Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    ಮಂಗಳೂರು: ಕ್ಯಾಬ್ ಚಾಲಕನ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ರೂಪೇಶ್ ರಾಜಣ್ಣ ಪೊಲೀಸ್ ವಶಕ್ಕೆ.. ಜಮೀರ್ ಆಪ್ತ ಸರ್ಫರಾಜ್ ಮಾಡಿದ ಗಂಭೀರ ಆರೋಪ ಏನು..?

editor tv by editor tv
June 24, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/roopesh2.jpg

ಬೆಂಗಳೂರು: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ವಿರುದ್ಧ ಸಚಿವ ಜಮೀರ್ ಆಪ್ತ ಸರ್ಫರಾಜ್ ಖಾನ್ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ರೂಪೇಶ್ ರಾಜಣ್ಣ ಅವರು ಸರ್ಫರಾಜ್ ಖಾನ್ ಆರೋಪಕ್ಕೆ ದಾಖಲೆ ಕೇಳಲು ಜಮೀರ್ ಸರ್ಕಾರಿ ನಿವಾಸಕ್ಕೆ ಬಂದಿದ್ದರು.

ಸವೆನ್ ಮಿನಿಸ್ಟರ್ ಕ್ವಾಟ್ರಸ್​ನಲ್ಲಿರುವ ಸಚಿವ ಜಮೀರ್ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದ ರೂಪೇಶ್ ರಾಜಣ್ಣ, ನನ್ನ ಮೇಲೆ ಸಚಿವರ ಪಿಎ ಸರ್ಫರಾಜ್​ ಖಾನ್ ಸುಳ್ಳು ಆರೋಪ ಮಾಡಿದ್ದಾರೆ. ನೀವು ಸತ್ಯ ತಿಳಿಸದೆ ನಾನು ಹಿಂದೆ ಸರಿಯಲ್ಲ. ನೀವು ಹೇಳಿರುವುದು ಸತ್ಯ ಅಂತ ದಾಖಲೆ ಸಹಿತ ನಿರೂಪಿಸಿ ಎಂದು ರೂಪೇಶ್ ರಾಜಣ್ಣ ಪಟ್ಟು ಹಿಡಿದಿದ್ದರು. ರೂಪೇಶ್ ರಾಜಣ್ಣ ಆಗಮನ ಹಿನ್ನೆಲೆಯಲ್ಲಿ ಸಚಿವ ಜಮೀರ್ ಸರ್ಕಾರಿ ನಿವಾಸಕ್ಕೆ ಪೊಲೀಸರು ಭದ್ರತೆ ನೀಡಿದ್ದರು. ಇದೇ ವೇಳೆ ಜಮೀರ್ ಸರ್ಕಾರಿ ನಿವಾಸದ ಮುಂದೆ ಹೈಡ್ರಾಮಾ ನಡೆದಿದೆ. ಅಲ್ಲದೇ ಜಮೀರ್ PA ವಿರುದ್ಧ ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ. ಹೇಡಿಗಳಂತೆ ಪೊಲೀಸರನ್ನ ಹಾಕಿ ಪ್ರತಿಭಟನೆ ಹತ್ತಿಕುತ್ತಿದ್ದಾರೆಂದು ಎಂದು ಕೂಗುತ್ತಿದ್ದ ರೂಪೇಶ್ ರಾಜಣ್ಣ ಹಾಗೂ ಅವರ ಬೆಂಬಲಿಗರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರೂಪೇಶ್ ರಾಜಣ್ಣ ವಿರುದ್ಧ ಬಂದ ಆರೋಪವೇನು..?

