Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಧರ್ಮಸ್ಥಳ ಬುರುಡೆ ಕೇಸ್​ಗೆ ಟ್ವಿಸ್ಟ್​; ಪಾಯಿಂಟ್-1ರಲ್ಲಿ ಕೆಂಪು ಬ್ಲೌಸ್​, ಪ್ಯಾನ್​, ಡೆಬಿಟ್ ಕಾರ್ಡ್ ಪತ್ತೆ

editor tv by editor tv
July 30, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/07/dharmasthala-case.jpg

ಧರ್ಮಸ್ಥಳದಲ್ಲಿ ಬುರುಡೆ ರಹಸ್ಯ ಬೆನ್ನತ್ತಿರುವ ಎಸ್​ಐಟಿ ಅಧಿಕಾರಿಗಳಿಗೆ ಮಣ್ಣು ಅಗೆಯುವಾಗ ಕೆಂಪು ರವಿಕೆ, ಒಂದು ಪ್ಯಾನ್ ಕಾರ್ಡ್​, ಡೆಬಿಟ್ ಕಾರ್ಡ್ ಪತ್ತೆಯಾಗಿದೆ.

ಇಂದು ಧರ್ಮಸ್ಥಳದ ನೇತ್ರಾವತಿ ತಟದಲ್ಲಿ 1, 2,3 ನೇ ಪಾಯಿಂಟ್‌ನಲ್ಲಿ ಮಣ್ಣು ಅಗೆಯಲಾಗಿತ್ತು. 1, 2,3ನೇ ಪಾಯಿಂಟ್‌ನಲ್ಲಿ ಏನೂ ಸಿಕ್ಕಿರಲಿಲ್ಲ. ಆದ್ರೆ, ಇದೀಗ ಮಣ್ಣು ಅಗೆಯುವಾಗ ಪಾಯಿಂಟ್-1ರಲ್ಲಿ ಒಂದು ಪ್ಯಾನ್ ಕಾರ್ಡ್​, ಡೆಬಿಟ್ ಕಾರ್ಡ್ ಪತ್ತೆಯಾಗಿದ್ದು, ಈ ಬಗ್ಗೆ ಎಸ್​ಐಟಿ ಟೀಂ ತನಿಖೆ ಮಾಡುತ್ತಿದೆ.

ಅಲ್ಲದೇ ಪಾಯಿಂಟ್​-1ರಲ್ಲಿ ಪ್ಯಾನ್​,ಡೆಬಿಟ್​ ಕಾರ್ಡ್ ಜೊತೆಗೆ ಕೆಂಪು ರವಿಕೆ ಪತ್ತೆಯಾಗಿದೆ. ಲಕ್ಷ್ಮೀ ಎನ್ನುವ ಮಹಿಳೆಯ ಪ್ಯಾನ್ ಕಾರ್ಡ್​ ಎಂದು ಅನನ್ಯ ತಾಯಿ ಸುಜಾತ ಭಟ್‌ ವಕೀಲರಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತನಿಖಾ ಹಂತದಲ್ಲಿರುವಾಗಲೇ ವಕೀಲ ಮಂಜುನಾಥ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಪಾಯಿಂಟ್1ರ ಸ್ಥಳದಲ್ಲಿ
ಲಕ್ಷ್ಮೀ ಎಂಬ ಮಹಿಳೆಯ ಪ್ಯಾನ್ ಕಾರ್ಡ್​ ಪತ್ತೆಯಾಗಿದೆ. ಅಲ್ಲದೇ ಪುರುಷನ ಡೆಬಿಟ್ ಕಾರ್ಡ್​ಗಳು ಪತ್ತೆಯಾಗಿವೆ ಎಂದು ಹೇಳಿಕೆ ನೀಡಿದ್ದಾರೆ. ಸದ್ಯ 20‌ ‌ಕಾರ್ಮಿಕರಿಂದ ದೂರುದಾರನ ನಿರ್ದೇಶನದಂತೆ ಅಗೆಯೋ ಕಾರ್ಯಾಚರಣೆ ಮುಂದುವರಿದಿದೆ.

Previous Post

ಬೆಂಗಳೂರಿನಲ್ಲಿ ಅತಿ ದೊಡ್ಡ ಸೈಬರ್​ ವಂಚನೆ.. ₹384 ಕೋಟಿ ಲೂಟಿ ಮಾಡಿದ ಖತರ್ನಾಕ್ ಸಿಕ್ಕಿದ್ದೇಗೆ?

Next Post

ಧರ್ಮಸ್ಥಳ ಕೇಸ್‌ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

Next Post
ಧರ್ಮಸ್ಥಳ ಕೇಸ್‌ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

ಧರ್ಮಸ್ಥಳ ಕೇಸ್‌ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.