Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

editor tv by editor tv
May 31, 2025
in ರಾಜ್ಯ
0
ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು
1.9k
VIEWS
Share on FacebookShare on TwitterShare on Whatsapp

ದಕ್ಷಿಣ ಕನ್ನಡದಲ್ಲಿ ʻಮರಣ ಮಳೆʼಗೆ ಒಂದೇ ದಿನ 7 ಬಲಿ

ಮಂಗಳೂರು: ನಗರದ ಹೊರವಲಯದ ಮಂಜನಾಡಿಯ ಮೊಂಟೆಪದವು ಗುಡ್ಡಕುಸಿತದಿಂದ (Montepadavu Landslide) ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಅಂತ ಪೊಲೀಸ್ ಠಾಣೆಗೆ (Konaje Police Station) ದೂರು ನೀಡಲಾಗಿದೆ.

ಹರೇಕಳ ಗ್ರಾಮದ ತೇಜುಕುಮಾರ್‌ ಎಂಬುವವರು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗುಡ್ಡ ಕುಸಿದ ಘಟನೆಗೆ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಯೇ ಕಾರಣ. ಮಂಜನಾಡಿ ಗ್ರಾಪಂ ಪಿಡಿಓ ಚೈತ್ರಾ ಮತ್ತು ಕೆಆರ್‌ಡಿಐಎಲ್  (KRDIL) ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಅವೈಜ್ಞಾನಿಕ ಕಾಮಗಾರಿಯೇ ದುರಂತಕ್ಕೆ ಕಾರಣ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ

ಗುಡ್ಡ ಕುಸಿಯೋ ಶಬ್ಬ ಕೇಳಿ ಪತಿ ಸೀತಾರಾಮ ಮನೆಯಿಂದ ಓಡಿ ಹೊರ ಬಂದಿದ್ದು, ತಂದೆ ಕಾಂತಪ್ಪ ಪೂಜಾರಿ (65), ತಾಯಿ ಪ್ರೇಮಾ ಪೂಜಾರಿ (60), ಪತ್ನಿ ಅಶ್ವಿನಿ (31) ಮಕ್ಕಳಾದ ಆರ್ಯನ್ (2.5 ವರ್ಷ), ಆರುಷ್ (2.5 ವರ್ಷ) ಮಣ್ಣಿನಡಿ ಸಿಲುಕಿದ್ದರು. ಅವಶೇಷಗಳಡಿ ಸಿಲುಕಿದ್ದ ಕಾಂತಪ್ಪರನ್ನು ಸ್ಥಳೀಯರು ಬಂದು ರಕ್ಷಿಸಿದ್ದು, ಕಾಲಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಿದ್ದರು

ಒಂದೇ ದಿನ 7 ಬಲಿ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಣ ಮಳೆಗೆ ಶುಕ್ರವಾರ ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ 7 ಜನ ಬಲಿಯಾಗಿದ್ದಾರೆ. ಉಳ್ಳಾಲದ ಮೊಂಟೆಪದವು ಕೋಡಿಯ ಕಾಂತಪ್ಪ ಪೂಜಾರಿ ಅನ್ನೋವ್ರ ಮನೆ ಮೇಲೆ ಗುಡ್ಡ ಕುಸಿದಿದೆ. ವೃದ್ಧೆ ಪ್ರೇಮಾ ಪೂಜಾರಿ, ಮೊಮ್ಮಕ್ಕಳಾದ ಆರುಷ್, ಆರ್ಯನ್ ಸಾವನ್ನಪ್ಪಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಗಾಢ ನಿದ್ರೆಯಲ್ಲಿದ್ದಾಗಲೇ ಈ ಘೋರ ದುರಂತ ಸಂಭವಿಸಿದೆ.

