Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರಂಪ್‌ ಭಾಷಣಕ್ಕೆ ಅಡ್ಡಿ – ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದ ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರಂಪ್‌ ಭಾಷಣಕ್ಕೆ ಅಡ್ಡಿ – ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದ ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

    ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು ಎಂದ ಹರಿಪ್ರಸಾದ್!

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ರಾಜ್ಯದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲಿದೆಯಾ ಸರ್ಕಾರ?: ಪ್ರಸ್ತಾವನೆಯಲ್ಲಿ ಏನಿದೆ?

    ಬಿಹಾರ ಚುನಾವಣೆ; 240 ಸ್ಥಾನಗಳ ಹಂಚಿಕೆ ಮಾಡಿದ NDA, ಯಾರು ಯಾರಿಗೆ ಎಷ್ಟೆಷ್ಟು ಕ್ಷೇತ್ರಗಳು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ತಾಯಿ, ಮಗನ ಕತ್ತು ಸೀಳಿ ಮುಗಿಸಿದ ಕಾರು ಹೌಸ್ ಕೀಪರ್​​​.. ಆತನ ಕೋಪಕ್ಕೆ ಕಾರಣವೇನು ಗೊತ್ತಾ?

editor tv by editor tv
July 3, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/07/DELHI-1.jpg

ಜನನಿಬಿಡ ದಕ್ಷಿಣ ದೆಹಲಿಯ ಲಜಪತ್ ನಗರದಲ್ಲಿ ತಾಯಿ, ಮಗನ ಬರ್ಬರವಾಗಿ ಮುಗಿಸಲಾಗಿದೆ. ಕಳೆದ ರಾತ್ರಿ ಮನೆಗೆಲಸದವನಿಂದಲೇ ಈ ಕೃತ್ಯ ನಡೆದಿದೆ. ಮನೆ ಕೆಲಸದ ವಿಷಯಕ್ಕೆ ಬೈದ್ದಿದ್ದಕ್ಕೆ ಸಿಟ್ಟಾಗಿ ಅಪರಾಧ ನಡೆಸಿದ್ದಾನೆ. ರುಚಿಕಾ ಶೈವಾನಿ, 14 ವರ್ಷದ ಮಗ ಕ್ರಿಶ್​ನನ್ನು ಮನೆ ಕೆಲಸಕ್ಕೆ ಇದ್ದ ಮುಖೇಶ್ ಸಾಯಿಸಿದ್ದಾನೆ. ರುಚಿಕಾ ಪತಿ ಕುಲದೀಪ್ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಲಜಪತ್ ನಗರ ಮಾರ್ಕೆಟ್​ನಲ್ಲಿ ಕುಲದೀಪ್, ರುಚಿಕಾ ದಂಪತಿ ಬಟ್ಟೆ ಅಂಗಡಿ ಹೊಂದಿದ್ದರು. ಕುಲದೀಪ್- ರುಚಿಕಾ ಮನೆಯಲ್ಲಿ ಮನೆ ಕೆಲಸ, ಕಾರ್ ಡ್ರೈವರ್ ಆಗಿ ಮುಖೇಶ್ ಕೆಲಸ ಮಾಡುತ್ತಿದ್ದ. ಕೃತ್ಯ ನಡೆಸಿದ ಬಳಿಕ ಸಿಟಿ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ಮುಖೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆಯಲ್ಲಿ ಸತ್ಯವನ್ನು ಒಪ್ಪಿಕೊಂಡಿದ್ದಾನೆ.

ಏರಿಯಾದ ಸಿಸಿಟಿವಿ ದೃಶ್ಯ ಪಡೆದು ಪರಿಶೀಲನೆ, ಹೆಚ್ಚಿನ ತನಿಖೆಯನ್ನು ಲಜಪತ್ ನಗರ ಪೊಲೀಸರು ನಡೆಸುತ್ತಿದ್ದಾರೆ. ಬಿಹಾರ ರಾಜ್ಯದ ಮುಖೇಶ್ ದೆಹಲಿಯಲ್ಲಿ ಮನೆ ಕೆಲಸ, ಕಾರ್ ಡ್ರೈವಿಂಗ್, ಅಂಗಡಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಲಜಪತ್ ನಗರ ಪಕ್ಕದ ಅಮರ್ ಕಾಲೋನಿಯಲ್ಲಿ ವಾಸವಿದ್ದ. ಮನೆ ಕೆಲಸದ ವಿಷಯಕ್ಕೆ ಬೈದ್ದಿದ್ದಕ್ಕಾಗಿ ಕೋಪಗೊಂಡು ಕುತ್ತಿಗೆ ಸೀಳಿದ್ದಾನೆ.

ಕಳೆದ ರಾತ್ರಿ ಕುಲದೀಪ್ ಮನೆಗೆ ಬಂದಾಗ, ಮನೆಯ ಬಾಗಿಲ, ಮೆಟ್ಟಿಲು ಬಳಿ ರಕ್ತದ ಕಲೆಗಳು ಕಂಡಿವೆ. ಪತ್ನಿ ರುಚಿಕಾ ಕಣ್ಣಿಗೆ ಕಂಡಿಲ್ಲ. ಮನೆಯ ಬಾಗಿಲು ಹಾಕಿತ್ತು. ತಕ್ಷಣವೇ ಕುಲದೀಪ್ ತನ್ನ ಪತ್ನಿ , ಮಗ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಕಂಟ್ರೋಲ್ ರೂಮುಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಮನೆ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ, ಮನೆಯ ಹಾಲ್​ನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರುಚಿಕಾ ಶವ ಪತ್ತೆಯಾಗಿದೆ. 14 ವರ್ಷದ ಕ್ರಿಶ್ ಶವ ಬಾತ್ ರೂಮುನಲ್ಲಿ ಪತ್ತೆಯಾಗಿದೆ. ಪಾರ್ಥೀವ ಶರೀರಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಫೋರೆನ್ಸಿಕ್ ಟೀಮ್ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.

Previous Post

1,00,000 ಉದ್ಯೋಗಿಗಳನ್ನ ಮನೆಗೆ ಕಳುಹಿಸಿದ ಟೆಕ್ ಕಂಪನಿಗಳು.. ಇನ್ನೂ 3 ವರ್ಷ ಇದೇ ಕತೆ -ಎಚ್ಚರಿಕೆ..!

Next Post

ಅಬ್ದುಲ್ ರಹಿಮಾನ್ ಕೊಳತಮಜಲ್ ಕುಟುಂಬಕ್ಕೆ ವೈಯಕ್ತಿಕ ಸಹಾಯಧನ ನೀಡಿದ ಸಚಿವ ಝಮಿರ್ ಅಹ್ಮದ್

Next Post
ಅಬ್ದುಲ್ ರಹಿಮಾನ್ ಕೊಳತಮಜಲ್ ಕುಟುಂಬಕ್ಕೆ ವೈಯಕ್ತಿಕ ಸಹಾಯಧನ ನೀಡಿದ ಸಚಿವ ಝಮಿರ್ ಅಹ್ಮದ್

ಅಬ್ದುಲ್ ರಹಿಮಾನ್ ಕೊಳತಮಜಲ್ ಕುಟುಂಬಕ್ಕೆ ವೈಯಕ್ತಿಕ ಸಹಾಯಧನ ನೀಡಿದ ಸಚಿವ ಝಮಿರ್ ಅಹ್ಮದ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.