Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಸಾವು, ಸಿಎಂ ಒಮರ್ ಅಬ್ದುಲ್ಲಾ ಸಂತಾಪ

editor tv by editor tv
May 10, 2025
in ರಾಷ್ಟ್ರೀಯ
0
ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಸಾವು, ಸಿಎಂ ಒಮರ್ ಅಬ್ದುಲ್ಲಾ ಸಂತಾಪ
1.9k
VIEWS
Share on FacebookShare on TwitterShare on Whatsapp

ಪಾಕಿಸ್ತಾನದ ವರ್ತನೆ ಮಿತಿಮೀರಿದೆ, ಭಾರತವನ್ನು ಪದೇ ಪದೇ ಕೆಣಕುತ್ತಿದೆ. ಈಗಾಗಲೇ ಆಪರೇಷನ್​​​ ಸಿಂದೂರ್ ಮೂಲಕ ಉತ್ತರ ನೀಡಿದ್ರು, ಪಾಕ್ ಬುದ್ಧಿ ಕಲಿಯುತ್ತಿಲ್ಲ. ಮತ್ತೆ ಪಾಕ್ ಜಮ್ಮು-ಕಾಶ್ಮೀರದ ಮೇಲೆ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಪಾಕ್​​ ದಾಳಿಗೆ ಭಾರತ ಪ್ರತಿದಾಳಿಯನ್ನು ನಡೆಸುತ್ತಿದೆ. ಈಗಾಗಲೇ ಆಪರೇಷನ್ ಸಿಂದೂರ್​​ದ ಮೂಲಕ ಪಾಕ್​​ ಉಗ್ರರಿಗೆ ಭಾರತದ ನಾಗರಿಕರನ್ನು ಹತ್ಯೆ ಮಾಡಿದ್ದಕ್ಕೆ ಭಾರತದ ಸೇನೆ ಸರಿಯಾದ ಉತ್ತರ ನೀಡಿದ್ದಾರೆ. ಇಷ್ಟಾದರು ಪಾಕ್​ ಬುದ್ಧಿ ಕಲಿತ್ತಿಲ್ಲ. ಮತ್ತೆ ಪಾಕ್ ಜಮ್ಮು ಕಾಶ್ಮೀರ (Jammu and Kashmir) ಮೇಲೆ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರ ಅಧಿಕೃತ ನಿವಾಸಕ್ಕೆ ಫಿರಂಗಿ ಶೆಲ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ಜತೆಗಿದ್ದ ಇಬ್ಬರು ಸಿಬ್ಬಂದಿಗಳಿಗೂ ಗಾಯಗಳಿವೆ. ರಾಜ್ ಕುಮಾರ್ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡಿರುವ ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ. ಇದೀಗ ಈ ಹಿರಿಯ ಅಧಿಕಾರಿಯ ಸಾವಿಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (CM Omar Abdullah) ಸಂತಾಪ ಸೂಚಿಸಿದ್ದಾರೆ.

ಇಂದು ಮುಂಜಾನೆ ಪಾಕ್​​​ ಜಮ್ಮುನ ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತರ ಮನೆ ಮೇಲೆ ದಾಳಿಯನ್ನು ನಡೆಸಿದ್ದಾರೆ. ನೆರವಾಗಿ ಶೆಲ್ ಅವರ ಮನೆಯ ಮೇಲೆ ಅಪ್ಪಳಿಸಿದೆ. ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು ಸಾವನ್ನಪ್ಪಿದ್ದಾರೆ. ದಾಳಿಯ ನಂತರ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅವರಿಗೆ ಬೇಕಾದ ಎಲ್ಲ ಚಿಕಿತ್ಸೆಯನ್ನು ನೀಡಲಾಗಿದೆ. ವೈದ್ಯರು ಅವರನ್ನು ಉಳಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಿದ್ರು ಅವರು ಸಾವನ್ನಪ್ಪಿದ್ದಾರೆ ಎಂದು ಜಮ್ಮು-ಕಾಶ್ಮೀರದ ಅಧಿಕಾರಿಗಳು ಹೇಳಿದ್ದಾರೆ

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ:

ಇದೊಂದು ಆಘಾತಕಾರಿ ಸುದ್ದಿ, ನೆನ್ನೆಯಷ್ಟೇ ನಾನು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯ ಬಗ್ಗೆ ಚರ್ಚೆಯನ್ನು ನಡೆಸಿದ್ದೆ. ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಅವರು ಕೂಡ ಅಲ್ಲಿದ್ದರು. ನನ್ನ ಅಧ್ಯಕ್ಷತೆಯಲ್ಲಿ ಆನ್​​​ಲೈನ್​​​​ ಚರ್ಚೆಗಳನ್ನು ಕೂಡ ನಡೆಸಲಾಗಿತ್ತು. ಈ ಚರ್ಚೆಯಲ್ಲಿ ಅವರು ಕೂಡ ಭಾಗವಹಿಸಿದರು. ಆದರೆ ಇಂದು ಬೆಳಿಗ್ಗೆ  ಪಾಕ್ ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ಶ್ರೀ ರಾಜ್ ಕುಮಾರ್ ಥಾಪ್ಪಾ ಅವರ ಮನೆಯ ಮೇಲೆ ಶೆಲ್​​ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಭೀಕರ  ಆಘಾತದ ಬಗ್ಗೆ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಕ್ಸ್​​ನಲ್ಲಿ ಟ್ವೀಟ್​ ಮಾಡಿದ್ದಾರೆ.

ಇನ್ನು ಈ ಶೆಲ್ ದಾಳಿಯ ಹಿಂದಿನ ಕಾರಣ ಅಥವಾ ಯಾವುದೇ ಎಚ್ಚರಿಕೆ ಅಥವಾ ಬೆದರಿಕೆ ಇದೆಯೇ ಎಂದು ಅಧಿಕಾರಿಗಳು ದೃಢಪಡಿಸಿಲ್ಲ. ಅಧಿಕಾರಿಯ ನಿವಾಸದ ಹೊರಗೆ ಯಾವುದೇ ನಾಗರಿಕ ಸಾವುನೋವುಗಳು ವರದಿಯಾಗಿಲ್ಲ. ಭದ್ರತಾ ಪಡೆಗಳು ಮತ್ತು ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

Previous Post

ಪಾಕ್ ದಾಳಿಗೆ ಗೋರಂಟ್ಲು ಯೋಧ ಹುತಾತ್ಮ; ಮಧ್ಯಾಹ್ನ ಬೆಂಗಳೂರು ತಲುಪಲಿದೆ ಪಾರ್ಥಿವ ಶರೀರ

Next Post

ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

Next Post
ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.