Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ದ.ಕ.ಜಿಲ್ಲೆ: 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

editor tv by editor tv
June 3, 2025
in ಕರಾವಳಿ
0
1.9k
VIEWS
Share on FacebookShare on TwitterShare on Whatsapp

ಮಂಗಳೂರು: 

ದ.ಕ. ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ.

ವಿವಿಧ ಪೊಲೀಸ್ ಠಾಣೆಗಳಿಂದ ಗಡಿಪಾರು ಮಾಡಲು ಪ್ರಸ್ತಾವನೆ ಸಲ್ಲಿಸಲಾದ ಪಟ್ಟಿ ಇಂತಿವೆ:

ಬಂಟ್ವಾಳ ನಗರ ಠಾಣೆ: ಹಸೈನಾರ್, ಮುಹಮ್ಮದ್ ಸಫ್ವಾನ್, ರಾಜು ಯಾನೆ ರಾಜೇಶ್, ಭುವಿ ಯಾನೆ ಭುವಿತ್ ಶೆಟ್ಟಿ

ಬಂಟ್ವಾಳ ಗ್ರಾಮಾಂತರ ಠಾಣೆ: ಪವನ್ ಕುಮಾರ್, ಚರಣ್ ಯಾನೆ ಚರಣ್ ರಾಜ್, ಅಬ್ದುಲ್ ಲತೀಫ್, ಮುಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್ ಯಾನೆ ಅದ್ದು, ಭರತ್ ರಾಜ್ ಬಿ ಯಾನೆ ಭರತ್ ಕುಮ್ಡೇಲು,

ವಿಟ್ಲ ಪೊಲೀಸ್ ಠಾಣೆ: ಗಣೇಶ ಯಾನೆ ಗಣೇಶ ಪೂಜಾರಿ, ಅಬ್ದುಲ್ ಖಾದರ್ ಯಾನೆ ಶೌಕತ್, ಚಂದ್ರಹಾಸ,

ಪೂಂಜಾಲಕಟ್ಟೆ ಠಾಣೆ: ಅಶ್ರಫ್ ಬಿ ಯಾನೆ ಗರಗಸ ಅಶ್ರಫ್.

ಬೆಳ್ತಂಗಡಿ ಠಾಣೆ: ಮನೋಜ್ ಕುಮಾರ್, ಮಹೇಶ ಶೆಟ್ಟಿ ತಿಮರೋಡಿ

ಪುತ್ತೂರು ನಗರ ಠಾಣೆ: ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ ಯಾನೆ ಅಬ್ದುಲ್ ಹಕೀಂ, ಅಜಿತ್ ರೈ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಕೆ.ಅಝೀಝ್,

ಪುತ್ತೂರು ಗ್ರಾಮಾಂತರ ಠಾಣೆ: ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್,

ಕಡಬ ಠಾಣೆ : ಮುಹಮ್ಮದ್ ನವಾಝ್,

ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಯಾನೆ ಸಂತು ಅಡೆಕ್ಕಲ್, ಜಯರಾಮ, ಸಂಶುದ್ದೀನ್, ಸಂದೀಪ್, ಮುಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್ ಯಾನೆ ಕರಾಯ ಅಝೀಝ್,

ಸುಳ್ಯ ಠಾಣೆ : ಲತೇಶ್ ಗುಂಡ್ಯ, ಮನೋಹರ ಯಾನೆ ಮನು

ಬೆಳ್ಳಾರೆ ಠಾಣೆ : ಪ್ರಸಾದ್, ಶಮೀರ್ ಕೆ.

Previous Post

ಕೊಳತ್ತಮಜಲು ಮುಸ್ಲಿಂ ಯುವಕನ ಹತ್ಯೆ ಪ್ರಕರಣ :ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ಶಾಸಕ ರಿಝ್ವಾನ್ ಅರ್ಶದ್ ಉಪಸ್ಥಿತಿಯಲ್ಲಿ SKSSF ದ.ಕ ಜಿಲ್ಲಾ ನಾಯಕರ ಸಭೆ

Next Post

RCB vs PBKS, IPL 2025 Final: ಒಂದು ತಂಡದ ಕನಸು ಇಂದು ನನಸು: ಮೊದಲ ಕಪ್​ಗೆ ಆರ್​ಸಿಬಿ-ಪಂಜಾಬ್ ನಡುವೆ ಕೊನೆಯ ಹೋರಾಟ

Next Post
RCB vs PBKS, IPL 2025 Final: ಒಂದು ತಂಡದ ಕನಸು ಇಂದು ನನಸು: ಮೊದಲ ಕಪ್​ಗೆ ಆರ್​ಸಿಬಿ-ಪಂಜಾಬ್ ನಡುವೆ ಕೊನೆಯ ಹೋರಾಟ

RCB vs PBKS, IPL 2025 Final: ಒಂದು ತಂಡದ ಕನಸು ಇಂದು ನನಸು: ಮೊದಲ ಕಪ್​ಗೆ ಆರ್​ಸಿಬಿ-ಪಂಜಾಬ್ ನಡುವೆ ಕೊನೆಯ ಹೋರಾಟ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.