Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಮಂಗಳೂರಿನಲ್ಲಿಎಸ್‌ಡಿಪಿಐ ಪ್ರತಿಭಟನೆ

editor tv by editor tv
April 3, 2025
in ರಾಜ್ಯ
0
ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಮಂಗಳೂರಿನಲ್ಲಿಎಸ್‌ಡಿಪಿಐ ಪ್ರತಿಭಟನೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು, ಎ.2: ಮಸೀದಿ, ಮದ್ರಸ, ಖಬರಸ್ತಾನ ದೋಚಲು ಬಿಡದಿರೋಣ ಎಂಬ ಘೋಷಣೆ ಯೊಂದಿಗೆ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಬುಧವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಲೋಕಸಭೆಯಲ್ಲಿ ವಕ್ಫ್ ಮಸೂದೆ ತಂದರೂ ಈ ದೇಶದ ಮುಸ್ಲಿಮರು ಒಪ್ಪಲು ಖಂಡಿತ ಸಾಧ್ಯವಿಲ್ಲ. ಮಾರಕ ಮಸೂದೆಯನ್ನು ಉಲಮಾಗಳು ವಿರೋಧಿಸಿದ್ದಾರೆ. ಅವರು ಹೋರಾಟಕ್ಕೆ ಕರೆ ಕೊಟ್ಟರೆ ಬ್ರಿಟಿಷರನ್ನು ದೇಶದಿಂದ ಹೇಗೆ ಹೊರದಬ್ಬಿದ್ದೇವೋ ಅದೇ ರೀತಿ ಸಂಘ ಪರಿವಾರವನ್ನು ಹೋರಾಟದ ಮೂಲಕ  ಈ ದೇಶದಿಂದ ಓಡಿಸಲಿಕ್ಕಿದ್ದೇವೆ ಎಂದು ಎಚ್ಚರಿಸಿದರು.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ ದೇಶದ ಪ್ರತಿಯೊಂದು ಸನ್ಮಸ್ಸು ಗಳು ಕೂಡ ಈ ಮಸೂದೆಯನ್ನು ವಿರೋಧಿಸುತ್ತದೆ. ಹಾಗಾಗಿ ಮಸೂದೆಯನ್ನು ವಾಪಸ್ ಪಡೆಯುವ ವರೆಗೆ ನಾವು ಹೋರಾಟ ಮುಂದುವರಿಸಲಿದ್ದೇವೆ. ವಿಷಕಾರಿ ಚಿಂತನೆಯ ಈ ಮಸೂದೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಹಾಕಲಿದ್ದೇವೆ ಎಂದರು. ಈ ಹೋರಾಟ, ಪ್ರತಿಭಟನೆಯ ಹಿಂದೆ ಎಸ್‌ಡಿಪಿಐಗೆ ಯಾವುದೇ ರಾಜಕೀಯ ಲಾಭದ ಉದ್ದೇಶವಿಲ್ಲ. ಮಸೂದೆ ಜಾರಿಯಾಗದಂತೆ ತಡೆಹಿಡಿಯುವುದೇ ನಮ್ಮ ಮುಖ್ಯ ಗುರಿಯಾಗಿದೆ. ಸಿಎಎ, ಎನ್‌ಆರ್‌ಸಿ ವಿರುದ್ಧ ಈ ಹಿಂದೆ ಮುಸ್ಲಿಂ ಸಮುದಾಯವು ಒಗ್ಗಟ್ಟಿನಿಂದ ಹೋರಾಟ ಮಾಡಿತ್ತು. ಅದೇ ಒಗ್ಗಟ್ಟಿನ ಪ್ರದರ್ಶನವು ಈ ಮಸೂದೆಯ ವಿರುದ್ಧವೂ ಆಗಬೇಕಿದೆ. ಅದಕ್ಕಾಗಿ ಸಮುದಾಯದ ಎಲ್ಲಾ ಉಲಮಾ-ಉಮರಾಗಳು, ಸಂಘಟನೆಗಳು ಮುಂದೆ ಬರಬೇಕಿದೆ ಎಂದು ರಿಯಾಝ್ ಕಡಂಬು ಹೇಳಿದರು.

ಪ್ರತಿಭಟನಾ ಸಭೆಯಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ,ಮಿಸ್ರಿಯ ಕಣ್ಣೂರು, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ,ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ನಗರ ಉಪಾಧ್ಯಕ್ಷೆ ಆಯಿಷಾ ಬಜ್ಪೆ, ನಗರ ವಿಮ್ ಅಧ್ಯಕ್ಷೆ ನಿಶಾ ವಾಮಂಜೂರು ಉಪಸ್ಥಿತರಿದ್ದರು.

Previous Post

ಮಧ್ಯರಾತ್ರಿ 1 ಗಂಟೆ ಬಳಿಕ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್; ಹೆಸರು ಕೂಡ ಬದಲಾವಣೆ..!

Next Post

Waqf Bill 2025:ಸಂಸತ್ತಿನಲ್ಲಿ ವಕ್ಫ್ ಮಸೂದೆಯ ಪ್ರತಿ ಹರಿದು ಓವೈಸಿ ಆಕ್ರೋಶ

Next Post
Waqf Bill 2025:ಸಂಸತ್ತಿನಲ್ಲಿ ವಕ್ಫ್ ಮಸೂದೆಯ ಪ್ರತಿ ಹರಿದು ಓವೈಸಿ ಆಕ್ರೋಶ

Waqf Bill 2025:ಸಂಸತ್ತಿನಲ್ಲಿ ವಕ್ಫ್ ಮಸೂದೆಯ ಪ್ರತಿ ಹರಿದು ಓವೈಸಿ ಆಕ್ರೋಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.