Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ಸತತ 5 ಗಂಟೆಯಿಂದ ಮುಸುಕುಧಾರಿಯ ವಿಚಾರಣೆ

editor tv by editor tv
July 26, 2025
in ರಾಜ್ಯ
0
ಧರ್ಮಸ್ಥಳ ಕೇಸ್‌: ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ಎಸ್‌ಐಟಿ ವಿಚಾರಣೆ!
1.9k
VIEWS
Share on FacebookShare on TwitterShare on Whatsapp

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ದೂರು ನೀಡಿದ ಮುಸುಕುಧಾರಿ ವ್ಯಕ್ತಿಯನ್ನು ಕಳೆದ 5 ಗಂಟೆಗಳಿಂದ ಸತತ ವಿಚಾರಣೆ ನಡೆಸಲಾಗುತ್ತಿದೆ. ಎಸ್‌ಐಟಿ ತಂಡ ಮಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಇದೀಗ ತನಿಖೆ ತೀವ್ರಗೊಂಡಿದೆ.

ಮಂಗಳೂರು (ಜು.26) ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣ ಹಾಗೂ ಸುತ್ತ ಮುತ್ತ ನಡೆದಿದೆ ಎಂದು ಆರೋಪಿಸಿರುವ ಕೊಲೆ ಹಾಗೂ ಅತ್ಯಾ*ರ ಪ್ರಕರಣ ಸಂಬಂಧ ರಚನೆಗೊಂಡಿರುವ ಎಸ್ಐಟಿ ತಂಡ ಈಗಾಗಲೇ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಮೊದಲ ದಿನವೇ ಶವ ಹೂತಿಟ್ಟ ಆರೋಪ ಮಾಡಿದ ಅನಾಮಿಕನ ಎಸ್ಐಟಿ ಕಚೇರಿಗೆ ಕರೆಯಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಕಳೆದ 5 ಗಂಟೆಗಳಿಂದ ಸತತ ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಕೂಡ ವಿಚಾರಣೆ ಮುಗಿದಿಲ್ಲ ಅನ್ನೋ ಮಾಹಿತಿ ಹೊರಬಿದ್ದಿದೆ.

ದೂರುದಾರನ ಮುಸುಕುತೆಗೆದು ಎಸ್ಐಟಿ ವಿಚಾರಣೆ

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಎಸ್ಐಟಿ ಕಚೇರಿ ಇಂದು ವಕೀಲರ ಜೊತೆ ಮುಸುಕುಧಾರಿ ವ್ಯಕ್ತಿ ಆಗಮಿಸಿದ್ದಾನೆ. ಎಸ್ಐಟಿ ವಿಚಾರಣೆಗೆ ಹಾಜರಾಗಲು ಬುಲಾವ್ ನೀಡಿದ ಹಿನ್ನಲೆಯಲ್ಲಿ ದೂರುದಾರ ಹಾಜರಾಗಿದ್ದಾನೆ. ಮುಸುಕು ಹಾಕಿಕೊಂಡು ಆಗಮಿಸಿದ ಈತನ ವಿಚಾರಣೆಯನ್ನು ಎಸ್ಐಟಿ ತಂಡ ನಡೆಸುತ್ತಿದೆ. ಮುಸುಕು ತೆಗೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

ಸಮಗ್ರ ಹೇಳಿಕೆ ದಾಖಲಿಸಿಕೊಳ್ಳುತ್ತಿರುವ ಎಸ್ಐಟಿ

ಧರ್ಮಸ್ಥಳದ ಮಾಜಿ ನೌಕರ ಎಂದು ಹೇಳಿಕೊಂಡಿರುವ ಈ ಮುಸುಕುಧಾರಿ ವ್ಯಕ್ತಿ ತನ್ನ ಕೆಲಸದ ಅವಧಿಯಲ್ಲಿ ಪ್ರಭಾವಿಗಳ ಆದೇಶದ ಮೇರೆಗೆ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ. ಈ ಬಗ್ಗೆ ತನಿಖೆ ನಡೆುವಂತೆ ಈ ಅನಾಮಿಕ ಮುಸುಕುಧಾರಿ ವ್ಯಕ್ತಿ ಆರೋಪಿಸಿದ್ದ. ಇದರಂತೆ ಎಸ್ಐಟಿ ಅಧಿಕಾರಿಗಳು ನೂರಾರು ಮೃತದೇಹ ಹೂತಿಟ್ಟಿರುವುದಾಗಿ ಆರೋಪಿಸಿರುವ ಕಾರಣ ಪ್ರತಿ ಮೃತದೇಹಗಳ ಕುರಿತು ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಇಷ್ಟೇ ಅಲ್ಲ ಈಗಾಗಲೇ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೆಲ ಪ್ರಕರಣಗಳ ಕುರಿತು ಈತನಿಗಿರುವ ಮಾಹಿತಿಯನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.

