Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಶರಣಾಗಲು ಇರಾನ್​​ಗೆ ಟ್ರಂಪ್ ಧಮ್ಕಿ.. ಮಧ್ಯಪ್ರಾಚ್ಯಕ್ಕೆ ಯುದ್ಧ ವಿಮಾನಗಳ ಕಳುಹಿಸಿದ ಅಮೆರಿಕ..

editor tv by editor tv
June 18, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/TRUMP.jpg

ಇಸ್ರೇಲ್ ​ ಮೇಲೆಇರಾನ್ ​ ಕ್ಷಿಪಣಿ ದಾಳಿ ಮುಂದುವರಿದಿದೆ.ಇಸ್ರೇಲ್ ​ನ ಹಲವು ಭಾಗಗಳಲ್ಲಿ ಇಂಟರ್​ ನೆಟ್ ಸ್ಥಗಿತಗೊಂಡಿದೆ. ಜೊತೆಗೆ ಮಧ್ಯಪ್ರಾಚ್ಯಕ್ಕೆ ಅಮೆರಿಕ ಹೆಚ್ಚಿನ ಯುದ್ಧ ವಿಮಾನಗಳನ್ನು ರವಾನೆ ಮಾಡಿದೆ. ಅಲ್ಲದೇ ಇರಾನ್​ನ ಸುಪ್ರೀಂ ಲೀಡರ್​ಗೆ ಟ್ರಂಪ್​ ಎಚ್ಚರಿಕೆ ಕೊಟ್ಟಿದ್ದಾರೆ.

5ನೇ ದಿನಕ್ಕೆ ಕಾಲಿಟ್ಟ ಇರಾನ್​-ಇಸ್ರೇಲ್​ನ ಸಂಘರ್ಷ

ಇಸ್ರೇಲ್​ ಮತ್ತು ಇರಾನ್ ಅಣ್ವಸ್ತ್ರದ ವಿಷಯಕ್ಕೆ ನಾನಾ, ನೀನಾ ಎಂದು ಸಂಘರ್ಷಕ್ಕಿಳಿದಿವೆ. ಎರಡೂ ದೇಶಗಳು ಜಿದ್ದಿಗೆ ಬಿದ್ದವರಂತೆ ಮಿಸೈಲ್​ಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಸದ್ಯ ತಾರಕಕ್ಕೇರಿರುವ ಉಭಯ ದೇಶಗಳ ಕದನ ನಿಲ್ಲುವ ಲಕ್ಷಣಗಳೇ ಕಾಣ್ತಿಲ್ಲ. 6ನೇ ದಿನಕ್ಕೆ ಕದನ ಕಾಲಿಟ್ಟಿದ್ದು, ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧದ ವಾತಾವರಣ ಸೃಷ್ಟಿಯಾಗಿದೆ..

ಇರಾನ್​ನ ನ್ಯೂಕ್ಲಿಯರ್​ ತಾಣಗಳನ್ನೇ ಗುರಿಯಾಗಿಸಿಕೊಂಡು ಇಸ್ರೇಲ್​ ಮಿಸೈಲ್​ ದಾಳಿ ನಡೆಸುತ್ತಿದೆ. ಇಸ್ರೇಲ್ ಬ್ಯಾಲೆಸ್ಟಿಕ್​ ಕ್ಷಿಪಣಿ ದಾಳಿ ಮಾಡಿದೆ ಎಂದು ಇರಾನ್​ ಆರೋಪ ಮಾಡಿದೆ. ಆದ್ರೆ ಇದನ್ನು ಇಸ್ರೇಲ್​ ನಿರಾಕರಿಸಿದೆ. ಟೆಹ್ರಾನ್​ನ ಅತ್ಯಂತ ಭದ್ರವಾದ ಸ್ಥಳದಲ್ಲಿರುವ ಪರಮಾಣು ತಾಣವನ್ನು ನಾಶ ಮಾಡಲು ಇಸ್ರೇಲ್​ ಬಂಕರ್​ ಬಸ್ಟರ್ ಪ್ರಯೋಗಕ್ಕೆ ಮುಂದಾಗಿದೆ.

