Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಪಾತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

editor tv by editor tv
May 5, 2025
in ರಾಜ್ಯ
0
ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಪಾತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ
1.9k
VIEWS
Share on FacebookShare on TwitterShare on Whatsapp

ಸುಹಾಸ್ ಶೆಟ್ಟಿ ಹತ್ಯೆ ಸಂಬಂಧ ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪಗಳನ್ನು ಮಾಡಿದೆ. 50 ಲಕ್ಷ ರೂಪಾಯಿಗೂ ಅಧಿಕ ಫಂಡ್‌ನಿಂದ ನಡೆದ ಈ ಕೃತ್ಯದಲ್ಲಿ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಶೀದ್ ಅವರ ಪಾತ್ರದ ಬಗ್ಗೆಆರೋಪ ಮಾಡಿದೆ

ಮಂಗಳೂರು, ಮೇ 5: ಮಂಗಳೂರು ನಗರದ ಬಜ್ಪೆ ಬಳಿ ರೌಡಿ ಶೀಟರ್ ಸುಹಾಸ್ ಶೆಟ್ಟಿ   ಕೊಲೆ ಪ್ರಕರಣ ಸಂಬಂಧ ಹಿಂದೂ ಜಾಗರಣ ವೇದಿಕೆ (Hindu Jagaran Vedike) ಗಂಭೀರ ಆರೋಪ ಮಾಡಿದೆ. ಕೊಲೆಯ ಹಿಂದೆ ಕಾಣದ ಕೈಗಳ ಕುತಂತ್ರ ಇದೆ. 50 ಲಕ್ಷ ರೂಪಾಯಿಗೂ ಹೆಚ್ಚು ಫಂಡ್ ಮಾಡಲಾಗಿದೆ. ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಕೂಡ ಕೃತ್ಯದಲ್ಲಿ ಪರೋಕ್ಷವಾಗಿ ಕೈಜೋಡಿಸಿದ ಅನುಮಾನವಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಕೆಟಿ ಉಲ್ಲಾಸ್ ಆರೋಪ ಮಾಡಿದ್ದಾರೆ.

ಸುಹಾಸ್ ಕೊಲೆ ಸಂಬಂಧ ಬಂಧನವಾಗಿರುವ ಆರೋಪಿಗಳು ನೈಜ ಆರೋಪಿಗಳು ಹೌದೇ ಎಂಬ ಬಗ್ಗೆ ಸುಹಾಸ್ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣ ಸಂಬಂಧ ನಮಗೂ ಒಂದಿಷ್ಟು ಅನುಮಾನಗಳಿವೆ. ಈ ಹತ್ಯೆ ಫಾಜಿಲ್ ಕೊಲೆಗೆ ಪ್ರತೀಕಾರ ಎಂದು ಪೊಲೀಸ್ ಇಲಾಖೆ ಹೇಳಿದೆ. ಆದರೆ, ಈ ಪ್ರಕರಣದ ಹಿಂದೆ ಕೇವಲ ಫಾಜಿಲ್ ತಮ್ಮ ಮಾತ್ರ ಇಲ್ಲ. ದೊಡ್ಡ ಶಕ್ತಿಯೊಂದು ಇದಕ್ಕೆ 50 ಲಕ್ಷ ರೂಪಾಯಿಗೂ ಹೆಚ್ಚು ಫಂಡ್ ಮಾಡಿರುವ ಅನುಮಾನ ಇದೆ. ನಿಷೇಧಿತ ಪಿಎಫ್​​ಐ ಸಂಘಟನೆ ಮೇಲೆ ಅನುಮಾನ ಇದೆ. ಈ ಹಿಂದೆ ಮಾಡುತ್ತಿದ್ದ ಟಾರ್ಗೆಟ್ ಕಿಲ್ಲಿಂಗ್ ಈ ಕೇಸ್​ನಲ್ಲೂ ಗೋಚರಿಸುತ್ತಿದೆ ಎಂದು ಕೆಟಿ ಉಲ್ಲಾಸ್ ಹೇಳಿದ್ದಾರೆ.

