Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ನನಗೂ, ನನ್ನ ಹೆಂಡತಿಗೂ ಚಿತ್ರಹಿಂಸೆ ನೀಡ್ತಿದ್ದಾಳೆ’.. ಚೈತ್ರಾ ಕುಂದಾಪುರ ಮೇಲೆ ಸ್ವಂತ ಬಾವನಿಂದಲೇ ಆರೋಪ

editor tv by editor tv
May 16, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/05/kundapura2.jpg

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ನಿನ್ನೆ ಚೈತ್ರಾ ಕುಂದಾಪುರ ತಂದೆ ನೇರವಾಗಿ ಮಾಧ್ಯಗಳ ಮುಂದೆ ಬಂದು ಕೆಲವೊಂದು ಆರೋಪಗಳನ್ನು ಮಾಡಿದ್ದರು.

ಆದ್ರೇ ಇದೀಗ ಸ್ವಂತ ಬಾವ ಚಂದ್ರಶೇಖರ್ ಅವರು ಚೈತ್ರಾ ಕುಂದಾಪುರ ಮೇಲೆ ಆರೋಪ ಮಾಡಿದ್ದಾರೆ. ಅಲ್ಲದೇ ಅವರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ್ದು ಹೇಗೆ ಅಂತ ಎಳೆ ಎಳೆಯಾಗಿ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು, ಚೈತ್ರಾ ಹಗರಣ ಆಗುವ ಮೊದಲು ನಾನು ಶ್ರೀರಾಮ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಮ್ಯಾನೇಜರ್ ಆಗಿದ್ದೆ. ಒಂದು ಬಾರಿ ಚೈತ್ರಾ ಹಾಗೂ ಶ್ರೀಕಾಂತ್ ಬಂದು 50 ಲಕ್ಷ ಡೆಪಾಸಿಟ್ ಮಾಡಲು ಹೇಳಿದರು. ಕಾರ್ಯದರ್ಶಿಗಳ ಬಳಿ ಕೇಳಿ ನಾನು ಡೆಪಾಸಿಟ್ ಮಾಡಿದ್ದೆ. ಅಪ್ಪ ಅಮ್ಮನ ಹೆಸರಲ್ಲಿ ಡೆಪಾಸಿಟ್ ಮಾಡಲು ಹೇಳಿದಳು. ಇದು ಮಂತ್ರಿಗಳ ದುಡ್ಡು ಕಡಿಮೆ ಅವಧಿಯಲ್ಲಿ ಡೆಪಾಸಿಟ್ ಮಾಡುತ್ತವೆ ನಂತರ ತೆಗೆಯುತ್ತೇವೆ ಅಂದಿದ್ದಳು. ಎಲ್ಲಾ ಪತ್ರಗಳಿಗೂ ಅವಳೇ ಸಹಿ ಮಾಡಿದ್ದಳು. ಸ್ವಲ್ಪ ಸಮಯದ ನಂತರ ಡೆಪಾಸಿಟ್ ಆಧಾರದಲ್ಲಿ ಸಾಲ ಮಾಡಿದಳು. ಸಂತೋಷನ್ನು ಅವರಿಗೆ ಸಾಲ ಮಾಡಿಸಿ ಕೊಟ್ಟಳು. ಎಕ್ಸ್ಟ್ರಾ ಬಡ್ಡಿಯನ್ನು ನಾನು ಕೊಡುತ್ತೇನೆ ಎಂದು ಹೇಳಿದಳು. ಬಾಂಡ್ ಮೇಲೆ ಲೋನ್ ಮಾಡಿ ಕೊಡಿ ಎಂದು ಹೇಳಿದಳು. ಸತ್ಯ ನಂಬಿ ನಾನು ಸಾಲ ಮಾಡಿ ಕೊಟ್ಟೆ. ಉಪ್ಪುರು ಬ್ರಾಂಚ್​ನಲ್ಲಿ ಇದ್ದಾಗ ಎಲೆಕ್ಷನ್ ಟೈಮ್ನಲ್ಲಿ ಎರಡು ಕೋಟಿ ರೂಪಾಯಿ ತಗೊಂಡು ಬಂದಿದ್ದರು. ಡೆಪಾಸಿಟ್ ತೆಗೆದುಕೊಳ್ಳಲು ಕಾರ್ಯದರ್ಶಿಯವರು ಸೂಚಿಸಿದ್ದರು.

