ ಆಫ್ರಿಕಾ, ಗ್ರೀಸ್, ಪೋಲೆಂಡ್, ಉಕ್ರೇನ್, ರಷ್ಯಾ, ಇಟಲಿ,  ಬ್ರೆಜಿಲ್  ಹಾಗೂ ಗಯಾನಾ ದೇಶಗಳಿಗೆ ಭೇಟಿ ನೀಡಿದ್ದಾರೆ.

ಮೋದಿ ಅವರ ಪೋಲೆಂಡ್‌ ಭೇಟಿಗೆ 10.10 ಕೋಟಿ ಖರ್ಚಾಗಿದ್ದರೆ, ಉಕ್ರೇನ್‌ (2.52 ಕೋಟಿ), ರಷ್ಯಾ (5.34 ಕೋಟಿ), ಇಟಲಿ (14.36 ಕೋಟಿ), ಬ್ರೆಜಿಲ್‌ (5.51 ಕೋಟಿ) ಹಾಗೂ ಗಯಾನಾ (5.45) ದೇಶಗಳಿಗೆ ಪ್ರಮುಖ ವೆಚ್ಚವಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್  2014 ಕ್ಕಿಂತ ಮೊದಲು ಮಾಡಿದ ಹಿಂದಿನ ವಿದೇಶ ಪ್ರವಾಸಗಳ‌ ವಿವರವನ್ನು ನೋಡುವುದಾದರೆ, 2011ರಲ್ಲಿ ಅಮೆರಿಕ ಭೇಟಿಗೆ 10.74 ಕೋಟಿ, 2013ರಲ್ಲಿ ರಷ್ಯಾ ಭೇಟಿಗೆ 9.95 ಕೋಟಿ, 2011ರಲ್ಲಿ ಫ್ರಾನ್ಸ್‌ ಭೇಟಗೆ 8.33 ಕೋಟಿ ಹಾಗೂ 2013ರಲ್ಲಿ ಜರ್ಮನಿ ಭೇಟಿಗೆ 6.02 ಕೋಟಿ ರೂಪಾಯಿ ಖರ್ಚಾಗಿತ್ತು.

ಮುಖ್ಯಮಂತ್ರಿ ಹೆಲಿಕಾಪ್ಟರ್‌ ಖರ್ಚು: ಇನ್ನೊಂದೆಡೆ ಸಿಎಂ ಸಿದ್ಧರಾಮಯ್ಯ ಕಳೆದ ಎರಡು ವರ್ಷಗಳಲ್ಲಿ ಹೆಲಿಕಾಪ್ಟರ್‌ನಲ್ಲಿ ತಿರುಗಾಟ ನಡೆಸಲು 31 ಕೋಟಿ ರೂಪಾಯಿ ಅನ್ನು ಖರ್ಚಿ ಮಾಡಿದ್ದಾರೆ.ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣಕ್ಕೆ 2023-24ರಲ್ಲಿ 12.65 ಕೋಟಿ ರೂ. ಮತ್ತು 2024-25ರಲ್ಲಿ, ಜನವರಿ 15 ರವರೆಗೆ. 19.35 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಸದನಕ್ಕೆ ತಿಳಿಸಿದೆ.

Previous Post

ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!

Next Post

ಮನೆಯಲ್ಲೇ 15 ಕೋಟಿ ಪತ್ತೆ, ಜಸ್ಟೀಸ್‌ ಯಶವಂತ್‌ ವರ್ಮಾ ವಿರುದ್ಧ ಆಂತರಿಕ ತನಿಕೆ ಆರಂಭಿಸಿದ ಸುಪ್ರೀಂ ಕೋರ್ಟ್‌!

Next Post
ಮನೆಯಲ್ಲೇ 15 ಕೋಟಿ ಪತ್ತೆ, ಜಸ್ಟೀಸ್‌ ಯಶವಂತ್‌ ವರ್ಮಾ ವಿರುದ್ಧ ಆಂತರಿಕ ತನಿಕೆ ಆರಂಭಿಸಿದ ಸುಪ್ರೀಂ ಕೋರ್ಟ್‌!

ಮನೆಯಲ್ಲೇ 15 ಕೋಟಿ ಪತ್ತೆ, ಜಸ್ಟೀಸ್‌ ಯಶವಂತ್‌ ವರ್ಮಾ ವಿರುದ್ಧ ಆಂತರಿಕ ತನಿಕೆ ಆರಂಭಿಸಿದ ಸುಪ್ರೀಂ ಕೋರ್ಟ್‌!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.