Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇರಾನ್-ಇಸ್ರೇಲ್ ಸಂಘರ್ಷ, ಕಚ್ಚಾ ತೈಲ ಬೆಲೆ ಏರಿಕೆ, ಭಾರತಕ್ಕೆ ಹಣದುಬ್ಬರದ ಭೀತಿ!

editor tv by editor tv
June 15, 2025
in ವಿದೇಶ
0
ಇರಾನ್-ಇಸ್ರೇಲ್ ಸಂಘರ್ಷ, ಕಚ್ಚಾ ತೈಲ ಬೆಲೆ ಏರಿಕೆ, ಭಾರತಕ್ಕೆ ಹಣದುಬ್ಬರದ ಭೀತಿ!
1.9k
VIEWS
Share on FacebookShare on TwitterShare on Whatsapp

ಇರಾನ್-ಇಸ್ರೇಲ್ ಸಂಘರ್ಷವು ತೈಲ ಬೆಲೆ ಏರಿಕೆ ಮತ್ತು ವ್ಯಾಪಾರ ಅಡಚಣೆಗಳ ಭೀತಿ ಹುಟ್ಟಿಸಿದೆ. ಹಾರ್ಮುಜ್ ಜಲಸಂಧಿ ಮುಚ್ಚುವ ಆತಂಕದಿಂದ ಭಾರತದ ಮೇಲೆ ಹಣದುಬ್ಬರದ ಒತ್ತಡ ಹೆಚ್ಚಾಗಬಹುದು. ಶನಿವಾರ  ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 6 ಡಾಲರ್‌ಗಿಂತಲೂ ಹೆಚ್ಚಾಗಿದೆ.

Asianet Image

ಜಾಗತಿಕ ಹಡಗು ಮಾರ್ಗಗಳು ಸರಕು ಸಾಗಣೆ ದರಗಳಿಂದ ಸ್ವಲ್ಪ ನಿಟ್ಟುಸಿರು ಬಿಡುತ್ತಿದ್ದಂತೆಯೇ, ಕೇಪ್ ಆಫ್ ಗುಡ್ ಹೋಪ್‌ನ ಉದ್ದವಾದ ಮಾರ್ಗದಿಂದ ಹಡಗುಗಳು ಮರಳಿ ಮತ್ತೆ ಕೆಂಪು ಸಮುದ್ರ ಮಾರ್ಗಕ್ಕೆ ವಾಪಸ್ಸಾಗುತ್ತಿದ್ದಂತೆಯೇ, ಇರಾನ್ ಮತ್ತು ಇಸ್ರೇಲ್ ನಡುವಿನ ನೇರ ಸಂಘರ್ಷ ತೈಲ ಬೆಲೆಗಳು ಹಾಗೂ ವ್ಯಾಪಾರದ ಅಡಚಣೆಗಳ ಭೀತಿಯನ್ನು ಮತ್ತೆ ಹುಟ್ಟುಹಾಕಿದೆ. ಇದು ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಪ್ರಭಾವ ಬೀರಿದ್ದು, ಭಾರತೀಯ ಬಿಎಸ್‌ಇ ಸೆನ್ಸೆಕ್ಸ್ ಶುಕ್ರವಾರದ ವಹಿವಾಟಿನಲ್ಲಿ 573 ಅಂಕಗಳ ಕುಸಿತ ದಾಖಲಿಸಿತು.

ಹಾರ್ಮುಜ್ ಜಲಸಂಧಿಯ ಭೀತಿ

ಜಾಗತಿಕ ತೈಲ ಸಾಗಣೆದಾರರಲ್ಲಿ ಶೇಕಡಾ 20-25 ರಷ್ಟು ಸಾಗಣೆ ಆಗುವ ಪ್ರಮುಖ ಕೊಂಡಿ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಬಹುದು ಎಂಬ ಆತಂಕ ತಜ್ಞರಲ್ಲಿ ಮೂಡಿದೆ. ಈ ಮಾರ್ಗವು ಕತಾರ್ ಮತ್ತು ಯುಎಇಗಳಿಂದ ನೈಸರ್ಗಿಕ ಕಚ್ಚಾ ತೈಲ (LNG) ಸಾಗಿಸಲು ಅತ್ಯಂತ ಪ್ರಮುಖ ಜಲಮಾರ್ಗವಾಗಿದೆ. ಭಾರತಕ್ಕೆ ಕಚ್ಚಾ ತೈಲ ಪೂರೈಕೆದಾರರಲ್ಲಿ ಕತಾರ್ ಪ್ರಮುಖ ಸ್ಥಾನದಲ್ಲಿದೆ. ಶನಿವಾರ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 6 ಡಾಲರ್‌ಗಿಂತಲೂ ಹೆಚ್ಚಾಗಿ ಐದು ತಿಂಗಳ ಗರಿಷ್ಠ ಮಟ್ಟವಾದ 78 ಡಾಲರ್‌ಗಳನ್ನು ದಾಟಿದೆ.

