Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇರಾನ್ ಇಸ್ರೇಲ್ ಯುದ್ಧ| ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ

editor tv by editor tv
June 22, 2025
in ವಿದೇಶ
0
ಇರಾನ್ ಇಸ್ರೇಲ್ ಯುದ್ಧ| ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ
1.9k
VIEWS
Share on FacebookShare on TwitterShare on Whatsapp

– ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ್ರೆ ಭಾರತಕ್ಕೂ ನಷ್ಟ

ವಾಷಿಂಗ್ಟನ್‌/ಟೆಹ್ರಾನ್‌: ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷಕ್ಕೆ ಈಗ ಅಮೆರಿಕ ಎಂಟ್ರಿ (America Strikes In Iran) ಆಗಿರುವುದು ಜಾಗತಿಕ ಉದ್ವಿಗ್ನತೆ ಹೆಚ್ಚಿಸಿದೆ. ಇರಾನ್‌ ಮೇಲೆ ಅಮೆರಿಕ ವಾಯುದಾಳಿ ಬಳಿಕ ಷೇರು ಮಾರುಕಟ್ಟೆ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಅಮೆರಿಕ ಮಧ್ಯಪ್ರವೇಶದಿಂದಾಗಿ ಕಚ್ಚಾ ತೈಲ ಬೆಲೆಯು (Crude oil Price) ಸುಮಾರು 120 ಡಾಲರ್‌ಗಳಿಗೆ (10,389 ರೂ.) ಏರಿಕೆಯಾಗುವ ಸಾಧ್ಯತೆಯಿದೆ. ಜೊತೆಗೆ ಚಿನ್ನದ ಬೆಲೆಯೂ ಏರಿಕೆಯಾಗಬಹುದು. ಸೋಮವಾರ (ಜೂ.23) ಎಂದು ಷೇರು ಮಾರುಕಟ್ಟೆ ತೆರೆದ ಬಳಿಕ ವಾರದ ಮೊದಲ ವಹಿವಾಟಿನಲ್ಲಿ ಇದರ ಪರಿಣಾಮ ಕಂಡುಬರುತ್ತದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. 

1 ಬ್ಯಾರಲ್‌ 120 ಡಾಲರ್‌ಗೆ ಏರಿಕೆ ಸಾಧ್ಯತೆ
ಇರಾನ್‌ ಮೇಲಿನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬಳಿಕ ಜಾಗತಿಕ ಉದ್ವಿಗ್ನತೆ ಹೆಚ್ಚಾಗಿದೆ. ಇದು ಅನೇಕ ದೇಶಗಳಲ್ಲಿ ಹಣದುಬ್ಬರ ಉಂಟುಮಾಡುವ ಸಾಧ್ಯತೆಯನ್ನು ತಂದೊಡ್ಡಿದೆ. ಕಳೆದ ಕೆಲ ವಾರಗಳಲ್ಲಿ ಬ್ರೆಂಟ್‌ ಕಚ್ಚಾ ತೈಲ ಬೆಲೆ 18% ಏರಿಕೆಯಾಗಿ 79 ಡಾಲರ್‌ಗಳಿಗೆ ವಹಿವಾಟು ಆಗುತ್ತಿತ್ತು. ಸದ್ಯ ಬ್ರೆಂಟ್‌ ಕಚ್ಚಾ ತೈಲ 1 ಬ್ಯಾರಲ್‌ಗೆ 77.01 ಡಾಲರ್‌ನಷ್ಟಿದೆ (6,667 ರೂ.). ಅದೇ ವೇಳೆ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್‌ಗೆ 73.84 ಡಾಲರ್‌ನಂತೆ (6,393 ರೂ.) ವಹಿವಾಟು ನಡೆಯುತ್ತಿದೆ. ಆದ್ರೆ ಹೆಚ್ಚಿರುವ ಉದ್ವಿಗ್ನತೆಯಿಂದ ಏಕಾಏಕಿ 120-130 ಡಾಲರ್‌ಗಳಿಗೆ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ತೈಲ ಬೆಲೆ ಏರಿಕೆಗೆ ಕಾರಣ ಏನು?
ತನ್ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನ (Hormuz Strait) ಮುಚ್ಚುವಂತೆ ಖಮೇನಿಯ ಪ್ರತಿನಿಧಿ ಹೊಸೈನ್ ಶರಿಯತ್‌ಮದಾರಿ ಪಟ್ಟುಹಿಡಿದಿದ್ದಾರೆ. ಹಾರ್ಮುಜ್‌ ಜಲಸಂಧಿ ಪ್ರಮುಖ ತೈಲ ಸಾಗಾಣಿಕೆ ಮಾರ್ಗವಾಗಿರುವುದರಿಂದ ಬಂದ್‌ ಮಾಡಿದ್ರೆ ಭಾರೀ ನಷ್ಟ ಅನುಭವಿಸಬೇಕಾಗುತ್ತೆ ಎಂದು ಹಡಗು ವಿಮಾ ಕಂಪನಿಗಳು ಹೇಳಿವೆ. ಇದರಿಂಧ ಕಚ್ಚಾ ತೈಲ ಬೆಲೆ ಏರಿಕೆಯಾಗಲಿದೆ. ಕೆಲ ಹಡಗು ಕಂಪನಿಗಳು ಈಗಾಗಲೇ ಪರ್ಯಾಯ ಮಾರ್ಗ ಹುಡುಕಲು ಶುರು ಮಾಡಿವೆ ಎಂದು ವರದಿಗಳು ತಿಳಿಸಿವೆ. 

