Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

SKSSF ವಿಖಾಯದ ಹೈವೆ ಇಫ್ತಾರ್ ಟೆಂಟ್ ನ ಶ್ಲಾಘನೀಯ ಸೇವೆ

editor tv by editor tv
March 30, 2025
in ರಾಜ್ಯ
0
SKSSF ವಿಖಾಯದ ಹೈವೆ ಇಫ್ತಾರ್ ಟೆಂಟ್ ನ ಶ್ಲಾಘನೀಯ ಸೇವೆ
1.9k
VIEWS
Share on FacebookShare on TwitterShare on Whatsapp

ಬರೋಬ್ಬರಿ 30 ಸಾವಿರದಷ್ಟು ಜನರಿಗೆ ಇಫ್ತಾರ್ ಸೇವೆ
8.50 ಲಕ್ಷ (ಎಂಟು ಲಕ್ಷ ಐವತ್ತು ಸಾವಿರ) ವೆಚ್ಚ
150 ವಿಖಾಯ ಕಾರ್ಯಕರ್ತರಿಂದ ಸೇವೆ
ಎಲ್ಲವೂ ಉಚಿತ

🖊️ಆರೀಫ್ ಕಮ್ಮಾಜೆ
ಕಾರ್ಯದರ್ಶಿ SKSSF ದ. ಕ ಜಿಲ್ಲೆ ವೆಸ್ಟ್

SKSSF ದ. ಕ ಜಿಲ್ಲಾ ಈಸ್ಟ್ ಸಮಿತಿ ಮತ್ತು ವೆಸ್ಟ್ ಜಿಲ್ಲಾ ಸಮಿತಿ ಹಾಗೂ ಹಾಸನ ಜಿಲ್ಲಾ ಸಮಿತಿ ವತಿಯಿಂದ ನಡೆದ ಹೈವೇ ಇಫ್ತಾರ್ ಟೆಂಟ್ ನ ಶ್ಲಾಘನೀಯ ಸೇವೆ.
ಮಂಗಳೂರಿನ ಪಡೀಲ್ ಜನಪ್ರಿಯ ಆಸ್ಪತ್ರೆ ಬಳಿ SKSSF ಮಂಗಳೂರು ವಲಯ,
ಬಿ. ಸಿ ರೋಡ್ ನಾರಾಯಣ ಗುರು ವೃತ್ತದ ಬಳಿ ಬಂಟ್ವಾಳ ವಲಯ,
ಕಬಕ ಜಂಕ್ಷನ್ ಬಳಿ ಪುತ್ತೂರು ವಲಯ, ಮಡಂತ್ಯಾರು ಜಂಕ್ಷನ್ ನಲ್ಲಿ ಮಡಂತ್ಯಾರು ಕ್ಲಸ್ಟರ್ ಸಮಿತಿ ,ಹಾಸನ ಜಿಲ್ಲಾ ಸಮಿತಿ ವತಿಯಿಂದ ಸಕಲೇಶಪುರದಲ್ಲಿ ಉಪವಾಸಿ ಯಾತ್ರಾರ್ಥಿಗಳ ಇಫ್ತಾರ್ ಗಾಗಿ ಇಫ್ತಾರ್ ಟೆಂಟ್ ಅಳವಡಿಸಲಾಗಿತ್ತು. ಉಪವಾಸದ ಒಂದು ತಿಂಗಳಿನಲ್ಲಿ ಪ್ರತಿ ದಿನವೂ ಎಲ್ಲಾ ಇಫ್ತಾರ್ ಟೆಂಟ್ ಗಳಲ್ಲಿ ಸರಿ ಸುಮಾರು 300 ರಿಂದ 350 ಮಂದಿ ಉಚಿತ ಸೇವೆ ಪಡೆದಿರುತ್ತಾರೆ.

