Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

Myanmar Earthquake | ಸಾವಿನ ಸಂಖ್ಯೆ ಬರೋಬ್ಬರಿ 1,000ಕ್ಕೆ ಏರಿಕೆ – 2,000ಕ್ಕೂ ಅಧಿಕ ಮಂದಿಗೆ ಗಾಯ

editor tv by editor tv
March 29, 2025
in ವಿದೇಶ
0
Myanmar Earthquake | ಸಾವಿನ ಸಂಖ್ಯೆ ಬರೋಬ್ಬರಿ 1,000ಕ್ಕೆ ಏರಿಕೆ – 2,000ಕ್ಕೂ ಅಧಿಕ ಮಂದಿಗೆ ಗಾಯ
1.9k
VIEWS
Share on FacebookShare on TwitterShare on Whatsapp

Edited by :Ashraf Kammaje

– ಭಾರತದಿಂದ ಸಹಾಯಹಸ್ತ –

ನೇಪಿಟಾವ್/ಬ್ಯಾಂಕಾಕ್: ಮಯನ್ಮಾರ್‌ (Myanmar) ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಶನಿವಾರದ ಹೊತ್ತಿಗೆ ಸಾವಿನ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, 2,376 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಗಳು ವರದಿ ಮಾಡಿವೆ.

India sends 15 tonnes of humanitarian aid to Myanmar after devastating #earthquake

IAF C-130J aircraft departed from AFS Hindon with relief including tents, blankets, hygiene kits, solar lamps & medical supplies like antibiotics, syringes & bandages

🔹 #Myanmar: 694 dead, 1,670… pic.twitter.com/GEnRvA7l4j

— Nabila Jamal (@nabilajamal_) March 29, 2025

ಮ್ಯಾನ್ಮಾರ್‌ನಲ್ಲಿ ಶುಕ್ರವಾರ 11:50ರ ಹೊತ್ತಿಗೆ ಮೊದಲ ಬಾರಿಗೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದಾದಗ 15 ನಿಮಿಷಗಳಲ್ಲೇ ಮತ್ತೊಮ್ಮೆ 6.4 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಲ್ಲದೇ ಶುಕ್ರವಾರ ರಾತ್ರಿ 11:56ರ ವೇಳೆ ಮ್ಯಾನ್ಮಾರ್‌ನಲ್ಲಿ 6ನೇ ಬಾರಿಗೆ ಭೂಕಂಪನವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿತ್ತು. ಹೀಗಾಗಿ ಮ್ಯಾನ್ಮಾರ್‌ ಮತ್ತು ಥೈಲ್ಯಾಂಡ್‌ ಎರಡೂ ಕಡೆ ಸೇರಿ ಒಟ್ಟು ಸಾವಿನ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ. ಅಲ್ಲದೇ ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

💥 บีบหัวใจ! ภาพนาทีหมอ-พยาบาล และบุคลากรทางการแพทย์ของ รพ.รามาธิบดี เร่งอพยพผู้ป่วยออกจากอาคารเพื่อความปลอดภัย หลังเกิดเหตุแผ่นดินไหว #โรงพยาบาลรามา #รามาธิบดี #เรื่องเด่นออนไลน์ #แผ่นดินไหว #earthquake #Aftershock pic.twitter.com/ewBjD5vO9Z

— เรื่องเด่นออนไลน์ (@RDnews_Online) March 28, 2025

ರಸ್ತೆಗಳಲ್ಲೇ ಚಿಕಿತ್ಸೆ:
ಮ್ಯಾನ್ಮಾರ್‌ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಆಪರೇಷನ್‌ ಭ್ರಹ್ಮ ಸಕ್ಸಸ್‌
ಸಂತ್ರಸ್ತವಾಗಿರುವ ಮ್ಯಾನ್ಮಾರ್‌ಗೆ ಭಾರತ ನೆರವಿನ ಹಸ್ತ ಚಾಚಿದೆ. ಸುಮಾರು 15 ಟನ್‌ಗಳಷ್ಟು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದೆ. ಪರಿಹಾರ ಸಾಮಗ್ರಿ ಹೊತ್ತ C-130-A ಐಎಎಫ್‌ (IAF) ವಿಮಾನ ಯಶಸ್ವಿಯಾಗಿ ಮ್ಯಾನ್ಮಾರ್‌ ತಲುಪಿದ್ದು, ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಣೆ ಮಾಡುತ್ತಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ.

Previous Post

ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಶೀಘ್ರ ಬಂಧಿಸಲು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಆಗ್ರಹ

Next Post

ಹಿಂದೂಗಳ ರಕ್ಷಣೆಗಾಗಿ ಹೊಸ ಪಕ್ಷ ಕಟ್ತೀವಿ – ಯತ್ನಾಳ್‌

Next Post
ಹಿಂದೂಗಳ ರಕ್ಷಣೆಗಾಗಿ ಹೊಸ ಪಕ್ಷ ಕಟ್ತೀವಿ – ಯತ್ನಾಳ್‌

ಹಿಂದೂಗಳ ರಕ್ಷಣೆಗಾಗಿ ಹೊಸ ಪಕ್ಷ ಕಟ್ತೀವಿ – ಯತ್ನಾಳ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.