ಇರಾನ್​ನಿಂದಲೂ ಇಸ್ರೇಲ್​ ಮೇಲೆ ಪ್ರತೀಕಾರದ ಕ್ಷಿಪಣಿ ದಾಳಿ

ಇರಾನ್​ ಕೂಡ ಸುಮ್ಮನೆ ಕುಳಿತಿಲ್ಲ. ಇಸ್ರೇಲ್​ ಮೇಲೆ ಮಿಸೈಲ್​ಗಳನ್ನು ತೂರಿ ಬಿಡ್ತಿದೆ. ಇರಾನ್​ ಕ್ಷಿಪಣಿಗಳನ್ನು ಹಾರಿಸುತ್ತಿದ್ದಂತೆ ಇಸ್ರೇಲ್​ನಲ್ಲಿ ಸೈರನ್​ ಮೊಳಗಿದ್ದು ಜನ ಸುರಕ್ಷಿತ ಸ್ಥಳಗಳಿಗೆ ಓಡಿದ್ದಾರೆ. ಇನ್ನು ಪರಮಾಣು ಕೇಂದ್ರವಿರುವ ಇಸ್ರೇಲ್ ಪಟ್ಟಣದಲ್ಲೂ ಸೈರಲ್​ ಮೊಳಗಿದೆ. ಆದ್ರೆ ಇಸ್ರೇಲ್​ ಅಧ್ಯಕ್ಷ ನಮ್ಮ ಪರಮಾಣು ಕೇಂದ್ರಕ್ಕೆ ಏನೂ ಆಗಿಲ್ಲ ಎಂದಿದ್ದಾರೆ.

ಮಧ್ಯಪ್ರಾಚ್ಯದತ್ತ ಹೆಚ್ಚಿನ ಯುದ್ಧ ವಿಮಾನ ಕಳಿಸಿದ ಟ್ರಂಪ್​

ಇಸ್ರೇಲ್‌-ಇರಾನ್‌ ನಡುವಿನ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ. ಇದರಿಂದ ಮಧ್ಯಪ್ರಚ್ಯದಲ್ಲಿ 3ನೇ ಮಹಾಯುದ್ಧ ಆತಂಕ ಮನೆ ಮಾಡಿದೆ. ಜಿ7 ದೇಶಗಳ ಶೃಂಗಸಭೆಯಿಂದ ಅರ್ಧದಲ್ಲೇ ಹೊರಬಂದ ಟ್ರಂಪ್‌.. ಇರಾನ್​-ಇಸ್ರೇಲ್​ ಕದನಕ್ಕೆ ಸಂಪೂರ್ಣ ಮುಕ್ತಿ ಆಡುವ ಮಾತುಗಳನ್ನಾಡಿದ್ದಾರೆ. ಮಧ್ಯಪ್ರಾಚ್ಯಕ್ಕೆ ತನ್ನ ಹೆಚ್ಚಿನ ಯುದ್ಧ ವಿಮಾನಗಳ ರವಾನೆ ಮಾಡಿರೋದು, 3ನೇ ಮಹಾಯುದ್ಧದ ಭೀತಿಯನ್ನು ಹೆಚ್ಚಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‌ ಮಾಡಿ ಖಮೇನಿಗೆ ಟ್ರಂಪ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಇರಾನ್​ನ ಸುಪ್ರೀಂ ನಾಯಕ ಎಲ್ಲಿ ಅಡಗಿದ್ದಾನೆ ಅನ್ನೋದು ಗೊತ್ತಿದೆ. ಆತ ಬೇಷರತ್​ ಶರಣಾಗಬೇಕೆಂದು ಟ್ರಂಪ್​ ​ಬೆದರಿಕೆ ನೀಡಿದ್ದಾರೆ.

ಒಟ್ಟಾರೆ.. ತಾರಕಕ್ಕೇರಿದ ಇರಾನ್​-ಇಸ್ರೇಲ್​ ಸಂಘರ್ಷಕ್ಕೆ ಅಮೆರಿಕ ಅಧಿಕೃತ ಎಂಟ್ರಿಕೊಟ್ಟಿದ್ದು, ಮಧ್ಯಪ್ರಾಚ್ಯದಲ್ಲಿ ವಾತಾವರಣವನ್ನೇ ಬದಲಿಸಿದೆ. ಇರಾನ್​-ಇಸ್ರೇಲ್​ ಬಿಕ್ಕಟ್ಟಿನಿಂದ ಮಧ್ಯಪ್ರಾಚ್ಯದಲ್ಲಿ ಏರ್​ಪೋರ್ಟ್​ಗಳನ್ನು ಕ್ಲೋಸ್​ ಮಾಡಲಾಗಿದೆ.

Previous Post

ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ: ಕಾರಣ..!

Next Post

5 ಸರ್ಕಾರಿ ಬ್ಯಾಂಕ್‌ಗಳ 20% ವರೆಗಿನ ಪಾಲು ಮಾರಲು ಮುಂದಾದ ಮೋದಿ ಸರ್ಕಾರ

Next Post
5 ಸರ್ಕಾರಿ ಬ್ಯಾಂಕ್‌ಗಳ 20% ವರೆಗಿನ ಪಾಲು ಮಾರಲು ಮುಂದಾದ ಮೋದಿ ಸರ್ಕಾರ

5 ಸರ್ಕಾರಿ ಬ್ಯಾಂಕ್‌ಗಳ 20% ವರೆಗಿನ ಪಾಲು ಮಾರಲು ಮುಂದಾದ ಮೋದಿ ಸರ್ಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.