ಅವಶೇಷಗಳಡಿ ಸಿಲುಕಿದ್ದ ತಾಯಿ ಅಶ್ವಿನಿ, ಮಕ್ಕಳಾದ ಆರ್ಯನ್, ಆರುಷ್ ರಕ್ಷಣೆಗೆ ಬೆಳಗ್ಗೆ 6 ಗಂಟೆಯಿಂದಲೇ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಕಾರ್ಯಾಚರಣೆಗೆ ಇಳಿದಿದ್ರು. ಜೆಸಿಬಿ, ಹಿಟಾಚಿ ತೆರಳಲು ಸಾಧ್ಯವಾಗದ ದುರ್ಗಮ ರಸ್ತೆಯಾದ್ದರಿಂದ ರಕ್ಷಣಾ ಕಾರ್ಯಾಚರಣೆ ವಿಳಂಬವಾಯ್ತು. ತಾಯಿ ಅಶ್ವಿನಿ ಮಕ್ಕಳನ್ನು ಮಡಿಲಲ್ಲಿಟ್ಟುಕೊಂಡೇ ಮಲಗಿದ್ರು. ಮೂವರ ಮೇಲೂ ಗೋಡೆ ಕುಸಿದಿತ್ತು. ಆರ್ಯನ್ ಮೃತಪಟ್ಟಿದ್ದರೆ ಪುಟ್ಟಕಂದ ಆರುಷ್ ತಾಯಿ ತೋಳಿನಲ್ಲೇ ನರಳಾಡ್ತಿದ್ದ. ಮಕ್ಕಳನ್ನು ರಕ್ಷಿಸಿ ಅಂತ ತಾಯಿ ಅಂಗಲಾಚಿದರು. ಸತತ 10 ಗಂಟೆ ಕಾರ್ಯಾಚರಣೆ ಬಳಿಕ ದೊಡ್ಡಮಗು ಆರ್ಯನ್ ಮೃತದೇಹ ಹೊರತೆಗೆಯಲಾಯ್ತು. ಆರುಷ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ. ತಾಯಿ ಅಶ್ವಿನಿಯನ್ನು ರಕ್ಷಿಸಿ ಹೊರ ತೆಗೆದಾಗ ನನ್ನ ಮಕ್ಕಳೆಲ್ಲಿದ್ದಾರೆ…? ಹೇಗಿದ್ದಾರೆ..? ಅಂತ ಹಪಾಹಪಿಸಿದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳು ಸಾವನ್ನಪ್ಪಿರುವ ವಿಷಯ ತಿಳಿಸಿಲ್ಲ. ಕೊನೆಯದಾಗಿ ಪ್ರೇಮಾಪೂಜಾರಿ ದೇಹ ಹೊರತೆಗೆಯಲಾಯಿತು

ನಾಡದೋಣಿ ಮಗುಚಿ ಇಬ್ಬರು ನೀರುಪಾಲು:
ಮಂಗಳೂರಿನ ತೋಟಬೆಂಗ್ರೆ ಅಳಿವೆ ಬಾಗಿಲು ಎಂಬಲ್ಲಿ ಕಡಲ ಅಬ್ಬರಕ್ಕೆ ನಾಡದೋಣಿ ಮಗುಚಿ ಇಬ್ಬರು ನೀರುಪಾಲಾಗಿದ್ದಾರೆ. ತೋಟಬೆಂಗ್ರೆ ನಿವಾಸಿಗಳಾದ ಯಶವಂತ, ಕಮಲಾಕ್ಷ ಸಾವನ್ನಪ್ಪಿದ ಮೀನುಗಾರರಾಗಿದ್ದಾರೆ.

ಇನ್ನೂ ದೇರಳಕಟ್ಟೆಯ ಕಾನಕೆರೆ ಎಂಬಲ್ಲಿ ಕಾಂಪೌಂಡ್ ಗೋಡೆ ಕುಸಿದು 10 ವರ್ಷದ ನಯೀಮಾ ಎಂಬ ಬಾಲಕಿ ದುರ್ಮರಣಕ್ಕೀಡಾಗಿದ್ದಾರೆ. ನೌಶಾದ್ ಎಂಬುವರ ಮನೆಯ ಕಿಟಕಿಯ ಹಿಂಬದಿ ಗೋಡೆ ಕುಸಿದ್ದು ಮನೆ ಮೇಲೆ ಮಣ್ಣುಬಿದ್ದಿತ್ತು, ಗಾಯಗೊಂಡಿದ್ದ ಪುತ್ರಿ ನಯೀಮಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾರೆ. ಮತ್ತೊಂದು ಕಡೆ, ಬೆಳ್ತಂಗಡಿಯ ಓಡಿನ್ಮಾಳ ಗ್ರಾಮದ ಕುಮ್ಮಂಜ ಎಂಬಲ್ಲಿ ಕರೆಂಟ್ ಶಾಕ್‌ನಿಂದ, ಲೈನ್‌ಮ್ಯಾನ್ ವೀರೇಶ್ ಜೈನ್ (27) ದುರ್ಮರಣಕ್ಕೀಡಾಗಿದ್ದಾರೆ.

Previous Post

ಮಳೆ ಆರ್ಭಟ.. ಜೀವ ಬಿಟ್ಟ 7 ಜನ, ಇಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Next Post

ಹತ್ಯೆಗೀಡಾ ದ ರಹೀಮ್ ಮನೆಗೆ ಮಿತ್ತಬೈಲ್ ಕೇಂದ್ರ ಜಮಾಅತ್ ನಿಯೋಗ ಭೇಟಿ

Next Post
ಹತ್ಯೆಗೀಡಾ ದ ರಹೀಮ್ ಮನೆಗೆ ಮಿತ್ತಬೈಲ್ ಕೇಂದ್ರ ಜಮಾಅತ್ ನಿಯೋಗ ಭೇಟಿ

ಹತ್ಯೆಗೀಡಾ ದ ರಹೀಮ್ ಮನೆಗೆ ಮಿತ್ತಬೈಲ್ ಕೇಂದ್ರ ಜಮಾಅತ್ ನಿಯೋಗ ಭೇಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.