Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರೌಡಿ ಶೀಟರ್ ಸುಹಾಸ್ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ

editor tv by editor tv
May 3, 2025
in ರಾಜ್ಯ
0
ರೌಡಿ ಶೀಟರ್ ಸುಹಾಸ್ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ
1.9k
VIEWS
Share on FacebookShare on TwitterShare on Whatsapp

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ ಕೇಸ್​ನ ತನಿಖೆ ಚುರುಕುಗೊಂಡಿದೆ. ಘಟನೆ ನಡೆದ 24 ಗಂಟೆಯಲ್ಲಿ 8 ಮಂದಿ ಆರೋಪಿಗಳನ್ನು ಪೊಲೀಸರು ಲಾಕ್ ಮಾಡಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದ್ದು,

ಮಂಗಳೂರು, ಮೇ 03: ನಗರದಲ್ಲಿರೌಡಿ ಶೀಟರ್ ಸುಹಾಸ್ ಶೆಟ್ಟಿ  ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು (police) ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

8 ಆರೋಪಿಗಳು ಬಲೆಗೆ

ಸುಹಾಸ್ ಶೆಟ್ಟಿ ಕೊಲೆ ಕೇಸ್‌ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.

ಇನ್ನು ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಇವತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಗಳ ವಿವರ ನೀಡುವ ಸಾಧ್ಯತೆಯಿದೆ.

ಇಂದು ಮಂಗಳೂರಿಗೆ ಗೃಹ ಸಚಿವ ಪರಮೇಶ್ವರ್ ಭೇಟಿ

ಜಿಲ್ಲೆಯಲ್ಲಿ ಆರಾಜಕತೆ ಸೃಷ್ಟಿ ಯಾಗಿದ್ದು,ಇದರ ನಡುವೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಕೂಡ ಭಾಗಿಯಾಗಲಿದ್ದಾರೆ.

ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸ (Kalasa) ಮೂಲದವರು ಎಂದು ಗುರುತಿಸಲಾಗಿದ್ದು, ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್‌ಗೆ ಕೆಲಸ ಮಾಡಲು ಸಾಥ್ ನೀಡುತ್ತಿದ್ದರು. ಸದ್ಯ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಆ ಪೈಕಿ ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ

ಕೊಲೆ ಕೃತ್ಯದಲ್ಲಿ ಭಾಗಿಯಾದವರ ಜೊತೆ ಹಿಂದೂ ಯುವಕರು ಸೇರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತು ಕುಳಿತಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ

Previous Post

ನಿಷೇದಾಜ್ಞೆ ನಡುವೆಯೂ ಸಂಘಪರಿವಾರದ ಕಿಡಿಗೇಡಿಗಳಿಂದ ಅಮಾಯಕರ ಮೇಲೆ ಚೂರಿ ಇರಿತ; ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲ :ಎಸ್‌ಡಿಪಿಐ ಆಕ್ರೋಶ

Next Post

ಗೋವಾ :ದೇವಸ್ಥಾನದ ಉತ್ಸವದಲ್ಲಿ ಘೋರ ಕಾಲ್ತುಳಿತ.. ಜೀವ ಕಳೆದುಕೊಂಡ 7 ಭಕ್ತರು..

Next Post
ಗೋವಾ :ದೇವಸ್ಥಾನದ ಉತ್ಸವದಲ್ಲಿ ಘೋರ ಕಾಲ್ತುಳಿತ.. ಜೀವ ಕಳೆದುಕೊಂಡ 7 ಭಕ್ತರು..

ಗೋವಾ :ದೇವಸ್ಥಾನದ ಉತ್ಸವದಲ್ಲಿ ಘೋರ ಕಾಲ್ತುಳಿತ.. ಜೀವ ಕಳೆದುಕೊಂಡ 7 ಭಕ್ತರು..

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.