Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಮಧ್ಯರಾತ್ರಿ 2 ಗಂಟೆ! 15 ಲಕ್ಷದ Hayabusa ಬೈಕ್​ಗಳು​ ತುಂಬಿದ್ದ ಟ್ರಕ್​​ ಅಪಹರಣ.. ಕೊನೆಯಲ್ಲಿ ಕೇಸ್​​ಗೆ ರೋಚಕ ಟ್ವಿಸ್ಟ್..!

editor tv by editor tv
June 29, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/Hayabusa.jpg

ಸ್ಥಳ ಬೆಂಗಳೂರು, ಮಧ್ಯರಾತ್ರಿ 2 ಗಂಟೆ! ಕಳ್ಳರ ಗ್ಯಾಂಗ್ ಒಂದು Suzuki Hayabusa ಬೈಕ್​​ಗಳನ್ನು ತುಂಬಿದ್ದ ಟ್ರಕ್​​ ಒಂದನ್ನ ಅಪಹರಿಸಿತ್ತು! ಟ್ರಕ್​​ನಲ್ಲಿ ಸೂಪರ್​ ಬೈಕ್​​ಗಳು ಇದ್ದಿರೋದ್ರಿಂದ ಜಾಕ್​ಪಾಟ್ ಸಿಕ್ಕಿದೆ ಅನ್ಕೊಂಡಿದ್ದರು ಕಳ್ಳರು. ಆದರೆ, ಕಳ್ಳರ ಅದೃಷ್ಟ ಬದಲಾಗರಲಿಲ್ಲ. ಕೊನೆಯಲ್ಲಿ ರೋಚಕ ಕಾರ್ಯಾಚರಣೆಯ ಸುಳಿಗೆ ಸಿಲುಕಿ ಬೈಕ್​ನ ಕೆಲವು ಭಾಗಗಳು, ಚಾಲಕನ ಫೋನ್, ಹಣವನ್ನು ತೆಗೆದುಕೊಂಡು ಹೋಗುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.

ಅಸಲಿಗೆ ಆಗಿದ್ದೇನು..?

ಹೆಸರು ನಂದಾಲಾಲ್. ವಯಸ್ಸು ಸುಮಾರು 45. ಇವರು ಮೂಲತಃ ರಾಜಸ್ಥಾನದ ದುಂಗರ್​ಪುರ. ಟ್ರಕ್ ಡ್ರೈವರ್ ಆಗಿದ್ದ ಇವರು, ಸುಜುಕಿ ಹಯಾಬುಸಾ ಬೈಕ್​ಗಳನ್ನು ಹರಿಯಾಣದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಬೆಂಗಳೂರಿನ ಎರಡು ಡೀಲರ್​​ಗಳಿಗೆ ಇವರು ಬೈಕ್​ಗಳನ್ನು ತಲುಪಿಸಬೇಕಾಗಿತ್ತು. ಬನಶಂಕರಿಯಲ್ಲಿರುವ ಆ್ಯಪಲ್ ಆಟೋ ಏಜೆನ್ಸಿ (Suzuki Hayabusa) ಮತ್ತು ಬೀದರಹಳ್ಳಿಯಲ್ಲಿರುವ ಆರ್ಯನ್ ಆಟೋ ಏಜಿನ್ಸಿ (Aryan Auto Agency)ಗೆ ಬೈಕ್​​ಗಳನ್ನು ಡೆಲಿವರಿ ಮಾಡಬೇಕಾಗಿತ್ತು.

ನಂದಾಲಾಲ್ ಜೂನ್ 22 ರಂದು ಅವರು ಬನಶಂಕರಿಯಲ್ಲಿರುವ ಡೀಲರ್ಸ್​ಗೆ ಬೈಕ್​​ಗಳನ್ನು ಡೆಲಿವರಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಬಿದಹಳ್ಳಿಯಲ್ಲಿರುವ ಶೋರೂಮ್​​ಗೆ ಬೈಕ್​​ಗೆ ತಲುಪಿಸುವಾಗ ಅವರಿಗೆ ದಾರಿ ತಪ್ಪುತ್ತದೆ. ವಿರ್ಗೊನಗರದ ಇಸ್ಟ್​ ಪಾಯಿಂಟ್ ಆಸ್ಪತ್ರೆ​ ಬಳಿ ದಾರಿ ತಪ್ಪಿಸಿಕೊಳ್ತಾರೆ. ಆಗ ಸುಮಾರು ಮಧ್ಯರಾತ್ರಿ 2 ಗಂಟೆ ಆಗಿರುತ್ತದೆ. ರಸ್ತೆಯಲ್ಲೇ ಟ್ರಕ್​​ನ ಪಾರ್ಕ್​​ ಮಾಡಿ ಆಸ್ಪತ್ರೆಗೆ ಹೋಗಿ ದಾರಿ ಕೇಳಿಕೊಂಡು ಬರಲು ಮುಂದಾಗುತ್ತಾರೆ. ಈ ವೇಳೆ ಡ್ರೈವರ್​ ತಮ್ಮ ಮೊಬೈಲ್ ಮತ್ತು ಪರ್ಸ್​ ಅನ್ನು ಟ್ರಕ್​ನಲ್ಲಿಯೇ ಬಿಟ್ಟು ಹೋಗಿದ್ದಾರೆ.