ಬಜ್ಪೆ ಹೆಡ್​​​ಕಾನ್ಸ್​ಟೇಬಲ್ ರಶೀದ್ ವಿರುದ್ಧ ಗಂಭೀರ ಆರೋಪ

ಮಂಗಳೂರಿನ ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಈ ಕೃತ್ಯದ ಹಿಂದೆ ಇರುವ ಅನುಮಾನವಿದೆ. ಸುಹಾಸ್ ಶೆಟ್ಟಿ ಸ್ನೇಹಿತರು ಆ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಕೆಟಿ ಉಲ್ಲಾಸ್ ಹೇಳಿದ್ದಾರೆ. ಸುಹಾಸ್ ಶೆಟ್ಟಿಗೆ ರಶೀದ್ ಬಹಳಷ್ಟು ಟಾರ್ಚರ್ ಕೊಡುತ್ತಿದ್ದರು. ಮೂರು ದಿನದ ಹಿಂದಷ್ಟೇ ಶಸ್ತ್ರಾಸ್ತ್ರ ತೆಗೆಸಿದ್ದರು. ಆ ಸುದ್ದಿ ಆರೋಪಿಗಳಿಗೆ ಹೇಗೆ ಗೊತ್ತಾಯಿತು? ಬಲವಾದ ಮಾಹಿತಿಯನ್ನು ರಶೀದ್ ಆರೋಪಿಗಳಿಗೆ ನೀಡಿರಬೇಕು. ರಶೀದ್ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಉಲ್ಲಾಸ್ ಆಗ್ರಹಿಸಿದ್ದಾರೆ.

ರಂಜಿತ್ ಮತ್ತು ನಾಗರಾಜ್ ಅವರನ್ನು ಈ ಪ್ರಕರಣದಲ್ಲಿ ಸೇರಿಸಿದ್ದಾರೆ. ಸುಹಾಸ್​​ಗೂ ಇವರಿಗೂ ಯಾವುದೇ ಸಂಬಂಧವಿಲ್ಲ. ಕ್ರಿಮಿನಲ್ ಚಟುವಟಿಕೆಯಲ್ಲಿ ಇವರು ಭಾಗವಹಿಸಿದ ನಿದರ್ಶನ ಇಲ್ಲ. ಸುಳ್ಳು ಹೇಳಿ ಅವರನ್ನು ಕರೆಸಿರುವ ಸಾಧ್ಯತೆಯಿದೆ. ಹಿಂದುಗಳು ಇದ್ದಾರೆ ಎಂದು ತೋರಿಸಲು ಅವರನ್ನು ಕರೆಸಿರುವ ಸಾಧ್ಯತೆಯಿದೆ. ಪಿಎಫ್​ಐ ಬ್ಯಾನ್ ಬಳಿಕ ಹಿಂದೂಗಳ ಜೊತೆ ಸೇರಿ ಈ ರೀತಿ ಹತ್ಯೆ ಮಾಡುತ್ತಾರೆ ಎಂಬ ಮಾಹಿತಿ ಇತ್ತು. ಎನ್​ಐಎಗೆ ಈ ಪ್ರಕರಣಗಳು ಹೋಗಬಾರದೆಂದು ಈ ರೀತಿ ಮಾಡುವ ಅನುಮಾನವಿದೆ. ಇದು ಕೇವಲ ಪಾಜಿಲ್ ಹತ್ಯೆಗೆ ಪ್ರತಿಕಾರ ಅಲ್ಲ. ಇದು ನಿಷೇಧಿತ ಪಿಎಫ್​​ಐ ಸಂಘಟನೆಯ ಸಂಚಿನ ಭಾಗ‌.ಎನ್​ಐ ತನಿಖೆ ಆಗಬೇಕು. ಕರ್ನಾಟಕ ಸರ್ಕಾರದ ತನಿಖೆ, ಗೃಹಸಚಿವರ ಶ್ರದ್ಧೆ ಬಗ್ಗೆ ನಮಗೆ ವಿಶ್ವಾಸವಿಲ್ಲ ಎಂದು ಅವರು ಹೇಳಿದ್ದಾರೆ

Previous Post

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

Next Post

ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್

Next Post
ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್

ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.