ಪಡೀಲ್ ನ ಪಸ್ಟ್ ನ್ಯೂರೋ ಆಸ್ಪತ್ರೆ, ಜನಪ್ರಿಯ ಆಸ್ಪತ್ರೆ, ಬಂಟ್ವಾಳ ಸರಕಾರಿ ಆಸ್ಪತ್ರೆ , ಸೋಮಯಾಜಿ ಆಸ್ಪತ್ರೆ ,ಪರ್ಲಿಯ ನರ್ಸಿಂಗ್ ಹೋಂ, ಶೆಣೈ ಕ್ಲಿನಿಕ್ ಮುಂತಾದ ಆಸ್ಪತ್ರೆಯ ರೋಗಿಗಳ ಕುಟುಂಬಸ್ಥ ಉಪವಾಸಿಗರಿಗೆ ಇಫ್ತಾರ್ ಸೇವೆ ನೀಡಲಾಗಿದೆ. ಈ ಇಫ್ತಾರ್ ಸೇವೆ ಮಂಗಳೂರು ಪರಿಸರದ ಹಲವು ಕಾಲೇಜು ವಿದ್ಯಾರ್ಥಿಗಳಿಗೆ ಉಪಕಾರವಾಗಿದೆ. ಇದು ಅಲ್ಲದೆ ಹಲವು ಆಸ್ಪತ್ರೆಗಳಲ್ಲಿ ಇರುವ ರೋಗೀಗಳ ಸಂಬಂಧಿಕರಿಗೆ ಇಫ್ತಾರ್ ಹಾಗೂ ಸಹರಿ ವ್ಯವಸ್ಥೆಯನ್ನು SKSSF ವಿಖಾಯ ಸದಸ್ಯರು ಮಾಡಿರುತ್ತಾರೆ.

ಅದೇ ರೀತಿ ಪ್ರತಿದಿನವೂ ಈ ಹೈವೇ ಇಫ್ತಾರ್ ಟೆಂಟ್ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು 150 ಕಿಂತಲೂ ಅಧಿಕ SKSSF ವಿಖಾಯ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕಾರ್ಯನಿರ್ವಹಣೆ ಮಾಡಿರುವುದು ಇಫ್ತಾರ್ ಟೆಂಟ್ ಯಶಶ್ವಿ ಗೆ ಪ್ರಮುಖ ಕಾರಣ
ತಮ್ಮ ಮನೆಯಲ್ಲಿ ವಿಶೇಷ ರೀತಿಯ ಇಫ್ತಾರ್ ಇದ್ದರೂ ಕೂಡ ಹಲವು ಕಡೆ ಗೆಳೆಯರು ಸಂಬಂಧಿಕರ ಮನೆಯಲ್ಲಿ ಇಫ್ತಾರ್ ಕೂಟಗಳು ಇದ್ದರೂ ಉಪವಾಸದ ಎಲ್ಲಾ ದಿನವೂ ಇಫ್ತಾರ್ ಟೆಂಟ್ ನಲ್ಲೇ SKSSF ವಿಖಾಯದ ಆಕ್ಟೀವ್ ವಿಂಗ್ ಸದಸ್ಯರು.ಹಾಗೂ ವಿಜಿಲೆಂಟ್ ವಿಖಾಯ ಕಾರ್ಯಕರ್ತರು ಉಪವಾಸ ತೋರೆಯುತಿದ್ದು ಪ್ರಶಂಶನಿಯ.

ಈ ಸೇವೆಗೆ ಸಹಕರಿಸಿದ ಸರ್ವರಿಗೂ ಧನ್ಯವಾದಗಳು

ಹಾಟ್ಸ್ ಆಫ್ SKSSF ವಿಖಾಯ

Previous Post

‌ “ಈದುಲ್ ಫಿತ್ರ್”ಗೆ ಕರಾವಳಿಯ ಸಾಂಸ್ಕೃತಿಕ ಸೊಗಡು!

Next Post

ಮಸ್ಜಿದ್ ಅಲ್ ಮರಿಯಮ್ ಪುಂಚಮೆಯಲ್ಲಿ ಸಂಭ್ರಮದ ಈದುಲ್ ಫಿತರ್ ಆಚರಣೆ

Next Post
ಮಸ್ಜಿದ್ ಅಲ್ ಮರಿಯಮ್ ಪುಂಚಮೆಯಲ್ಲಿ ಸಂಭ್ರಮದ ಈದುಲ್ ಫಿತರ್ ಆಚರಣೆ

ಮಸ್ಜಿದ್ ಅಲ್ ಮರಿಯಮ್ ಪುಂಚಮೆಯಲ್ಲಿ ಸಂಭ್ರಮದ ಈದುಲ್ ಫಿತರ್ ಆಚರಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.