ಅಲ್ಲಿಗೆ ಎಂಟ್ರಿಯಾಗಿದ್ದ ಕಳ್ಳರು, ಏಕಾಏಕಿ ಟ್ರಕ್​ ಏರಿದ್ದಾರೆ. ಡ್ರೈವ್ ಮಾಡಿಕೊಂಡು ಪರಾರಿ ಆಗಿದ್ದಾರೆ. ರೂಟ್ ಕೇಳಿಕೊಂಡು ಬಂದ ಡ್ರೈವರ್​ ನಂದಾಲಾಲ್​​ಗೆ ಆಘಾತ ಆಗಿದೆ. ಮೊಬೈಲ್ ಮತ್ತು ಪರ್ಸ್ ಎರಡೂ ಲಾರಿಯಲ್ಲಿ ಇದ್ದಿದ್ದರಿಂದ ಜನರ ಸಹಾಯ ಕೇಳಲು ತೊಂದರೆಯಾಗಿದೆ. ರಾತ್ರಿ ಅಲ್ಲೇ ಕಳೆದ ಆತ, ಮಾರನೇಯ ದಿನ ತಾವು ಹೋಗಬೇಕಿದ್ದ ಶೋ ರೂಮ್​ಗೆ ನಡೆದುಕೊಂಡು ಹೋಗ್ತಾರೆ. ಅಲ್ಲಿನ ಉದ್ಯೋಗಿ ಜಗದೀಶ್​ ಅನ್ನೊರಿಗೆ ನಡೆದ ಘಟನೆ ಬಗ್ಗೆ ತಿಳಿಸುತ್ತಾರೆ. ಅವರಿಂದ ಮೊಬೈಲ್ ಪಡೆದು ತಮ್ಮ ಟ್ರಕ್ ಓನರ್​​ಗೆ ಮಾಹಿತಿ ತಿಳಿಸಿದ್ದಾರೆ. ಪೊಲೀಸ್ ದೂರು ನೀಡಿದ ಮೇಲೆ ಟ್ರಕ್​ನಲ್ಲಿದ್ದ ಜಿಪಿಎಸ್​ ಪಡೆದು ಲಾರಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಲಾರಿಯು ಹೊಸಕೋಟೆಯ ಗುಂಡೂರು ಗ್ರಾಮದ ಬಳಿ ಪತ್ತೆಯಾಗಿದೆ. ನಂದಾ ಮತ್ತು ಜಗದೀಶ್ ಸ್ಥಳಕ್ಕೆ ದೌಡಾಯಿಸಿದ್ದರು. ಆಟದ ಮೈದಾನದಲ್ಲಿ ಲಾರಿ ನಿಂತಿತ್ತು. ಲಾರಿಯಲ್ಲಿದ್ದ ಒಂದು ಬೈಕ್ ಅನ್ನು ತೆಗೆಯಲು ಯತ್ನಿಸಿರೋದು ಗೊತ್ತಾಗಿದೆ. ಆದರೆ ಅದನ್ನು ಟ್ರಕ್​ನಿಂದ ತೆಗೆಯಲು ಸಾಧ್ಯವಾಗಲಿಲ್ಲ. ಅಲ್ಲಿದ್ದ ಸಣ್ಣಪುಟ್ಟ ವಸ್ತುಗಳನ್ನು ಕದ್ದು ಪರಾರಿ ಆಗಿದ್ದಾರೆ. ಸೈಲೆನ್ಸರ್, ಬ್ಯಾಟರಿಗಳು, ಕೀ ಸೆಟ್​ ಹಾಗೂ ಡ್ರೈವರ್ ನಂದಾಲಾಲ್​​ನ ಮೊಬೈಲ್ ಹಾಗೂ ಪರ್ಸ್​​ನಲ್ಲಿದ್ದ ಮೂರು ಸಾವಿರ ರೂಪಾಯಿ ಹಣವನ್ನು ಕದ್ದುಕೊಂಡು ಪರಾರಿಯಾಗಿದ್ದರು.

ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್​ಎಸ್ 303 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಗುಂಡೂರಿಗೆ ತಲುಪುವ ಮಾರ್ಗದಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡ್ತಿದ್ದಾರೆ. ಬೈಕ್​ಗಳನ್ನು ತುಂಬಿದ್ದ ಟ್ರಕ್ ಅಪಹರಿಸಿದ್ದ ಕಳ್ಳರಿಗಾಗಿ ಹುಡುಕಾಟ ನಡೆಸ್ತಿದ್ದೇವೆ. ಒಂದು ಬೈಕ್​​ನ ಮೌಲ್ಯ ಸುಮಾರು 15 ಲಕ್ಷ ಅನ್ನೋದು ಗೊತ್ತಾಗಿದೆ. ಸದ್ಯದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post

ಮುಹಿಯ್ಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್:ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Next Post

ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

Next Post
ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.