Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    ತಾಲಿಬಾನ್ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗಿರಲಿಲ್ಲ ಅವಕಾಶ

    ಕೊಳತ್ತಮಜಲು ರೆಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಎ 1 ಆರೋಪಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ರೌಡಿ ಶೀಟರ್ ಭರತ್ ಕುಮ್ಡೇಲು ಶರಣಾಗತಿ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    SDPI ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

BREAKING: ಗಾಲಿ ಜನಾರ್ದನ ರೆಡ್ಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

editor tv by editor tv
June 11, 2025
in ರಾಜ್ಯ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/05/janardhan-reddy4.jpg

ಬೆಂಗಳೂರು: ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ.

10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿ ಅನುಮತಿ ಇಲ್ಲ. ಪಾಸ್​ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್​ ಸೂಚನೆ ನೀಡಿದೆ. ಸಿಬಿಐನ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.

Previous Post

Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

Next Post

ಮಾಜಿ ಸಚಿವ ಬಿ.ನಾಗೇಂದ್ರಗೂ ED ಶಾಕ್.. ಯಾರೆಲ್ಲ ನಿವಾಸದ ಮೇಲೆ ದಾಳಿ ಆಗಿದೆ..?

Next Post

ಮಾಜಿ ಸಚಿವ ಬಿ.ನಾಗೇಂದ್ರಗೂ ED ಶಾಕ್.. ಯಾರೆಲ್ಲ ನಿವಾಸದ ಮೇಲೆ ದಾಳಿ ಆಗಿದೆ..?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.