ಮುಸುಕುಧಾರಿಯ ಆರೋಪವೇನು?

ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ಪ್ರಕರಣ ಕಾವು ಪಡೆದುಕೊಳ್ಳುತ್ತಿದ್ದ ಬೆನ್ನಲ್ಲೇ ಮುಸುಕುಧಾರಿ ವ್ಯಕ್ತಿ ಕೆಲ ಸ್ಫೋಟಕ ಆರೋಪಗಳ ಮೂಲಕ ಪ್ರತ್ಯಕ್ಷರಾಗಿದ್ದ. ಧರ್ಮಸ್ಥಳದಲ್ಲಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ಮಾಜಿ ನೌಕರ ಎಂದು ಹೇಳಿಕೊಂಡ ಈ ಅನಾಮಿಕ ವ್ಯಕ್ತಿ ಕೆಲ ಬುರುಡೆಗಳನ್ನು ತೆಗೆಯುವ ವಿಡಿಯೋ ಕೂಡ ಮಾಡಿಕೊಂಡು ಗಂಭೀರ ಆರೋಪ ಮಾಡಿದ್ದ. ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೆ ನೀಡಿದ್ದ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಇದರಂತೆ ಎಸ್ಐಟಿ ತನಿಖಾ ತಂಡ ಇದೀಗ ಮಂಗಳೂರಿನಲ್ಲಿ ತನಿಖೆ ನಡೆಸುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ಪ್ರಕರಣ ಕಾವು ಪಡೆದುಕೊಳ್ಳುತ್ತಿದ್ದ ಬೆನ್ನಲ್ಲೇ ಮುಸುಕುಧಾರಿ ವ್ಯಕ್ತಿ ಕೆಲ ಸ್ಫೋಟಕ ಆರೋಪಗಳ ಮೂಲಕ ಪ್ರತ್ಯಕ್ಷರಾಗಿದ್ದ. ಧರ್ಮಸ್ಥಳದಲ್ಲಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ಮಾಜಿ ನೌಕರ ಎಂದು ಹೇಳಿಕೊಂಡ ಈ ಅನಾಮಿಕ ವ್ಯಕ್ತಿ ಕೆಲ ಬುರುಡೆಗಳನ್ನು ತೆಗೆಯುವ ವಿಡಿಯೋ ಕೂಡ ಮಾಡಿಕೊಂಡು ಗಂಭೀರ ಆರೋಪ ಮಾಡಿದ್ದ. ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೆ ನೀಡಿದ್ದ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಇದರಂತೆ ಎಸ್ಐಟಿ ತನಿಖಾ ತಂಡ ಇದೀಗ ಮಂಗಳೂರಿನಲ್ಲಿ ತನಿಖೆ ನಡೆಸುತ್ತಿದೆ.

Previous Post

ಧರ್ಮಸ್ಥಳ ಕೇಸ್‌: ಅನಾಮಿಕ ವ್ಯಕ್ತಿಯ ಮುಸುಕು ತೆರವುಗೊಳಿಸಿ ಎಸ್‌ಐಟಿ ವಿಚಾರಣೆ!

Next Post

ಹರಿದ್ವಾರದ ಮಾನಸ ದೇವಿ ದೇಗುಲದಲ್ಲಿ ಘೋರ ದುರಂತ; 6 ಭಕ್ತರು ಬಲಿ

Next Post

ಹರಿದ್ವಾರದ ಮಾನಸ ದೇವಿ ದೇಗುಲದಲ್ಲಿ ಘೋರ ದುರಂತ; 6 ಭಕ್ತರು ಬಲಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.