ಜೆಪಿ ಮಾರ್ಗನ್, ಸಿಟಿ ಮತ್ತು ಡಾಯ್ಚ ಬ್ಯಾಂಕ್ ಅಂದಾಜಿನ ಪ್ರಕಾರ ಕಚ್ಚಾ ತೈಲ ಬೆಲೆ 120 ರಿಂದ 130 ಡಾಲರ್‌ಗಳಿಗೆ ಅಂದ್ರೆ ಅಂದಾಜು 10,389 ರೂ. ನಿಂದ 11,255 ರೂ. ವರೆಗೆ ಏರಿಕೆಯಾಗಲಿದೆ.

Hormuz Strait 2

ಭಾರತಕ್ಕೆ ಏನು ನಷ್ಟ?
ಭಾರತದ 80% ರಷ್ಟು ಕಚ್ಚಾ ತೈಲ (Crude oil) ಆಮದು ಮಾಡಿಕೊಳ್ಳುತ್ತೆ. ಹಾರ್ಮೂಜ್‌ ಜಲಸಂಧಿ ಮಾರ್ಗದಿಂದಲೇ ಭಾರತಕ್ಕೆ ಆಮದು ಆಗಬೇಕು. ಭಾರತದಿಂದ ರಫ್ತಾಗುವ ಎಲ್ಲ ವಸ್ತುಗಳು ಸಹ ಈ ಜಲಸಂಧಿಯಿಂದಲೇ ಹೋಗಬೇಕು. ಈಗಾಗಲೇ ಆಮದು, ರಫ್ತು ಎರಡಲ್ಲೂ ಭಾರತಕ್ಕೆ ನಷ್ಟ ಶುರುವಾಗಿದೆ. ಒಂದು ವೇಳೆ ಜಲಸಂಧಿ ಬಂದ್‌ ಆದ್ರೆ ಭಾರತದ ಮೇಲೂ ಆರ್ಥಿಕ ಪರಿಣಾಮ ಬೀರಲಿದೆ ಎಂದು ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್ (SR Keshav) ಹೇಳಿದ್ದಾರೆ

Previous Post

ಜೈಲಿನಿಂದ ನೇರವಾಗಿ ಕಚೇರಿಗೆ: 2ನೇ ಬಾರಿ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಭೂವಿಜ್ಞಾನಿ ಸಸ್ಪೆಂಡ್

Next Post

ಸುಳ್ಳು ಸುದ್ದಿಗೆ 7 ವರ್ಷ ಸೆರೆಮನೆ 10 ಲಕ್ಷ ದಂಡ, ತಪ್ಪು ಮಾಹಿತಿಗೂ ಜೈಲು ಶಿಕ್ಷೆ: ಮಸೂದೆ ಮಂಡಿಸಿದ ಕರ್ನಾಟಕ!

Next Post
ಸುಳ್ಳು ಸುದ್ದಿಗೆ 7 ವರ್ಷ ಸೆರೆಮನೆ 10 ಲಕ್ಷ ದಂಡ, ತಪ್ಪು ಮಾಹಿತಿಗೂ ಜೈಲು ಶಿಕ್ಷೆ: ಮಸೂದೆ ಮಂಡಿಸಿದ ಕರ್ನಾಟಕ!

ಸುಳ್ಳು ಸುದ್ದಿಗೆ 7 ವರ್ಷ ಸೆರೆಮನೆ 10 ಲಕ್ಷ ದಂಡ, ತಪ್ಪು ಮಾಹಿತಿಗೂ ಜೈಲು ಶಿಕ್ಷೆ: ಮಸೂದೆ ಮಂಡಿಸಿದ ಕರ್ನಾಟಕ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.