Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪಹಲ್ಗಾಮ್ ದಾಳಿ ನಂತರ ಕರ್ನಾಟಕ ಕರವಾಳಿಯಲ್ಲಿ ಭಾರಿ ಕಟ್ಟೆಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳ ಮೇಲೆ ಪೊಲೀಸರ ಹದ್ದಿನ ಕಣ್ಣು

editor tv by editor tv
May 1, 2025
in ರಾಜ್ಯ
0
1.9k
VIEWS
Share on FacebookShare on TwitterShare on Whatsapp

ಜಮ್ಮು ಮತ್ತು ಕಾಶ್ಮೀರದ ಪಹಾಲ್ಗಾಮ್ ಪ್ರವಾಸಿ ತಾಣದಲ್ಲಿ ಭಯೋತ್ಪಾದರ ದಾಳಿ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ ಕರವಾಳಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅತ್ತ ಆಳ ಸಮುದ್ರದಲ್ಲಿ ಎರಡು ತಂಡಗಳು ಕಾರ್ಯಾಚರಣೆ ಶುರು ಮಾಡಿದ್ದರೆ, ಇತ್ತ ಪ್ರವಾಸಿ ತಾಣಗಳ ಮೇಲೆ ಸ್ಥಳೀಯ ಪೊಲೀಸರ ಹದ್ದಿನ ಕಣ್ಣಿಟ್ಟಿದ್ದಾರೆ.

ಪಹಲ್ಗಾಮ್ ದಾಳಿ ನಂತರ ಕರ್ನಾಟಕ ಕರವಾಳಿಯಲ್ಲಿ ಭಾರಿ ಕಟ್ಟೆಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳ ಮೇಲೆ ಪೊಲೀಸರ ಹದ್ದಿನ ಕಣ್ಣು

ಕಾರವಾರ, ಮೇ 1: ಪಹಲ್ಗಾಮ್ ಉಗ್ರ ದಾಳಿ (Pahalgam Terror Attack) ಬೆನ್ನಲ್ಲೇ ದೇಶದಲ್ಲಿ ಕ್ಷಣ ಕ್ಷಣಕ್ಕೂ ಮಹತ್ವದ ಬೆಳವಣಿಗೆಗಳಾಗುತ್ತಿವೆ. ದೇಶದ ಸುರಕ್ಷತೆಯ ವಿಚಾರವಾಗಿ ಭಾರಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚಿಸಿದ್ದು, ಉತ್ತರ ಕನ್ನಡ  ಜಿಲ್ಲೆಯಲ್ಲಿ ಕರಾವಳಿ ಕಾವಲು ಪಡೆ, ಭಾರತೀಯ ಕೊಸ್ಟ್ ಗಾರ್ಡ್ (Indian Coast Guard), ನೌಕಾ ನೆಲೆ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಸಕ್ರಿಯರಾಗಿದ್ದಾರೆ. ಒಂದು ಕಡೆ ಅರಬ್ಬೀ ಸಮುದ್ರ, ಇನ್ನೊಂದು ಕಡೆ ದೇಶದ ದೊಡ್ಡ ನೌಕಾ ನೆಲೆ. ಮತ್ತೊಂದೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬರುವ ದೇಶ ವಿದೇಶಿಗರು. ಈ ಎಲ್ಲ ಸೂಕ್ಷ್ಮ ಕಾರಣಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಾದಳಕ್ಕೆ ಹೋಗುವ ಮೀನುಗಾರಿಕೆ ಬೋಟ್ ಹಾಗೂ ಹಡಗುಗಳ ಮೇಲೆ ಕಣ್ಣಿಡಲಾಗಿದ್ದು, ಕರಾವಳಿ ಕಾವಲು ಪಡೆ ಹಾಗೂ ಭಾರತಿಯ ಕೊಸ್ಟಲ್ ಗಾರ್ಡ್ ಸಿಬ್ಬಂದಿ ಸಮುದ್ರದಾಳಕ್ಕೆ ಹೋಗಿ ಪ್ರತಿಯೊಂದು ಬೋಟ್​​ಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ಜಿಲ್ಲೆಯ ಬಂದರುಗಳಿಗೆ ಬರುವ ಪ್ರತಿಯೋಂದು ಪರ್ಷಿಯನ್ ಬೋಟ್​​ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಂದರು ಹಾಗೂ ಸಮುದ್ರದಾಳದಲ್ಲಿ ಯಾವುದೇ ಅನುಮಾನಸ್ಪದ ಹಾಗೂ ಬೇರೆ ಕಡೆಯ ಬೋಟ್ ಕಂಡು ಬಂದರೆ ತಕ್ಷಣ ಮಾಹಿತಿ ತಿಳಿಸುವಂತೆ ಮೀನುಗಾರರಿಗೆ ಪೊಲೀಸರ ತಂಡ ಮನವಿ ಮಾಡಿಕೊಂಡಿದೆ.