ಭಾರತದ ಮೇಲೆ ಹಣದುಬ್ಬರ ಭೀತಿ

ಮಧ್ಯಪ್ರಾಚ್ಯದ ಎರಡು ದೇಶಗಳಲ್ಲಿನ ಉದ್ವಿಗ್ನ ಪರಿಸ್ಥಿತಿಯ ಪರಿಣಾಮ ಭಾರತದಲ್ಲಿಯೂ ಕಾಣಬಹುದು, ವಿಶೇಷವಾಗಿ ತೈಲ ಆಮದಿಗೆ ಭಾರತ ಹೆಚ್ಚು ಅವಲಂಬಿತವಾಗಿರುವ ಹಿನ್ನೆಲೆಯಲ್ಲಿ ಸ್ಥೂಲ ಆರ್ಥಿಕ ಸವಾಲುಗಳು ತಲೆದೋರಬಹುದು. 2019ರಲ್ಲಿ ಅಮೆರಿಕ ಆಮಿಷ ಬಿದ್ದ ನಂತರ ಭಾರತ ಇರಾನ್‌ನಿಂದ ತೈಲ ಆಮದು ನಿಲ್ಲಿಸಿತ್ತು. ಆದರೆ, ಗೋಲ್ಡ್‌ಮನ್ ಸ್ಯಾಚ್ಸ್ ಅಂದಾಜು ಪ್ರಕಾರ, ಇರಾನ್ ತನ್ನ ತೈಲ ಪೂರೈಕೆಯನ್ನು ದಿನಕ್ಕೆ 1.75 ಮಿಲಿಯನ್ ಬ್ಯಾರೆಲ್‌ಗಳಷ್ಟು ಕಡಿಮೆ ಮಾಡಬಹುದು. ಬ್ರೆಂಟ್ ಕ್ರೂಡ್ ಬೆಲೆ 90 ಡಾಲರ್ ದಾಟಬಹುದು ಎಂಬ ಸಾಧ್ಯತೆ ಇದೆ ಮತ್ತು 2026ರ ಹೊತ್ತಿಗೆ 60 ಡಾಲರ್‌ಗೆ ಇಳಿಯಬಹುದು ಎಂದು ಹೂಡಿಕೆದಾರರು ಭರವಸೆ ಹೊಂದಿದ್ದಾರೆ.

Asianet Image

ಆರ್ಥಿಕ ನೀತಿಯ ಮೇಲೆ ಬರುವ ಒತ್ತಡ

ಮೇ 2025 ರಲ್ಲಿ ಭಾರತದ ಪ್ರಮುಖ ಚಿಲ್ಲರೆ ಹಣದುಬ್ಬರವನ್ನು 75 ತಿಂಗಳ ಕನಿಷ್ಠ ಮಟ್ಟವಾದ 2.82 ಪ್ರತಿಶತಕ್ಕೆ ಇಳಿಸಲು ಪ್ರಮುಖ ಕಾರಣ ಹಣ್ಣುಗಳು, ಬೇಳೆಕಾಳುಗಳು ಮತ್ತು ಧಾನ್ಯಗಳ ಬೆಲೆಗಳಲ್ಲಿನ ಕುಸಿತ. ಇದು ಹಣದುಬ್ಬರ ಪ್ರವೃತ್ತಿಯು ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ (MPC) ನೀತಿ ರೆಪೊ ದರವನ್ನು ನಿರೀಕ್ಷೆಗಿಂತ ಹೆಚ್ಚಿನ 50 ಬೇಸಿಸ್ ಪಾಯಿಂಟ್‌ಗಳಿಂದ ಕಡಿತಗೊಳಿಸಲು ಪ್ರೇರಣೆಯಾಯ್ತು. ಆದರೆ ಹಣಕಾಸು ನೀತಿಯು ಬೆಳವಣಿಗೆಯನ್ನು ಬೆಂಬಲಿಸಲು ಬಹಳ ಸೀಮಿತ ಸ್ಥಳವನ್ನು ಹೊಂದಿದೆ ಎಂದು RBI ಎಚ್ಚರಿಸಿದೆ.

