Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಹಲವರ ವಜಾ, ಮರುಕ್ಷಣದಲ್ಲಿ ಹೊಸ ನೇಮಕಾತಿ, ಸೌದಿ ಅರೆಬಿಯಾ ಶಾಕಿಂಗ್ ಆದೇಶ

editor tv by editor tv
May 9, 2025
in ವಿದೇಶ
0
ಹಲವರ ವಜಾ, ಮರುಕ್ಷಣದಲ್ಲಿ ಹೊಸ ನೇಮಕಾತಿ, ಸೌದಿ ಅರೆಬಿಯಾ ಶಾಕಿಂಗ್ ಆದೇಶ
1.9k
VIEWS
Share on FacebookShare on TwitterShare on Whatsapp

ಸೌದ ಅರೆಬಿಯಾ ರಾಜನ ನಿರ್ಧಾರಕ್ಕೆ ಹಲವರು ಬೆಚ್ಚಿ ಬಿದ್ದಿದ್ದಾರೆ ಏಕಾಏಕಿ ಪ್ರಮುಖ ಹುದ್ದೆಗಳ ಅಧಿಕಾರಿಗಳು, ಗರ್ವನರ್ ವಜಾಗೊಳಿಸಿ, ಈ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಸೌದಿ ಅರೆಬಿಯಾ ರಾಜನ ದಿಢೀರ್ ನಿರ್ಧಾರಕ್ಕೆ ಕಾರಣವೇನು?

ರಿಯಾದ್ (ಮೇ.09): ಸೌದಿ ಅರೆಬಿಯಾ ರಾಜ ಸಲ್ಮಾನ್ ಬಿನ್ ಅಬ್ದುಲಾಜಿಜ್ ಅಲ್ ಸೌದ್ ಹೊರಡಿಸಿದೆ ಆದೇಶಕ್ಕೆ ಹಲವರು ಬೆಚ್ಚಿ ಬಿದ್ದಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಡಳಿತ ಮತ್ತು ಅಧಿಕಾರಿಗಳ ಮಟ್ಟದಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ. ಗವರ್ನರ್, ಡೆಪ್ಯುಟಿ ಗವರ್ನರ್, ಡೆಪ್ಯುಟಿ ಮಂತ್ರಿ, ಅಧಿಕಾರಿಗಳು, ಶೂರಾ ಕೌನ್ಸಿಲ್ ಸದಸ್ಯರು ಸೇರಿದಂತೆ ಹಲವು ಹುದ್ದೆಗಳಿಗೆ ವಜಾ ಮತ್ತು ಮರು ನೇಮಕಾತಿ ಮಾಡಿ ಸಲ್ಮಾನ್ ರಾಜ ಆದೇಶ ಹೊರಡಿಸಿದ್ದಾರೆ. ಗುರುವಾರ ಸಂಜೆ ಈ ರಾಜಾಜ್ಞೆ ಹೊರಬಿದ್ದಿದೆ. ಜಿಝಾನ್ ಪ್ರಾಂತ್ಯದ ಗವರ್ನರ್ ಅಮೀರ್ ಮುಹಮ್ಮದ್ ಬಿನ್ ನಾಸಿರ್ ಬಿನ್ ಅಬ್ದುಲ್ ಅಜೀಜ್ ಅವರನ್ನು ಬದಲಾಯಿಸಿ, ಅವರ ಸ್ಥಾನದಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ಅಮೀರ್ ಮುಹಮ್ಮದ್ ಬಿನ್ ಅಬ್ದುಲ್ ಅಜೀಜ್ ಬಿನ್ ಮುಹಮ್ಮದ್ ಬಿನ್ ಅಬ್ದುಲ್ ಅಜೀಜ್ ಅವರನ್ನು ಹೊಸ ಗವರ್ನರ್ ಆಗಿ ನೇಮಿಸಲಾಗಿದೆ. ಅಮೀರ್ ಬಂದರ್ ಬಿನ್ ಮುಖ್ರಿನ್ ಬಿನ್ ಅಬ್ದುಲ್ ಅಜೀಜ್ ಅವರನ್ನು ಉನ್ನತ ದರ್ಜೆಯೊಂದಿಗೆ ರಾಯಲ್ ಕೋರ್ಟ್ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ವಿಶೇಷ ಸ್ಥಾನಮಾನದೊಂದಿಗೆ ಜಿಝಾನ್ ಡೆಪ್ಯುಟಿ ಗವರ್ನರ್ ಆಗಿ ಅಮೀರ್ ನಾಸ್ವಿರ್ ಬಿನ್ ಮುಹಮ್ಮದ್ ಬಿನ್ ಅಬ್ದುಲ್ಲ ಬಿನ್ ಜಲವಿ ಅವರ ನೇಮಕಾತಿಯೂ ಈ ಆದೇಶದಲ್ಲಿದೆ. ಶೂರಾ ಕೌನ್ಸಿಲ್ ಸದಸ್ಯತ್ವದಿಂದ ಅಮೀರ್ ಫಹದ್ ಬಿನ್ ಸಾದ್ ಬಿನ್ ಫೈಸಲ್ ಅವರನ್ನು ವಜಾಗೊಳಿಸಲಾಗಿದೆ. ಗೃಹ ಉಪ ಮಂತ್ರಿಯಾಗಿದ್ದ ಡಾ. ನಾಸ್ವಿರ್ ಬಿನ್ ಅಬ್ದುಲ್ ಅಜೀಜ್ ಅಲ್ದಾವೂದಿ ಅವರನ್ನು ಆ ಹುದ್ದೆಯಿಂದ ತೆಗೆದುಹಾಕಿ, ಕ್ಯಾಬಿನೆಟ್ ದರ್ಜೆಯೊಂದಿಗೆ ರಾಷ್ಟ್ರೀಯ ಭದ್ರತಾ ಪಡೆಯ ಉಪ ಮಂತ್ರಿಯನ್ನಾಗಿ ನೇಮಿಸಲಾಗಿದೆ. ಸಲ್ಮಾನ್ ರಾಜನ ವಿಶೇಷ ಸಲಹೆಗಾರರಾದ ಡಾ. ಅಬ್ದುಲ್ ಅಜೀಜ್ ಬಿನ್ ಮುಹಮ್ಮದ್ ಬಿನ್ ಅಬ್ದುಲ್ ಅಜೀಜ್ ಅಲ್ ಮಖ್ರಿನ್ ಅವರನ್ನು ಗೃಹ ಉಪ ಮಂತ್ರಿಯನ್ನಾಗಿ ಬಡ್ತಿ ನೀಡಲಾಗಿದೆ.

Previous Post

ಗಡಿಯಲ್ಲಿ ಉದ್ವಿಗ್ನ: ಕರ್ನಾಟಕದಾದ್ಯಂತ ಕಟ್ಟೆಚ್ಚರ ವಹಿಸಲು ಗುಪ್ತಚರ ಇಲಾಖೆ ಸೂಚನೆ

Next Post

ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ: ಜಮೀರ್ ಅಹ್ಮದ್,ಭಾರತೀಯ ಸೇನೆಯ ಯಶಸ್ಸಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಜಮೀರ್‌

Next Post
ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ: ಜಮೀರ್ ಅಹ್ಮದ್,ಭಾರತೀಯ ಸೇನೆಯ ಯಶಸ್ಸಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಜಮೀರ್‌

ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ: ಜಮೀರ್ ಅಹ್ಮದ್,ಭಾರತೀಯ ಸೇನೆಯ ಯಶಸ್ಸಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಜಮೀರ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.