Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಮಧ್ಯರಾತ್ರಿ 1 ಗಂಟೆ ಬಳಿಕ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್; ಹೆಸರು ಕೂಡ ಬದಲಾವಣೆ..!

editor tv by editor tv
April 3, 2025
in ರಾಷ್ಟ್ರೀಯ
0
ಮಧ್ಯರಾತ್ರಿ 1 ಗಂಟೆ ಬಳಿಕ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್; ಹೆಸರು ಕೂಡ ಬದಲಾವಣೆ..!
1.9k
VIEWS
Share on FacebookShare on TwitterShare on Whatsapp

Edited by:Ashraf Kammaje!

ತೀವ್ರ ಜಟಾಪಟಿಯ ಬಳಿಕ ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಪಾಸ್​ ಆಗಿದೆ. ಇನ್ಮೇಲೆ ವಕ್ಫ್​ ಬೋರ್ಡ್​ ಎಂಬ ಹೆಸರಿನ ಬದಲು ಉಮ್ಮೀದ್​ ಬಿಲ್​ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಲೋಕಸಭೆಯಲ್ಲಿ ಮಸೂದೆ ಪಾಸ್​ ಆಗಿ ಹಿರಿಹಿರಿ ಹಿಗ್ಗುತ್ತಿರೋ ಬಿಜೆಪಿ ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ.

ಲೋಕಸಭೆಯಲ್ಲಿ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್​!

ನಿನ್ನೆ ವಕ್ಫ್ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಮಂಡನೆಯಾಗಿತ್ತು. ದಿನವಿಡೀ ನಡೆದ ಚರ್ಚೆಯು ಮಧ್ಯರಾತ್ರಿಯೂ ಮುಂದುವರಿದಿತ್ತು.. ರಾತ್ರಿ ಸುಮಾರು 12 ಗಂಟೆಗೆ ಚರ್ಚೆ ಅಂತ್ಯವಾಯಿತು.. ಆನಂತರ ಸ್ಪೀಕರ್ ಮಸೂದೆಯನ್ನ ಮತದಾನಕ್ಕಿಟ್ಟರು.. ಅಂತಿಮವಾಗಿ, ಮಸೂದೆ ಪರವಾಗಿ 288 ಮತಗಳು ಚಲಾವಣೆಯಾದರೆ, ಮಸೂದೆಯ ವಿರುದ್ಧ 232 ಮತಗಳು ಬಂದವು.. ಪ್ರತಿಪಕ್ಷಗಳು ಡಿವಿಜನ್ ಆಫ್​ ವೋಟಿಂಗ್​ ಕೇಳಿದ್ದರಿಂದ ತಲೆ ಎಣಿಕೆ ನಡೆಸಲಾಯಿತು.. 288 ಮತಗಳು ವಕ್ಫ್​ ತಿದ್ದುಪಡಿ ಮಸೂದೆ ಪರವೇ ಇದ್ದಿದ್ದರಿಂದ ಮಸೂದೆ ಪಾಸ್​ ಆಯ್ತು.. ಮಸೂದೆ ಲೋಕಸಭೆಯಲ್ಲಿ ಪಾಸ್​ ಆದ ಬಗ್ಗೆ ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ಅಧಿಕೃತವಾಗಿ ಘೋಷಿಸಿದ್ರು.

ಇನ್ಮುಂದೆ ವಕ್ಫ್​ ಬೋರ್ಡ್​ ಅಲ್ಲ ಉಮ್ಮೀದ್​ ಬಿಲ್​!

ಅಲ್ಪಸಂಖ್ಯಾತರ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ವಕ್ಫ್​​ ತಿದ್ದುಪಡಿ ಮಸೂದೆಯನ್ನ ಮಂಡಿಸಿದ್ರು.. ಆದರೆ, ವಿಪಕ್ಷಗಳಿಂದ ಈ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಯಿತು.. ಮಧ್ಯರಾತ್ರಿಯವರೆಗೆ ಈ ಕುರಿತಂತೆ ಪರ ವಿರೋಧ ಚರ್ಚೆಗಳು ನಡೆದವು.. ಈ ಮಸೂದೆಯು ಕಾಯ್ದೆಯಾಗಿ ಬಂದಾಗ ಇದಕ್ಕೆ ಉಮ್ಮೀದ್​ ಬಿಲ್ ಎಂದು ಹೆಸರಿಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ವಕ್ಫ್​​ 10,000ಕ್ಕೂ ಹೆಚ್ಚು ಪ್ರಕರಣ ಇತ್ಯರ್ಥಗೊಳಿಸಲು ತೀರ್ಮಾನ ಆಗ್ಲಿದೆ. ಸದ್ಯ ವಕ್ಫ್ ಬಳಿ 8.72 ಲಕ್ಷ ಆಸ್ತಿಗಳಿವೆ. ನಿನ್ನೆ ಲೋಕಸಭೆಯಲ್ಲಿ ಸದ್ದುಮಾಡಿದ್ದ ವಕ್ಫ್​ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿ ಸದ್ದುಮಾಡಲಿದೆ.

ಸಂಸತ್​​ನಲ್ಲಿ ಸಂಖ್ಯಾ ಗಣಿತ

  • ನಿನ್ನೆ ಲೋಕಸಭೆ, ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆ
  • 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಒಂಭತ್ತು ಸ್ಥಾನಗಳು ಖಾಲಿ
  • ಸದ್ಯದ ರಾಜ್ಯಸಭೆ ಬಲಾಬಲ 236, ಬಿಲ್​​ ಪಾಸ್​​ಗೆ 118 ಅಗತ್ಯ
  • ಆದ್ರೆ, ರಾಜ್ಯಸಭೆಯಲ್ಲಿ ಎನ್‌ಡಿಎ 126 ಸದಸ್ಯ ಬಲ ಹೊಂದಿದೆ
  • ಹೀಗಾಗಿ ರಾಜ್ಯಸಭೆಯಲ್ಲೂ ವಕ್ಫ್​​​​ ಮಸೂದೆ ಅಂಗೀಕಾರ ಫಿಕ್ಸ್​

ಒಟ್ನಲ್ಲಿ ಭಾರೀ ಹಗ್ಗ ಜಗ್ಗಾಟದ ಬಳಿಕ ಲೋಕಸಭೆಯಲ್ಲಿ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್ ಆಗಿರೋದು ಬಿಜೆಪಿ ನಾಯಕರನ್ನ ಹಿರಿ ಹಿರಿ ಹಿಗ್ಗಿಸಿದೆ.. ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆ ಆಗಲಿದ್ದು ಮತ್ತೊಂದಷ್ಟು ಗಲಾಟೆ ಗದ್ದಲಗಳಿಗೆ ಸಾಕ್ಷಿಯಾಗಲಿದೆ.

Previous Post

ಶೀಘ್ರದಲ್ಲೇ ಅಬುಧಾಬಿಯಲ್ಲಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ, ಏನಿದು ಎಐ ನೇಟೀವ್ ಸಿಟಿ?

Next Post

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಮಂಗಳೂರಿನಲ್ಲಿಎಸ್‌ಡಿಪಿಐ ಪ್ರತಿಭಟನೆ

Next Post
ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಮಂಗಳೂರಿನಲ್ಲಿಎಸ್‌ಡಿಪಿಐ ಪ್ರತಿಭಟನೆ

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಮಂಗಳೂರಿನಲ್ಲಿಎಸ್‌ಡಿಪಿಐ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.