ದೇಶದ ಅತಿ ದೊಡ್ಡ ಕದಂಬ ನೌಕಾ ನೆಲೆ ಕಾರವಾರ ಬಳಿ ಇದೆ. ಹೀಗಾಗಿ ಕಾರವಾರ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಬರುವ ವಲಸಿಗರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ನೌಕಾನೆಲೆ ಭದ್ರತೆ ವಿಚಾರವಾಗಿ ಕೇಂದ್ರ ಗೃಹ ಇಲಾಖೆಯ ಸೂಚನೆಯ ಪ್ರಕಾರ, ನೌಕಾನೆಲೆಯ ಕೂಗಳತೆ ದೂರದಲ್ಲಿನ ರವೀಂದ್ರನಾಥ್ ಠಾಗೋರ ಕಡಲ ತೀರದಲ್ಲಿ ಮೇ 4 ರಂದು ನಡೆಯಬೇಕಿದ್ದ ಪ್ರಸಿದ್ಧ ಕರಾವಳಿ ಉತ್ಸವವನ್ನು ಮುಂದೂಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಪ್ರವಾಸಿ ತಾಣ, ಹೊಂ ಸ್ಟೇ ಹಾಗೂ ಲಾಡ್ಜ್​​ಗಳಿಗೆ ಸಿಸಿ ಕ್ಯಾಮರಾ ಕಡ್ಡಾಯ

ಗೋಕರ್ಣ, ಮುರುಡೇಶ್ವರ ಹಾಗೂ ಯಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಬರುವ ಹಿನ್ನೆಲೆ ಜಿಲ್ಲೆಯ ಪ್ರತಿಯೊಂದು ಪ್ರವಾಸಿ ತಾಣ, ಹೊಂ ಸ್ಟೇ ಹಾಗೂ ಲಾಡ್ಜ್​​ಗಳಿಗೆ ಸಿಸಿ ಕ್ಯಾಮರಾ ಸೇರಿದಂತೆ ಹೆಚ್ಚಿನ ಸುರಕ್ಷತೆ ಕ್ರಮ ಕೈಗೊಳ್ಳುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸೂಚನೆ ಕೊಡುತ್ತಿದ್ದಾರೆ.

ಒಟ್ಟಾರೆಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆದ್ಯತೆ ಕೊಡಲಾಗುತ್ತಿದ್ದು, ಜಿಲ್ಲಾಡಳಿತ ಹಾಗೂ ನೌಕಾ ಪಡೆ ಮತ್ತು ಭಾರತೀಯ ಕೊಸ್ಟ್ ಗಾರ್ಡ್ ತಂಡಗಳು ಸಕ್ರಿಯವಾಗಿ ಕಾರ್ಯಾಚರಿಸುತ್ತಿವೆ.

Previous Post

Big Breaking: ಸರಣಿ ಸಭೆ ಬೆನ್ನಲ್ಲೇ ಬಿಗ್​ ಅನೌನ್ಸ್​.. ಜಾತಿ ಗಣತಿ, ಜನಗಣತಿಗೆ ಮೋದಿ ನಿರ್ಧಾರ

Next Post

ಇಸ್ರೇಲ್​ನಲ್ಲಿ ಭಾರಿ ಕಾಡ್ಗಿಚ್ಚು, ಸಾವಿರಾರು ಮಂದಿ ಸ್ಥಳಾಂತರ

Next Post
ಇಸ್ರೇಲ್​ನಲ್ಲಿ ಭಾರಿ ಕಾಡ್ಗಿಚ್ಚು, ಸಾವಿರಾರು ಮಂದಿ ಸ್ಥಳಾಂತರ

ಇಸ್ರೇಲ್​ನಲ್ಲಿ ಭಾರಿ ಕಾಡ್ಗಿಚ್ಚು, ಸಾವಿರಾರು ಮಂದಿ ಸ್ಥಳಾಂತರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.