57

Asianet Image

Image Credit : our own

ಇಂಧನ ಮೂಲಸೌಕರ್ಯ ಗುರಿಯಾಗದಿರುವುದು ತಾತ್ಕಾಲಿಕ ಶಾಂತಿ

ಇಸ್ರೇಲ್ ಮತ್ತು ಇರಾನ್ ಇಂಧನ ಮೂಲಸೌಕರ್ಯಗಳ ಮೇಲೆ ನೇರ ದಾಳಿಗೆ ಮುಂದಾಗಿಲ್ಲ ಎಂದು S&P Global ವರದಿ ಮಾಡಿದೆ. ಆದರೆ ಇಸ್ರೇಲ್ ಲೆವಿಯಾಥನ್ ಅನಿಲ ಕ್ಷೇತ್ರವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಇರಾನ್ ತನ್ನ ತೈಲ ಶುದ್ಧೀಕರಣ ಘಟಕ ಅಥವಾ ಡಿಪೋಗಳಿಗೆ ಹಾನಿಯಾಗಿಲ್ಲವೆಂದು ವರದಿ ಮಾಡಿದೆ. ಇರಾನ್‌ ದಿನಕ್ಕೆ 2.2 ಮಿಲಿಯನ್ ಬ್ಯಾರೆಲ್ ಶುದ್ಧೀಕರಣ ಸಾಮರ್ಥ್ಯ ಹೊಂದಿದ್ದು, ಹೆಚ್ಚುಮಟ್ಟದಲ್ಲಿ 4 ಮಿಲಿಯನ್ ಬ್ಯಾರೆಲ್ ಉತ್ಪಾದನೆ ಮಾಡುತ್ತಿದೆ. ಆದರೆ ಈ ತಿಂಗಳು ರಫ್ತು ದಿನಕ್ಕೆ 1.5 ಮಿಲಿಯನ್ ಬ್ಯಾರೆಲ್‌ಗಿಂತ ಕಡಿಮೆಯಾಗಬಹುದು.

ಸಾಗಣೆ ವೆಚ್ಚಗಳು ಮತ್ತೆ ಏರಿಕೆ

FIEO ಅಧ್ಯಕ್ಷ ಎಸ್.ಸಿ. ರಾಲ್ಹನ್ ಮೇ ತಿಂಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ಸಂಘರ್ಷ ವಿಸ್ತಾರಗೊಳ್ಳುವ ಭೀತಿಯಿಂದ, ಹಡಗುಗಳು ಕೇಪ್ ಆಫ್ ಗುಡ್ ಹೋಪ್ ಮಾರ್ಗವನ್ನು ಬಳಸಲು ಮುಂದಾಗಬಹುದು. ಈ ಪರ್ಯಾಯ ಮಾರ್ಗವು ಸಾಗಣೆ ಸಮಯವನ್ನು 10–14 ದಿನಗಳವರೆಗೆ ಹೆಚ್ಚಿಸುವುದರೊಂದಿಗೆ ದರಗಳ ಮೇಲೂ ಒತ್ತಡ ಬೀರುತ್ತಿದೆ.

Asianet Image

ಕಚ್ಚಾ ಲೈಲ ಸಾಗಣೆ ದತ್ತಾಂಶದಲ್ಲಿ ಬದಲಾವಣೆ

ಸೂಯೆಜ್ ಕಾಲುವೆಯ ಮೂಲಕ LNG ಹರಿವು 2024 ರಲ್ಲಿ ಕೇವಲ 4.15 ಮಿಲಿಯನ್ ಟನ್‌ಗಳಿಗೆ ಇಳಿದಿದ್ದು, 2023 ರಲ್ಲಿ 32.36 ಮಿಲಿಯನ್ ಟನ್ ಮತ್ತು 2022 ರಲ್ಲಿ 34.94 ಮಿಲಿಯನ್ ಟನ್‌ಗಳಿಂದ ತೀವ್ರ ಕುಸಿತವಾಗಿದೆ. ಕೇಪ್ ಆಫ್ ಗುಡ್ ಹೋಪ್ ಮೂಲಕ ಸಾಗಣೆ ಮಾತ್ರ ಐದು ಪಟ್ಟು ಹೆಚ್ಚಾಗಿ 2022 ರ 11.76 ಮಿಲಿಯನ್ ಟನ್‌ನಿಂದ 2024 ರಲ್ಲಿ 59.37 ಮಿಲಿಯನ್ ಟನ್‌ಗಳಿಗೆ ಏರಿಕೆಯಾಗಿದೆ.

Previous Post

ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಕನಿಷ್ಠ 20 ಮಂದಿ ನೀರುಪಾಲು

Next Post

ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ.. ತುಂಬಿದ ನದಿಗಳು, ಗುಡ್ಡ ಕುಸಿಯುವ ಆತಂಕ

Next Post

ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ.. ತುಂಬಿದ ನದಿಗಳು, ಗುಡ್ಡ ಕುಸಿಯುವ ಆತಂಕ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.