Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

India Rain Alert: ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ ಭಾರಿ ಮಳೆ

editor tv by editor tv
May 26, 2025
in ರಾಷ್ಟ್ರೀಯ
0
India Rain Alert: ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ ಭಾರಿ ಮಳೆ
1.9k
VIEWS
Share on FacebookShare on TwitterShare on Whatsapp

ನಿಗದಿತ ಸಮಯಕ್ಕಿಂತ ಮೊದಲೇ ಕೆಲವು ರಾಜ್ಯಗಳಿಗೆ ಮುಂಗಾರು ಆಗಮನವಾಗಿದ್ದು, ಭಾರಿ ಮಳೆಯಾಗುತ್ತಿದೆ. ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳಲ್ಲಿ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳು, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ, ಮಧ್ಯ ಮತ್ತು ಉತ್ತರ ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.

ನವದೆಹಲಿ, ಮೇ 26: ವಾಡಿಕೆಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈಋತ್ಯ ಮುಂಗಾರು(Southwest Monsoon) ಆಗಮನವಾಗಿದೆ. ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ಮುಂದಿನ ಎರಡು ದಿನಗಳಲ್ಲಿ ಮುಂಬೈ ತಲುಪಬಹುದು, ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖ ನೀಡಿದೆ.

ಮುಂದಿನ ಮೂರು ದಿನಗಳಲ್ಲಿ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳು, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ, ಮಧ್ಯ ಮತ್ತು ಉತ್ತರ ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.

ದೆಹಲಿಯಲ್ಲಿ ಮಳೆ ದೆಹಲಿಗೆ ಮುಂಗಾರು ಆಗಮನ ಸಮೀಪದವಿಲ್ಲದಿದ್ದರೂ ಕೂಡ ಭಾನುವಾರ ಧಾರಾಕಾರ ಮಳೆಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಯಂತಾಗಿತ್ತು, ಹಲವು ವಾಹನಗಳು ಸಿಲುಕಿದ್ದವು.

ಈ ಬಾರಿ ಮುಂಗಾರು ನಿಗದಿತ ಸಮಯಕ್ಕಿಂತ 8 ದಿನ ಮೊದಲೇ ಕೇರಳ ತಲುಪಿದೆ. ಐಎಂಡಿ ಪ್ರಕಾರ, ಕೊನೆಯ ಬಾರಿಗೆ ರಾಜ್ಯದಲ್ಲಿ ಮಾನ್ಸೂನ್ ಇಷ್ಟು ಬೇಗ ಆಗಮಿಸಿದ್ದು 2009 ರ ಮೇ 23 ಮತ್ತು 2001 ರಂದು. ಕೇರಳದಲ್ಲಿ ಮಾನ್ಸೂನ್ ಆಗಮನದ ಸಾಮಾನ್ಯ ದಿನಾಂಕ ಜೂನ್ 1. ಆದಾಗ್ಯೂ, 1918 ರಲ್ಲಿ, ಮಾನ್ಸೂನ್ ಮೇ 11 ರಂದು ಕೇರಳಕ್ಕೆ ಆಗಮಿಸಿತ್ತು.

ವಾಡಿಕೆಗಿಂತ ಮೊದಲೇ ಕೇರಳ ಪ್ರವೇಶಿಸಿರುವ ಮುಂಗಾರು, ರಾಜ್ಯದ ಎಲ್ಲೆಡೆ ನಿರಂತರವಾಗಿ ಮಳೆ ಸುರಿಯುಂತೆ ಮಾಡಿದೆ. ಮುಂಗಾರು ಮಾರುತವು ಮಹಾರಾಷ್ಟ್ರವನ್ನೂ ಪ್ರವೇಶಿಸಿದ್ದು, ಕೊಂಕಣದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈಶಾನ್ಯ ರಾಜ್ಯಗಳಿಗೆ ಕೂಡ ಮುಂಗಾರು ಪ್ರವೇಶ ಆಗಿದೆ.

ಇಡುಕ್ಕಿ ಜಿಲ್ಲೆಯಲ್ಲಿರುವ ಮಲಂಕರ ಅಣೆಕಟ್ಟಿನ ಐದು ಗೇಟುಗಳನ್ನು ತೆಗೆದು ಭಾನುವಾರ ನದಿಗೆ ನೀರು ಹರಿಸಲಾಯಿತು. ಇದರಿಂದ ತೊಡುಪುಳ ಹಾಗೂ ಮೂವಾಟ್ಟುಪುಳ ನದಿ ತೀರದಲ್ಲಿ ವಾಸಿಸುವ ನಿವಾಸಿಗಳಿಗೆ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ಕೋಳಿಕ್ಕೋಡ್‌, ಕಾಸರಗೋಡು ಜಿಲ್ಲೆಯ ಹಲವೆಡೆ ಮರಗಳು ಉರುಳಿಬಿದ್ದಿವೆ. ಕೊಲ್ಲಂ ಪಟ್ಟಣದ ಹೃದಯಭಾಗದಲ್ಲಿ ದೊಡ್ಡದಾದ ಫ್ಲೆಕ್ಸ್ ರಸ್ತೆಗೆ ಉರುಳಿಬಿದ್ದಿದ್ದು, ಭಾರಿ ಅನಾಹುತವೊಂದು ಸ್ಪಲ್ಪದರಲ್ಲಿ ತಪ್ಪಿದೆ.

Previous Post

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

Next Post

ರಾಜ್ಯದಲ್ಲಿ 47 ಕೊರೊನಾ ಕೇಸ್.. ಪಾಸಿಟಿವಿಟಿ ರೇಟ್‌ ಹೆಚ್ಚಾದ್ರೆ ಎಲ್ಲರಿಗೂ ಟೆನ್ಷನ್; ಯಾಕೆ ಗೊತ್ತಾ?

Next Post

ರಾಜ್ಯದಲ್ಲಿ 47 ಕೊರೊನಾ ಕೇಸ್.. ಪಾಸಿಟಿವಿಟಿ ರೇಟ್‌ ಹೆಚ್ಚಾದ್ರೆ ಎಲ್ಲರಿಗೂ ಟೆನ್ಷನ್; ಯಾಕೆ ಗೊತ್ತಾ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.