Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕೊರೊನಾ ಆತಂಕ.. ಜ್ವರ ಇದ್ದರೆ ಮಕ್ಕಳನ್ನು ಶಾಲೆಗೆ ಕಳಿಸದಂತೆ ಮಾರ್ಗಸೂಚಿ..!

editor tv by editor tv
May 27, 2025
in ರಾಜ್ಯ
0
ಕೊರೊನಾ ಆತಂಕ.. ಜ್ವರ ಇದ್ದರೆ ಮಕ್ಕಳನ್ನು ಶಾಲೆಗೆ ಕಳಿಸದಂತೆ ಮಾರ್ಗಸೂಚಿ..!
1.9k
VIEWS
Share on FacebookShare on TwitterShare on Whatsapp

ಮತ್ತೆ ಅದೇ ಭಯ.. ಆತಂಕ.. ಸುಳಿವು ನೀಡದೇ ಸದ್ದು ಮಾಡ್ತಿರೋ ಕೊರೊನಾ ಅಬ್ಬರಿಸಲು ಶುರು ಮಾಡಿದೆ. . ರಾಜಧಾನಿ ಬೆಂಗಳೂರಲ್ಲಿ ಮಹಾಮಾರಿ ಸದ್ದು ಮಾಡ್ತಿದೆ. ದಿನದಿಂದ ದಿನಕ್ಕೆ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ!

ಬಿಟ್ಟರೂ ಬಿಡದೀ ಮಾಯೆ ಎನ್ನುವಂತೆ ಕೊರೊನಾ ಹೊಸ ಹೊಸ ಅವತಾರ ತಾಳಿ ಬರುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಕೊರೊನಾ ಎಂಬ ಕ್ರಿಮಿಯ ಕಾಟ ಮತ್ತೆ ಶುರುವಾಗಿದೆ. ರಾಜ್ಯದಲ್ಲಿ ಮತ್ತೆ ಚೀನಾ ತಳಿಯ ಗುಮ್ಮ ಕಂಗೆಡಿಸಿದೆ. ಮುಂಗಾರು ಪೂರ್ವ ಮಳೆ ಜೊತೆಜೊತೆಯಲ್ಲೇ ದಾಂಗುಡಿ ಇಟ್ಟು ದಂಗುಬಡಿಸಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಿದೆ. ರಾಜ್ಯರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಕೊರೊನಾ ಕೇಸ್‌ 80ಕ್ಕೆ ಏರಿಕೆ!

  • ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 80ಕ್ಕೆ ಏರಿಕೆ!
  •  ಕಳೆದ 24 ಗಂಟೆಯಲ್ಲಿ 37 ಹೊಸ ಕೊರೊನಾ ಕೇಸ್‌ಗಳು ಪತ್ತೆ
  •  4 ಮಂದಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದು, 80 ಸಕ್ರಿಯ ಕೇಸ್
  •  ಬೆಂಗಳೂರಿನಲ್ಲಿ 73 ಕೊರೊನಾ ಪ್ರಕರಣಗಳ ಸಂಖ್ಯೆ ದಾಖಲು
  •  183 ಮಂದಿಗೆ ಟೆಸ್ಟ್ ಮಾಡಲಾಗಿದ್ದು, 73 ಮಂದಿ ಪಾಸಿಟಿವ್
  •  ಬೆಂಗಳೂರು ಗ್ರಾಮಾಂತರದಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್
  •  ಶೇಕಡ 19.37ರಷ್ಟು ಕೊರೊನಾ ಪಾಸಿಟಿವಿಟಿ ರೇಟ್‌ ಇದೆ

ಬೆಂಗಳೂರು ಅಷ್ಟೇ ಅಲ್ಲ.. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಕೇಸ್‌ಗಳ ಸಂಖ್ಯೆ ಮೆಲ್ಲನೆ ತಲೆದೋರಿದೆ. ಹಲವು ಜಿಲ್ಲೆಗಳಲ್ಲಿ ಕೊವಿಡ್ 19 ಕ್ರಿಮಿ ಕಾಣಿಸಿಕೊಂಡು ರಾಜ್ಯದ ಜನರನ್ನ ಆತಂಕಕ್ಕೆ ತಳ್ಳಿದೆ.

ಕೊರೊನಾ ಕಂಟಕ!

ದಕ್ಷಿಣ ಕನ್ನಡದಲ್ಲಿ ಒಂದು ಕೊರೊನಾ ಸೋಂಕು ಪಾಸಿಟಿವ್ ಕೇಸ್ ದಾಖಲಾಗಿದೆ. ಮೈಸೂರು ಭಾಗದಲ್ಲಿ 3 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ವಿಜಯನಗರದಲ್ಲಿ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಮೊನ್ನೆ 47 ಇದ್ದ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ನಿನ್ನೆಗೆ 80ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದ್ದು ರಾಜ್ಯ ಸರ್ಕಾರ ಅಲರ್ಟ್ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​​ಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು ಅಗತ್ಯಬಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಕಠಿಣ ರೂಲ್ಸ್ ಜಾರಿ ಮಾಡುವ ಚಿಂತನೆಯಲ್ಲಿದೆ. ರೂಪಾಂತರಿ ರೂಪದಲ್ಲಿ ಅಬ್ಬರಿಸ್ತಿರೋ ಕೊರೊನಾಗೆ ಕಡಿವಾಣ ಹಾಕಲು ಸರ್ಕಾರ ಸಕಲ ತಯಾರಿ ಮಾಡಿಕೊಳ್ತಿದೆ. ಹಿಂದಿನ ಪರಿಸ್ಥಿತಿ ಉದ್ಭವಿಸಿದ್ರೆ ಯುದ್ಧೋಪಾದಿಯಲ್ಲಿ ನುಗ್ಗುವಂತೆ ಆರೋಗ್ಯ ಸಿಬ್ಬಂದಿಗೂ ಸೂಚನೆ ನೀಡಲಾಗಿದೆ.

ಶೀತ-ಜ್ವರ ಇದ್ದ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಶಾಲೆಗಳೂ ಕೂಡ ಇಂಥ ಮಕ್ಕಳಿಗೆ ರಜೆ ನೀಡಬೇಕು. ಈ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೇ 29 ರಿಂದ ರಾಜ್ಯಾದ್ಯಂತ ಶಾಲೆಗಳು ಪುನರ್ ಆರಂಭ ಆಗುತ್ತಿವೆ.

Previous Post

ಧಾರಾಕಾರ ಮಳೆ, ತುರ್ತು ಸಂದರ್ಭದಲ್ಲಿ ಪ್ರತಿಯೊಬ್ಬ SDPI ಕಾರ್ಯಕರ್ತರು ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಿರಬೇಕು: SDPI ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ರಿಂದ ತುರ್ತು ಸಂದೇಶ

Next Post

ಪ್ರಜ್ವಲ್ ರೇವಣ್ಣಗೆ ಮಾಜಿ ಕಾರು ಚಾಲಕನಿಂದ ಮತ್ತೆ ಸಂಕಷ್ಟ.. ಕೋರ್ಟ್​ಗೆ ನೀಡಿದ ಹೇಳಿಕೆಯಲ್ಲಿ ಏನೇನಿದೆ..?

Next Post

ಪ್ರಜ್ವಲ್ ರೇವಣ್ಣಗೆ ಮಾಜಿ ಕಾರು ಚಾಲಕನಿಂದ ಮತ್ತೆ ಸಂಕಷ್ಟ.. ಕೋರ್ಟ್​ಗೆ ನೀಡಿದ ಹೇಳಿಕೆಯಲ್ಲಿ ಏನೇನಿದೆ..?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.