Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಬೆಂಗಳೂರಿನಿಂದ ಮಂಗಳೂರಿಗೆ.. ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ..!

editor tv by editor tv
August 5, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ.

05 Aug 2025 10:5

MEJASTIC BUS STOP TAXI

ಬೆಂಗಳೂರು: ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ.

MEJASTIC BUS STOP TAXI(1)

ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವುದಕ್ಕೆ ಬರೋಬ್ಬರಿ ₹12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್​ ಮಾಡಿದ್ದಾನೆ. ​​ಇಂದು ಸಾರಿಗೆ ನೌಕರರ ಮುಷ್ಕರದ ಹಿನ್ನೆಯಲ್ಲಿ ಯಾವುದೇ ಬಸ್​ಗಳು ರಸ್ತೆಗೆ ಇಳಿದಿಲ್ಲ.

MEJASTIC BUS STOP TAXI(2)

ಅಲ್ಲದೇ ಮಂಗಳೂರಿಗೆ ಹೋಗಲು ಬಸ್ ಇಲ್ಲದ ಕಾರಣ ವ್ಯಕ್ತಿಯೊಬ್ಬ ರಾತ್ರಿ ತನಕ ಕಾಯೋದಕ್ಕೆ ಆಗಲ್ಲ. ರಾತ್ರಿ ಬಸ್ ಇರುತ್ತೆ ಅನ್ನೋದು ಕನ್ಫರ್ಮ್ ಇಲ್ಲ ಅಂತ 12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್ ಮಾಡಿದ್ದಾನೆ. ಈತ ಮೂರು ದಿನ ರಜೆಯ ಕಾರಣಕ್ಕೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ. ಏರ್ಪೋರ್ಟ್​ನಿಂದ ಬಸ್ ವ್ಯವಸ್ಥೆ ಇದ್ದ ಕಾರಣ ಮೆಜೆಸ್ಟಿಕ್​​ಗೆ ಬಂದಿದ್ದಾನೆ. ಆದ್ರೆ, ಮೆಜೆಸ್ಟಿಕ್​ನಿಂದ ಊರಿಗೆ ಹೋಗಲು ಬಸ್ ಇಲ್ಲದೆ ವ್ಯಕ್ತಿ ಕಂಗಾಲಾಗಿದ್ದ. ಪರಿಣಾಮ 12 ಸಾವಿರಕ್ಕೆ ಟ್ಯಾಕ್ಸಿ ಮಾಡಿ ಮಂಗಳೂರಿಗೆ ಹೊರಟಿದ್ದಾನೆ.

Previous Post

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ

Next Post

ಧರ್ಮಸ್ಥಳ ಕೇಸ್​ಗೆ ಅತಿದೊಡ್ಡ ಟ್ವಿಸ್ಟ್.. ನಿನ್ನೆ ಸಿಕ್ಕಿದ್ದು ಒಂದಲ್ಲ.. ಬರೋಬ್ಬರಿ 3 ಅಸ್ಥಿಪಂಜರ..!

Next Post

ಧರ್ಮಸ್ಥಳ ಕೇಸ್​ಗೆ ಅತಿದೊಡ್ಡ ಟ್ವಿಸ್ಟ್.. ನಿನ್ನೆ ಸಿಕ್ಕಿದ್ದು ಒಂದಲ್ಲ.. ಬರೋಬ್ಬರಿ 3 ಅಸ್ಥಿಪಂಜರ..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.