Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂಳಿರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಅನಾಮಿಕ; ಪೊಲೀಸರಲ್ಲಿ ಢವ-ಢವ!

editor tv by editor tv
July 27, 2025
in ರಾಜ್ಯ
0
ಧರ್ಮಸ್ಥಳದಲ್ಲಿ ಶವ ಹೂಳಿರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಅನಾಮಿಕ; ಪೊಲೀಸರಲ್ಲಿ ಢವ-ಢವ!
1.9k
VIEWS
Share on FacebookShare on TwitterShare on Whatsapp

ಧರ್ಮಸ್ಥಳದ ಶವ ಹೂಳುವಿಕೆ ಪ್ರಕರಣದಲ್ಲಿ ಅನಾಮಿಕ ವ್ಯಕ್ತಿಯ ಹೇಳಿಕೆಗಳು ಹೊಸ ತಿರುವುಗಳನ್ನು ಸೃಷ್ಟಿಸಿವೆ. ಕಾನೂನು ಪ್ರಕ್ರಿಯೆಗಳಿಲ್ಲದೆಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಎದ್ದಿವೆ. ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ಬೆಳ್ತಂಗಡಿ ಪೊಲೀಸರಿಗೆ ದಾಖಲೆಗಳ ಪರಿಶೀಲನೆಗೆ ಸೂಚನೆ ನೀಡಲಾಗಿದೆ

ಧರ್ಮಸ್ಥಳ/ಬೆಳ್ತಂಗಡಿ (ಜು.27): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಕುರಿತು ಭಾರೀ ಸಂಚಲನ ಉಂಟುಮಾಡಿರುವ ಪ್ರಕರಣದಲ್ಲಿ, ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ ಮತ್ತಷ್ಟು ತೀವ್ರತೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಅನಾಮಿಕ ದೂರುದಾರ ವ್ಯಕ್ತಿಯ ವಿಚಾರಣೆಯಲ್ಲಿ ಭಾರೀ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾನೆ. ಈ ಹೇಳಿಕೆಯಿಂದಾಗಿ ಪೊಲೀಸರ ಎದೆಯಲ್ಲಿ ಢವ-ಢವ ಶುರುವಾಗಿದೆ.

ಈಗಾಗಲೇ ಕಳೆದ ಎರಡು ದಿನಗಳಿಂದ ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ಶವಗಳನ್ನು ಹೂತು ಹಾಕಿದ್ದಾಗಿ ಹೇಳಿದ ಅನಾಮಿಕ ದೂರುದಾರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ ವಿಶೇಷ ತನಿಖಾ ತಂಡ (ಎಸ್ಐಟಿ) ತೀವ್ರ ವಿಚಾರಣೆ ಮಾಡುತ್ತಿದೆ. ಇಂದು ಬೆಳಗ್ಗೆಯಿಂದ ಅನಾಮಿಕ ವ್ಯಕ್ತಿಯ ವೈಯಕ್ತಿಕ ಮಾಹಿತಿ ಕೆದಕುವಂತಹ 10ಕ್ಕೂ ಅಧಿಕ ಪ್ರಶ್ನೆಗಳನ್ನು ಮಾಡಲಾಗಿದೆ. ಇದೆಲ್ಲಕ್ಕೂ ಆ ವ್ಯಕ್ತಿ ಸ್ಪಷ್ಟ ಉತ್ತರವನ್ನೂ ನೀಡಿದ್ದಾನಂತೆ. ಇದಾದ ನಂತರ ಹೆಚ್ಚುವರಿ ವಿಚಾರಣೆ ವೇಳೆ ಅನಾಮಿಕ ವ್ಯಕ್ತಿ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾನೆ.

ನಾನು ಧರ್ಮಸ್ಥಳದ ಗ್ರಾಮದ ಸುತ್ತಮುತ್ತಲೂ ಹೂತಿರುವ ಯಾವುದೇ ಮಹಿಳೆಯರು ಅಥವಾ ಬಾಲಕಿಯರ ಶವಗಳಿಗೆ ಯಾವುದೇ ಕಾನೂನು ಪ್ರಕ್ರಿಯೆ ನಡೆದಿಲ್ಲ. ಶವಗಳನ್ನು ಹೂಳುವ ಮೊದಲು ನಾನು ಪೊಲೀಸರಿಗೆ ಮಾಹಿತಿ ನೀಡಿಲ್ಲ’ ಎಂದು ಅನಾಮಿಕ ವ್ಯಕ್ತಿ ಎಸ್ಐಟಿಗೆ ಹೇಳಿರುವುದು ಪ್ರಕರಣವನ್ನು ಹೊಸ ತಿರುವಿಗೆ ಕರೆದೊಯ್ಯುತ್ತದೆ. ಅಂದರೆ, ಪೊಲೀಸರು ಇಷ್ಟೊಂದು ಸಾವಿನ ಪ್ರಕರಣಗಳು ನಡೆಯುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿದ್ದರೇ? ಯಾಕೆ ತನಿಖೆಯನ್ನು ಮಾಡಲಿಲ್ಲ ಎಂಬ ಆರೋಪಗಳು ಕೂಡ ಕೇಳಿಬಂದಿವೆ. ಹೀಗಾಗಿ, 2014ರ ವೇಳೆ ಧರ್ಮಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳ ಎದೆಯಲ್ಲಿ ಢವ-ಢವ ಶುರುವಾಗಿದೆ ಎಂದೇ ಅಂದಾಜಿಸಬಹುದು.