ಸ್ವಲ್ಪ ಹಣ ಲಾಕರ್ ನಲ್ಲಿ ಇಟ್ಟು ಹೋಗಿದ್ದರು. ಸ್ವಲ್ಪ ಸಮಯದ ನಂತರ ಮನೆ ಕಟ್ಟಲು ಇದೆ ಡೆಪಾಸಿಟ್ ಮೇಲೆ ಸಾಲ ಮಾಡಿ ಕೊಡಿ ಎಂದರು. ಸಾಲಕ್ಕೆ ಒರಿಜಿನಲ್ ಬಾಂಡ್ ಬೇಕು ಎಂದು ಕೇಳಿದೆ. ಎರಡು ಬಾರಿಯೂ ನೀವು ವರ್ಜಿನಲ್ ಬಾಂಡ್ ಕೊಟ್ಟಿಲ್ಲ ಎಂದು ಹೇಳಿದೆ. ಇದರಿಂದ ತೊಂದರೆ ಆಗಬಹುದು ಎಂದು ಹೇಳಿದೆ. ಒರಿಜಿನಲ್ ಬಾಂಡ್ ಮಿಸ್ ಪ್ಲೇಸ್ ಆಗಿದೆ ಎಂದು ಹೇಳಿದಳು. ನಂಬಿಕೆಯಿಂದ ನಾನು ಸಾಲ ಮಾಡಿ ಕೊಟ್ಟೆ. ಚೈತ್ರಾ ನನ್ನ ನಾದಿನಿ ಆದಕಾರಣ ಸಹಾಯ ಮಾಡಿದೆ. ಇದಾಗಿ ಒಂದುವರೆ ತಿಂಗಳಲ್ಲಿ ಇಬ್ಬರು ಅರೆಸ್ಟ್ ಆದರು. ನಾನು ಸಮಸ್ಯೆಯಲ್ಲಿದ್ದೇನೆ ಲಾಕರ್ ನಲ್ಲಿ ಹಣ ಇಟ್ಟದ್ದು ಅಥವಾ ಡೆಪಾಸಿಟ್ ಮಾಡಿದ್ದು ಯಾರಿಗೂ ಹೇಳಬೇಡಿ ಎಂದರು. ಯಾವುದೇ ಮಾಹಿತಿ ಕೊಡಬೇಡಿ ಎಂದರು. ನೀವು ಮಾಹಿತಿ ಕೊಟ್ಟರೆ ನಾನು ಸಮಸ್ಯೆಯಲ್ಲಿ ಸಿಕ್ಕಿ ಬೀಳುತ್ತೇನೆ ಎಂದಳು. ಆಮೇಲೆ ಸಂಬಂಧ ಏನೋ ನೋಡೋದಿಲ್ಲ ನಾನ, ಏನನ್ನು ಮಾಡಬೇಕು ಅಂತ ನನಗೆ ಗೊತ್ತಿದೆ ಎಂದು ಬೆದರಿಕೆ ಹಾಕಿದ್ದಳು.

ಬಂಧನದ ನಂತರ ಸಿಸಿಬಿ ಅವರು ಶ್ರೀಕಾಂತನನ್ನು ನಮ್ಮಲ್ಲಿ ಕರೆ ತಂದಾಗ ಎಲ್ಲ ವಿಚಾರ ಹೇಳಿದೆ. ಡೆಪಾಸಿಟ್ ಬಾಂಡ್ ಎಲ್ಲ ಅಲ್ಲೇ ಸಿಕ್ಕಿದೆ. ಎಲ್ಲ ಒರಿಜಿನಲ್ ಬಾಂಡ್ ಕೂಡ ಲೋಕರ್ ನಲ್ಲಿ ಇತ್ತು. ಲೋನ್ ಬಗ್ಗೆ ನಾನು ಯಾವುದೇ ಮಾಹಿತಿ ನೀಡಿರಲಿಲ್ಲ. ಈ ಮಾಹಿತಿ ನಾನು ನೀಡಿದ್ದೇನೆ ಎಂಬ ಕಾರಣಕ್ಕೆ ಚೈತ್ರಾ ಹಗೆ ಸಾಧಿಸುತ್ತಿದ್ದಾಳೆ. ಜೈಲಿಂದ ಬಿಡುಗಡೆಯಾಗಿ ಬಂದ ನಂತರ ಚೈತ್ರಾ ಮತ್ತು ಶ್ರೀಕಾಂತ್ ನನಗೆ ಉಲ್ಟಾ ಹೊಡೆದಿದ್ದಾರೆ. ನಾವೇ ಸಾಲ ಮಾಡಿದ ಬಗ್ಗೆ ನಿಮ್ಮ ಹತ್ತಿರ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿದಳು. ನನ್ನ ಬಗ್ಗೆ ಮಾಹಿತಿ ಕೊಟ್ಟದ್ದಕ್ಕೆ ಬೇಕಾದರೆ ಕೆಲಸ ಕಳೆದುಕೋ ಎಂದು ಹೇಳಿದಳು. ನಾನು ಸಾಲ ಮಾಡಿದ್ದನ್ನು ಒಪ್ಪಿಕೊಳ್ಳುವುದಿಲ್ಲ ಎಂದಳು. ನಮಗೆ ಯಾವುದೇ ಹಣ ಕೊಟ್ಟಿಲ್ಲ. ನನ್ನ ಹೆಂಡತಿಗೂ ನನಗೂ ಚಿತ್ರ ಹಿಂಸೆ ನೀಡುತ್ತಿದ್ದಾಳೆ. ಅವಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಒತ್ತಾಯಿಸಿದ್ದಾರೆ.

Previous Post

ಸಿಎಂ ಸಿದ್ದರಾಮಯ್ಯ ಮಂಗಳೂರು ಭೇಟಿ ‘ಬಂದ ಪುಟ್ಟ ಹೋದ ಪುಟ್ಟ’ ಆಗದಿರಲಿ: ಕ್ಯಾ.ಬ್ರಿಜೇಶ್ ಚೌಟ

Next Post

ಕುರ್ ಆನ್ ​ ಸುಟ್ಟಿದ್ದನ್ನು ಖಂಡಿಸಿ ಮುಸ್ಲಿಮರಿಂದ ಪ್ರತಿಭಟನೆ:

Next Post
ಕುರ್ ಆನ್ ​ ಸುಟ್ಟಿದ್ದನ್ನು ಖಂಡಿಸಿ ಮುಸ್ಲಿಮರಿಂದ ಪ್ರತಿಭಟನೆ:

ಕುರ್ ಆನ್ ​ ಸುಟ್ಟಿದ್ದನ್ನು ಖಂಡಿಸಿ ಮುಸ್ಲಿಮರಿಂದ ಪ್ರತಿಭಟನೆ:

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.