Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಉಪರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ? ಯಾರಿಗೆಲ್ಲಾ ವೋಟ್ ಹಾಕುವ ಹಕ್ಕಿದೆ ಗೊತ್ತಾ?

editor tv by editor tv
July 22, 2025
in ರಾಷ್ಟ್ರೀಯ
0
ಉಪರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ? ಯಾರಿಗೆಲ್ಲಾ ವೋಟ್ ಹಾಕುವ ಹಕ್ಕಿದೆ ಗೊತ್ತಾ?
1.9k
VIEWS
Share on FacebookShare on TwitterShare on Whatsapp

ಭಾರತದ ಉಪರಾಷ್ಟ್ರಪತಿ ಆಗಿದ್ದ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಕಳೆದ ರಾತ್ರಿ ರಾಜೀನಾಮೆ ನೀಡಿದ್ದಾರೆ. ಈಗ ದೇಶಕ್ಕೆ ಹೊಸ ಉಪರಾಷ್ಟ್ರಪತಿ ಆಯ್ಕೆ ಅನಿವಾರ್ಯವಾಗಿದೆ. ಭಾರತದಲ್ಲಿ ಹೇಗೆ ಉಪರಾಷ್ಟ್ರಪತಿ ಆಯ್ಕೆ ಮಾಡಲಾಗುತ್ತೆ? ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ? ಯಾರಾರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ ಅನ್ನೋ ಡೀಟೈಲ್ಸ್ ಇಲ್ಲಿದೆ.

ಉಪರಾಷ್ಟ್ರಪತಿ ಆಯ್ಕೆಗೆ ಯಾರು ಮತ ಚಲಾಯಿಸ್ತಾರೆ?

ಭಾರತದಲ್ಲಿ ರಾಷ್ಟ್ರಪತಿ ಆಯ್ಕೆಗೆ ಸಂಸತ್‌ನ ಉಭಯ ಸದನಗಳ ಸದಸ್ಯರು ಮತ್ತು ಎಲ್ಲಾ ರಾಜ್ಯಗಳ ಶಾಸನಸಭೆಯ ಸದಸ್ಯರು ಮತ ಚಲಾಯಿಸುತ್ತಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್‌ನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಮಾತ್ರ ಮತ ಚಲಾವಣೆ ಹಕ್ಕು ಹೊಂದಿದ್ದಾರೆ. ರಾಜ್ಯಸಭೆ, ಲೋಕಸಭೆಯ ಆಯ್ಕೆಯಾದ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯಗಳ ಶಾಸಕರಿಗೆ ಮತದಾನದ ಹಕ್ಕು ಇಲ್ಲ.

ಉಪರಾಷ್ಟ್ರಪತಿ ಹುದ್ದೆಗೆ ಅರ್ಹತೆಗಳೇನು?

  • ಭಾರತದ ನಾಗರಿಕರಾಗಿರಬೇಕು
  •  ಕನಿಷ್ಠ 35 ವರ್ಷ ವಯಸ್ಸಾಗಿರಬೇಕು
  •  ರಾಜ್ಯಸಭೆಗೆ ಆಯ್ಕೆಯಾಗುವ ಅರ್ಹತೆ ಹೊಂದಿರಬೇಕು
  • ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದಡಿ ಯಾವುದೇ ಲಾಭದಾಯಕ ಹುದ್ದೆ ಹೊಂದಿರಬಾರದು
  • ಸಂವಿಧಾನದ 66 ಮತ್ತು 67ನೇ ವಿಧಿಯಡಿ ವಿಧಿಸಿರುವ ಷರತ್ತು ಪೂರೈಸಬೇಕು
  • ಉಪರಾಷ್ಟ್ರಪತಿಯನ್ನು ಹೇಗೆ ಆಯ್ಕೆ ಮಾಡಲಾಗುತ್ತೆ?

ಉಪರಾಷ್ಟ್ರಪತಿ ಆಯ್ಕೆಯನ್ನು ಕೇಂದ್ರ ಚುನಾವಣಾ ಆಯೋಗ ಮೇಲ್ವಿಚಾರಣೆ, ಮೇಲುಸ್ತುವಾರಿ ಮಾಡುತ್ತೆ. ಕೇಂದ್ರ ಚುನಾವಣಾ ಆಯೋಗವೇ ಚುನಾವಣೆಗೆ ರಿಟರ್ನಿಂಗ್ ಆಫೀಸರ್ ಅನ್ನು ನೇಮಕ ಮಾಡುತ್ತೆ. ಸಾಮಾನ್ಯವಾಗಿ ಪಾರ್ಲಿಮೆಂಟ್‌ನ ಹಿರಿಯ ಅಧಿಕಾರಿಯನ್ನು ರಿಟರ್ನಿಂಗ್ ಆಫೀಸರ್ ಆಗಿ ನೇಮಕ ಮಾಡಲಾಗುತ್ತೆ.