ಕನಿಷ್ಠ ಗೌರವವೂ ಶವಗಳಿಗೆ ಸಲ್ಲಿಕೆಯಾಗಿಲ್ಲ:

ಅನಾಮಿಕ ವ್ಯಕ್ತಿಯ ಪ್ರಕಾರ, ತಾನು ಹೂತಿರುವ ಶವಗಳಿಗೆ ಪೊಲೀಸ್ ತನಿಖೆ, ಕನಿಷ್ಟ ಕಾನೂನು ಪ್ರಕ್ರಿಯೆ, ಅಥವಾ ಪೋಸ್ಟ್‌ಮಾರ್ಟಂ ತಪಾಸಣೆ ನಡೆದೇ ಇಲ್ಲ. ಮೃತದೇಹಗಳಿಗೆ ಸಲ್ಲಿಸಬೇಕಾದ ಕನಿಷ್ಠ ಗೌರವಗಳು ಕೂಡ ನೀಡಲ್ಪಟ್ಟಿಲ್ಲ ಎಂಬ ಆರೋಪವನ್ನು ಅನಾಮಿಕ ವ್ಯಕ್ತಿ ವ್ಯಕ್ತಪಡಿಸಿದ್ದಾನೆ. ಈ ಹೇಳಿಕೆಗಳಿಂದ, ಶವಗಳ ಮೂಲ, ಸಾವುಗಳ ಸ್ವರೂಪ ಮತ್ತು ಶವಗಳನ್ನು ಹೂತಿರುವ ನಿಖರ ಸ್ಥಳಗಳ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗುತ್ತಿವೆ. ಅನಾಮಿಕನ ಹೇಳಿಕೆಗಳು ಹೊರಬಿದ್ದ ಬೆನ್ನಲ್ಲೇ, ಎಸ್ಐಟಿ ತಂಡ ತನಿಖೆಗೆ ಇನ್ನಷ್ಟು ಬಲ ನೀಡಿದ್ದು, ಈ ಮಾಹಿತಿ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೂಚನೆ ನೀಡಲಾಗಿದೆ. ಅನುಮಾನಸ್ಪದ, ನಿಗೂಢ ಸಾವುಗಳು ಮತ್ತು ಅಪರಿಚಿತ ಶವಗಳ ದಾಖಲೆಗಳನ್ನು ಒಗ್ಗೂಡಿಸಿ ಪರಿಶೀಲನೆ ನಡೆಸುವಂತೆ ತಿಳಿಸಲಾಗಿದೆ.

ಬೆಳ್ತಂಗಡಿ ಪೊಲೀಸರು ದಾಖಲೆಗಳ ಪರಿಶೀಲನೆಗೆ ತಯಾರಿ:

ಪೋಸ್ಟ್‌ಮಾರ್ಟಂ ವರದಿ, ದಫನ ಮಾಡಿರುವ ದಾಖಲೆಗಳು, ಠಾಣೆ ದಾಖಲಾತಿಗಳು ಸೇರಿದಂತೆ ಈ ಪ್ರದೇಶದಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಸಂಭವಿಸಿದ ಅಪರಿಚಿತ ಶವ ಸಾವು ಪ್ರಕರಣಗಳ ವರದಿ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಇದರ ಜತೆಗೆ ಬೆಳ್ತಂಗಡಿಗೆ ಎಸ್ಐಟಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಕೂಡ ಹೆಚ್ಚಾಗಿದೆ. ಅನಾಮಿಕ ಹೇಳಿಕೆಯಿಂದ ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಹೊಸ ತಿರುವುಗಳು ಸೃಷ್ಟಿಯಾಗುತ್ತಿವೆ. ಶವಗಳ ಹೂಳುವಿಕೆ ಬಗ್ಗೆ ಯಾವುದೇ ಕಾನೂನು ಪ್ರಕ್ರಿಯೆ ಇಲ್ಲದಿರುವುದು ಮತ್ತಷ್ಟು ಅನುಮಾನ ಹುಟ್ಟಿಸುತ್ತಿದೆ. ಎಸ್‌ಐಟಿ ತನ್ನ ತನಿಖೆ ವಿಸ್ತರಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಗೂ ದಾಖಲೆ ಸಂಗ್ರಹದ ಸೂಚನೆ ನೀಡಲಾಗಿದೆ.

Previous Post

ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟ UPI; ಇನ್ಮುಂದೆ ಬ್ಯಾಲೆನ್ಸ್​ ಚೆಕ್ ಮಾಡೋದಕ್ಕೂ ಮುನ್ನ ಹುಷಾರ್​..!

Next Post

ಸೌದಿಯಲ್ಲಿ 6 ಕೆಟಗರಿಯ ವಿದೇಶಿಯರಿಗೆ ಆಸ್ತಿ ಖರೀದಿಗೆ ಹೊಸ ನಿಯಮ ಪ್ರಕಟ

Next Post
ಸೌದಿಯಲ್ಲಿ 6 ಕೆಟಗರಿಯ ವಿದೇಶಿಯರಿಗೆ ಆಸ್ತಿ ಖರೀದಿಗೆ ಹೊಸ ನಿಯಮ ಪ್ರಕಟ

ಸೌದಿಯಲ್ಲಿ 6 ಕೆಟಗರಿಯ ವಿದೇಶಿಯರಿಗೆ ಆಸ್ತಿ ಖರೀದಿಗೆ ಹೊಸ ನಿಯಮ ಪ್ರಕಟ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.