ಸಚಿವ ಜಮೀರ್ ಅಹ್ಮದ್ ಖಾನ್​ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ರೆಸಾರ್ಟ್ ನಿರ್ಮಾಣ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಸರ್ಫರಾಜ್​ ಖಾನ್, ನನ್ನ ವಿರುದ್ಧ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ. 2006ರಲ್ಲಿ ನಾನು ಈ ಜಾಗವನ್ನು ಖರೀದಿ ಮಾಡಿದ್ದೇನೆ. ಫಾರ್ಮ್​ ಹೌಸ್​​ ನಿರ್ಮಿಸಲು ಅನುಮತಿ ಕೂಡ ಪಡೆದುಕೊಂಡಿದ್ದೀನಿ. ಕಂದಾಯವನ್ನ ಸಹ ಕಟ್ಟಿದ್ದೇನೆ, ಪಂಚಾಯತ್ ಪರ್ಮಿಷನ್ ಪಡೆದಿದ್ದೇನೆ. ಪೊಲೀಸ್ ಇಲಾಖೆಯಿಂದ ಎನ್‌ಓಸಿ ಪಡೆದಿದ್ದೇನೆ. ನನ್ನ ಫಾರ್ಮ್‌ಹೌಸ್ ಕಾನೂನು ಬದ್ದವಾಗಿ ಮಾಡಿದ್ದೇನೆ. ನನ್ನ ಕೇಳಬೇಕಿತ್ತು, ಲೀಗಲ್ ಆಗಿ ಮಾಡ್ತಿದ್ದೀರಾ ಇಲ್ವಾ ಎಂದು? ನಾನು ಈ ಜಮೀನು ಖರೀದಿ ಮಾಡಿ 20 ವರ್ಷವಾಗಿದೆ ಎಂದರು. ಇದೇ ವೇಳೆ ಕೆಲವರು ಬ್ಲಾಕ್ ಮೇಲ್ ಮಾಡ್ತಿದ್ದಾರೆ. ಆದ್ರೆ ನಾನು ನನ್ನ ಸರ್ವಿಸ್‌ನಲ್ಲಿ ಅಕ್ರಮ ಮಾಡಿಲ್ಲ.

ಯಾರೋ ಒಬ್ಬ ರೂಪೇಶ್​ ರಾಜಣ್ಣ ಅಂತ ಹುಟ್ಟಿಕೊಂಡಿದ್ದಾನೆ. ಅವನು ನನ್ನ ಕಚೇರಿಗೆ ಬಂದಿದ್ದ. ನಾನು ಹಿಜಾಬ್​ ಬಗ್ಗೆ ಕೆಲಸ ಮಾಡುತ್ತೇನೆ. ಹಣ ನೀಡಿ ಎಂದು ಕೇಳಿದ್ದ. ನಾನು ಬಿಗ್​ಬಾಸ್​ಗೆ ಹೋಗಿದ್ದೆ, ಅಲ್ಲಿಂದ ನಾನೊಬ್ಬ ಸ್ಟಾರ್ ಸೆಲೆಬ್ರಿಟಿ ಅಂದುಕೊಂಡು ಹಣ ಕೇಳಿದ್ದ. ಈ ರೀತಿ ಬ್ಲ್ಯಾಕ್ ಮೇಲ್ ಮಾಡುವವರು ಸಮಾಜದಲ್ಲಿ ಉಳಿದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ

Previous Post

ಬೆಳ್ಳಂಬೆಳಗ್ಗೆ ‘ಲೋಕ’ ಭ್ರಷ್ಟರ ಬೇಟೆ.. ಕಂತೆ-ಕಂತೆ ನೋಟು, ರಾಶಿ-ರಾಶಿ ಚಿನ್ನಾಭರಣ..!

Next Post

ಮುಂಗಾರು ಚುರುಕು – ಕರಾವಳಿಗೆ ಮೂರು ದಿನ ರೆಡ್ ಅಲರ್ಟ್

Next Post
ಮುಂಗಾರು ಚುರುಕು – ಕರಾವಳಿಗೆ ಮೂರು ದಿನ ರೆಡ್ ಅಲರ್ಟ್

ಮುಂಗಾರು ಚುರುಕು – ಕರಾವಳಿಗೆ ಮೂರು ದಿನ ರೆಡ್ ಅಲರ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.