ಅಭ್ಯರ್ಥಿಯಾಗ ಬಯಸುವವರ ನಾಮಪತ್ರಕ್ಕೆ ಕನಿಷ್ಠ 20 ಮಂದಿ ಸೂಚಕರು ಸಹಿ ಹಾಕಬೇಕು. ಬಳಿಕ 20 ಮಂದಿ ಸಂಸದರು ಅವರ ಹೆಸರು ಅನುಮೋದಿಸಬೇಕು. ಭದ್ರತಾ ಠೇವಣಿಯಾಗಿ 15 ಸಾವಿರ ರೂಪಾಯಿ ಕಟ್ಟಬೇಕು. ಚುನಾವಣೆಯನ್ನು ಸೀಕ್ರೆಟ್ ಬ್ಯಾಲೆಟ್ ಮೂಲಕ ನಡೆಸಲಾಗುತ್ತೆ. ಸಿಂಗಲ್ ಟ್ರಾನ್ಸಫರಬಲ್ ವೋಟ್ ಸಿಸ್ಟಮ್ ಮೂಲಕ ಮತ ಚಲಾವಣೆ ಮಾಡಬೇಕು. ಪ್ರತಿಯೊಬ್ಬ ಸಂಸದರು, ತಮ್ಮ ಆಯ್ಕೆಯ ಅಭ್ಯರ್ಥಿಗೆ ಆದ್ಯತೆಯ ಮತ ನೀಡಿ ಮತ ಚಲಾವಣೆ ಮಾಡಬೇಕು. ಮೊದಲ ಸ್ಥಾನಕ್ಕೆ ಬರಬೇಕೆಂದು ಬಯಸುವವರಿಗೆ 1, 2ನೇ ಸ್ಥಾನಕ್ಕೆ ಬರಲೆಂದು ಬಯಸುವವರಿಗೆ 2 ಎಂದು ಆದ್ಯತೆಯ ಮತ ನೀಡಿ ಮತ ಚಲಾವಣೆ ಮಾಡಬೇಕು.

ಚುನಾವಣೆ ಗೆಲ್ಲಲು ಸಿಂಧುವಾದ ಮತಗಳ ಪೈಕಿ ಶೇ.50 ಕ್ಕಿಂತ ಹೆಚ್ಚಿನ ಮತಗಳನ್ನು ಅಭ್ಯರ್ಥಿ ಪಡೆಯಬೇಕು. ಒಂದು ವೇಳೆ ಯಾವುದೇ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಶೇ.50 ರಷ್ಟು ಮತ ಪಡೆಯದಿದ್ದರೆ ಕಡಿಮೆ ಮತ ಪಡೆದವರನ್ನು ಎಲಿಮಿನೇಟ್ ಮಾಡಲಾಗುತ್ತೆ. ಅವರ ಮತಗಳನ್ನು ಬೇರೋಬ್ಬರಿಗೆ ವರ್ಗಾವಣೆ ಮಾಡಲಾಗುತ್ತೆ. ಇದು ಓರ್ವ ಅಭ್ಯರ್ಥಿಯು ಶೇ.50 ರಷ್ಟು ಮತ ಪಡೆಯುವವರೆಗೂ ಮುಂದುವರಿಯುತ್ತದೆ.

ಕೇಂದ್ರ ಚುನಾವಣಾ ಆಯೋಗವು ಉಪರಾಷ್ಟ್ರಪತಿ ಹುದ್ದೆ ಖಾಲಿಯಾದ 60 ದಿನಗಳೊಳಗಾಗಿ ಚುನಾವಣೆ ನಡೆಸಬೇಕು.

ಉಪರಾಷ್ಟ್ರಪತಿ ಸ್ಥಾನ ಖಾಲಿಯಾಗಿರುವುದಿರಂದ ರಾಜ್ಯಸಭೆಯ ಕಲಾಪಗಳನ್ನು ರಾಜ್ಯಸಭೆಯ ಡೆಪ್ಯುಟಿ ಚೇರ್​ಮನ್ ನಡೆಸುತ್ತಾರೆ. 2020 ರಿಂದ ಜೆಡಿಯು ಪಕ್ಷದ ಹರಿವಂಶ್ ನಾರಾಯಣ್ ಸಿಂಗ್ ಅವರು ರಾಜ್ಯಸಭೆಯ ಡೆಪ್ಯುಟಿ ಚೇರ್ ಮನ್ ಆಗಿದ್ದಾರೆ. ಹರಿವಂಶ್ ನಾರಾಯಣ್ ಸಿಂಗ್ ಅವರೇ ರಾಜ್ಯಸಭೆಯ ಕಲಾಪಗಳನ್ನ ನಡೆಸುವರು.

Previous Post

ಬಾಂಗ್ಲಾದೇಶ: ಶಾಲೆ ಮೇಲೆ ಬಿದ್ದ ಯುದ್ಧ ವಿಮಾನ.. ಮಕ್ಕಳು ಶಿಕ್ಷಕರು ಸೇರಿ 20 ಮಂದಿಯ ದಾರುಣ ಅಂತ್ಯ..

Next Post

ಧರ್ಮಸ್ಥಳ :39 ವರ್ಷಗಳ ಹಿಂದಿನ ಪದ್ಮಲತಾ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ

Next Post

ಧರ್ಮಸ್ಥಳ :39 ವರ್ಷಗಳ ಹಿಂದಿನ ಪದ್ಮಲತಾ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.