Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

editor tv by editor tv
August 6, 2025
in ರಾಷ್ಟ್ರೀಯ
0
24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ
1.9k
VIEWS
Share on FacebookShare on TwitterShare on Whatsapp

ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ ಎಂದ ಯುಎಸ್‌ ಅಧ್ಯಕ್ಷ

ವಾಷಿಂಗ್ಟನ್: ರಷ್ಯಾದಿಂದ (Russia) ಕಚ್ಚಾ ತೈಲ ಖರೀದಿ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಕ್ಸಮರ ತೀವ್ರ ಜೋರಾಗುತ್ತಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತೊಮ್ಮೆ ಭಾರತದ ಆಮದುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಕಳೆದ 2 ದಿನಗಳಲ್ಲಿ 2ನೇ ಬಾರಿಗೆ ಟ್ರಂಪ್‌ ನೀಡಿದ ಬೆದರಿಕೆಯಾಗಿದೆ.

ಭಾರತ ಉತ್ತಮ ಪಾಲುದಾರನಲ್ಲ
ಹೌದು. ಭಾರತವು ನಮ್ಮ ಉತ್ತಮ ವ್ಯಾಪಾರ ಪಾಲುದಾರನಲ್ಲ. ಏಕೆಂದರೆ ಭಾರತ ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡುತ್ತಾರೆ. ಆದ್ರೆ ನಾವು ಅವರೊಂದಿಗೆ ವ್ಯಾಪಾರ ಮಾಡಲ್ಲ. ಆದ್ದರಿಂದ ನಾವು 25 ಪ್ರತಿಶತದಷ್ಟು ಇತ್ಯರ್ಥಪಡಿಸಿಕೊಂಡಿದ್ದೇವೆ. ಆದ್ರೆ ನಾವು ಹೇಳಿದ ಮೇಲೂ ರಷ್ಯಾದಿಂದ ನಿರಂತರವಾಗಿ ತೈಲ ಖರೀದಿ ಮಾಡಲಾಗುತ್ತಿದೆ. ಈ ಮೂಲಕ ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಆಮದುಗಳ ಮೇಲೆ ಸುಂಕವನ್ನು (Tariff Threat) ಗಣನೀಯವಾಗಿ ಏರಿಕೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. 

ಭಾರತ ಲಾಭ ಮಾಡಿಕೊಳ್ಳುತ್ತಿದೆ
ಒಂದು ದಿನದ ಹಿಂದಷ್ಟೇ ಸುಂಕ ಗಣನೀಯ ಏರಿಕೆ ಕುರಿತು ಟ್ರಂಪ್‌ ಮಾತನಾಡಿದ್ದರು, ಭಾರತ ರಷ್ಯಾದಿಂದ (India-Russia) ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ (Russian Oil) ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ. ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದರು. 

ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
ಈಗಾಗಲೇ ಆಗಸ್ಟ್‌ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆದ್ರೆ, ಯಾವ ದಿನಾಂಕದಿಂದ ಈ ನಿರ್ಧಾರ ಜಾರಿಗೆ ಬರಲಿದೆ ಎಂದು ತಿಳಿಸಿರಲಿಲ್ಲ.

2ನೇ ಅತೀ ದೊಡ್ಡ ಖರೀದಿದಾರ
ಭಾರತವು ರಷ್ಯಾದಿಂದ ದೇಶದ ಅಗತ್ಯವಿರುವ ಕಚ್ಚಾತೈಲದ ಪೈಕಿ ಶೇ.35ರಿಂದ 40ರಷ್ಟು ಖರೀದಿಸುತ್ತಿದೆ. ಉಕ್ರೇನ್ ಜೊತೆಗಿನ ಯುದ್ಧ ಆರಂಭಕ್ಕೂ ಮುನ್ನ ಹೋಲಿಸಿದ್ರೆ, ಆಮದು ಪ್ರಮಾಣವು ಶೇ.0.2ರಷ್ಟು ಏರಿಕೆಯಾಗಿದೆ. ರಷ್ಯಾದಿಂದ ಗರಿಷ್ಠ ಪ್ರಮಾಣದ ಕಚ್ಚಾತೈಲ ಖರೀದಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತವು ನಂತರದ ಸ್ಥಾನದಲ್ಲಿದೆ ಎಂದು ವರದಿಗಳು ತಿಳಿಸಿವೆ.

Previous Post

ಮಲಯಾಳಂ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸಲಿಂಗ ಸ್ಟಾರ್ ಜೋಡಿ.. ಯಾರಿವರು?

Next Post

ಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದ ವಿಪಕ್ಷಗಳು

Next Post
ಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದ ವಿಪಕ್ಷಗಳು

ಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದ ವಿಪಕ್ಷಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.