Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

300 ಕೋಟಿ ಹಗರಣ, 162 ಬಾರಿ ವಿದೇಶ ಪ್ರಯಾಣ – ಹರ್ಷವರ್ಧನ್ ಜೈನ್​​ ಕುರಿತ ಶಾಕಿಂಗ್ ನ್ಯೂಸ್..!

editor tv by editor tv
July 27, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/07/Harshvardhn-jain.jpg

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಕಲಿ ರಾಯಭಾರ ಕಚೇರಿ ( Fake Embassy) ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಹರ್ಷವರ್ಧನ್ ಜೈನ್ (​ Harshvardhan Jain) ವಿಚಾರಣೆ ತೀವ್ರಗೊಂಡಿದೆ. ತನಿಖೆ ವೇಳೆ ಕೆಲವು ಶಾಕಿಂಗ್ ವಿಚಾರಗಳನ್ನು ಆತ ಬಾಯಿಬಿಟ್ಟಿದ್ದಾನೆ. ಅದನ್ನು ಎಸ್​ಟಿಎಫ್ (Uttar Pradesh Special Task Force) ಅಧಿಕಾರಿಗಳು ಮಾಧ್ಯಮಗಳಿಗೆ ಹಂಚಿಕೊಂಡಿದ್ದಾರೆ. ಅವಗಳ ವಿವರ ಹೀಗಿದೆ..

ಅಸಲಿ ಸತ್ಯ

  1. 300 ಕೋಟಿಗೂ ಹೆಚ್ಚು ಮೊತ್ತದ ಹಗರಣದಲ್ಲಿ ಭಾಗಿಯಾಗಿರೋ ಜೈನ್
  2. ವಿದೇಶಗಳಲ್ಲಿ ಸಾಲ ಪಡೆಯುವ ಹೆಸರ ಹಗರಣ ನಡೆದಿರುವ ಆರೋಪ
  3. ವಿದೇಶ ಸೇರಿ ಒಟ್ಟು 25 ಕಂಪನಿ ಹೊಂದಿರುವ ಹರ್ಷವರ್ಧನ್ ಜೈನ್
  4. ವಿದೇಶಗಳಲ್ಲಿ ಹಲವಾರು ಬ್ಯಾಂಕ್ ಅಕೌಂಟ್ ಹೊಂದಿರುವ ಆರೋಪಿ
  5. UAE 06, ಮಾರಿಷಸ್‌ 01, ಯುಕೆ 03, ಭಾರತದಲ್ಲಿ 1 ಬ್ಯಾಂಕ್ ಖಾತೆ
  6. ಅಕ್ರಮವಾಗಿ ಎರಡು ಪ್ಯಾನ್ ಕಾರ್ಡ್ ಹೊಂದಿರುವ ಹರ್ಷವರ್ಧನ್
  7. 10 ವರ್ಷ, 162 ಬಾರಿ ವಿದೇಶ ಪ್ರವಾಸ ಮಾಡಿರೋ ಹರ್ಷವರ್ಧನ್ ಜೈನ್
  8. 2005-2015ರ ನಡುವೆ 19 ದೇಶಗಳಿಗೆ ಭೇಟಿ ನೀಡಿರುವ ಹರ್ಷವರ್ಧನ್
  9. 22 ಬಾರಿ ಯುಕೆಗೆ, ಮಾರಿಷಸ್, ಫ್ರಾನ್ಸ್, ಕ್ಯಾಮರೂನ್, ಪೋಲೆಂಡ್
  10. ಶ್ರೀಲಂಕಾ, ಟರ್ಕಿ, ಇಟಲಿ, ಸೆಬೋರ್ಗೊ, ಇಂಡೋನೇಷ್ಯಾ, ಅರೇಬಿಯಾ
  11. ಸಿಂಗಾಪುರ, ಮಲೇಷ್ಯಾ, ಜರ್ಮನಿ ಮತ್ತು ಥೈಲ್ಯಾಂಡ್ ಇತ್ಯಾದಿಗಳಿಗೆ ಭೇಟಿ
  12. 12 ವಿವಿಧ ದೇಶಗಳ ರಾಜತಾಂತ್ರಿಕ ಪಾಸ್​ಪೋರ್ಟ್ ಹೊಂದಿರುವ ಜೈನ್
  13. ಕಳೆದ 8 ವರ್ಷಗಳಿಂದ ಘಾಜಿಯಾಬಾದ್​ನಲ್ಲಿ ಫೇಕ್ ರಾಯಭಾರಿ ಕಚೇರಿ

ನಡೆಸ್ತಿದ್ದ ಕಂಪನಿಗಳು

ಸ್ಟೇಟ್ ಟ್ರೇಡಿಂಗ್ ಕಾರ್ಪೊರೇಷನ್ ಲಿಮಿಟೆಡ್, ಈಸ್ಟ್ ಇಂಡಿಯಾ ಕಂಪನಿ ಯುಕೆ ಲಿಮಿಟೆಡ್, ಯುಎಇ ಐಲ್ಯಾಂಡ್ ಜನರಲ್ ಟ್ರೇಡಿಂಗ್ ಸಿಒ LLC, ಮಾರಿಷಸ್‌ನಲ್ಲಿ ಇಂಡಿಯಾ ಓವರ್‌ಸೀಸ್ ಲಿಮಿಟೆಡ್, ಆಫ್ರಿಕಾದ ಕ್ಯಾಮರೂನ್‌ನಲ್ಲಿ ಕ್ಯಾಮೆರಾನ್ ಇಸ್ಪ್ಯಾಟ್ SLRL ಕಂಪನಿ ಹೊಂದಿದ್ದ ಎನ್ನಲಾಗಿದೆ.

2 ಪ್ಯಾನ್ ಕಾರ್ಡ್‌ಗಳು ಇರೋದು ಬೆಳಕಿಗೆ ಬಂದಿವೆ. ಅವುಗಳ ಆಧಾರದ ಮೇಲೆ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿದ್ದ. ವಿದೇಶಿ ಖಾತೆಗಳ ಆಧಾರದ ಮೇಲೆಯೂ ತನಿಖೆ ನಡೆಸಲಾಗುತ್ತಿದೆ. ಸದ್ಯ ವಿಚಾರಣೆ ನಡೆಸ್ತಿರುವ ಪೊಲೀಸರು ಆರೋಪಿಯನ್ನ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ, ಜಾಬ್ ರಾಕೆಟ್, ಹವಾಲಾ ಮೂಲಕ ಹಣ ಕೊಳ್ಳೆ ಹೊಡೆದ ಆರೋಪ ಇದೆ.

Previous Post

ಧರ್ಮಸ್ಥಳ ಶವ ಹೂತ ಪ್ರಕರಣ: ಅನಾಮಿಕ ದೂರುದಾರನ ವೈಯಕ್ತಿಕ ಮಾಹಿತಿ ಕೆದಕಿದ ಎಸ್ಐಟಿ!

Next Post

ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟ UPI; ಇನ್ಮುಂದೆ ಬ್ಯಾಲೆನ್ಸ್​ ಚೆಕ್ ಮಾಡೋದಕ್ಕೂ ಮುನ್ನ ಹುಷಾರ್​..!

Next Post

ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟ UPI; ಇನ್ಮುಂದೆ ಬ್ಯಾಲೆನ್ಸ್​ ಚೆಕ್ ಮಾಡೋದಕ್ಕೂ ಮುನ್ನ ಹುಷಾರ್​..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.