Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ..’ ಪತ್ನಿಗೆ ಬೆದರಿಕೆ, ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ದೂರು

editor tv by editor tv
August 7, 2025
in ರಾಜ್ಯ
0
ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ..’ ಪತ್ನಿಗೆ ಬೆದರಿಕೆ, ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ದೂರು
1.9k
VIEWS
Share on FacebookShare on TwitterShare on Whatsapp

ಧರ್ಮಸ್ಥಳದಲ್ಲಿ ನಡೆದ ಗಲಾಟೆಯ ಬಳಿಕ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದ ಬೆದರಿಕೆ ಸಂದೇಶಗಳ ಆಧಾರದ ಮೇಲೆ ರಜತ್ ದಂಪತಿ ದೂರು ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಧರ್ಮಸ್ಥಳ ಗಲಾಟೆ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಡಿಜಿಐಜಿಪಿ ಕಚೇರಿಗೆ ಆಗಮಿಸಿ, ತಮಗೆ ಬಂದಿರುವ ಜೀವ ಬೆದರಿಕೆ ಸಂದೇಶಗಳು ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.

ರಜತ್ ಅವರ ಪತ್ನಿ ಅಕ್ಷತಾಗೆ ಸಾಮಾಜಿಕ ಜಾಲತಾಣದಲ್ಲಿ ‘ಕೊಲೆ ಮಾಡುವೆ, ಕತ್ತರಿಸುವೆ’ ಎಂಬ ಬೆದರಿಕೆ ಸಂದೇಶಗಳು ಬಂದಿವೆ ಎಂದು ಆರೋಪಿಸಿ ಈ ದೂರು ದಾಖಲಾಗಿದೆ. ಸದ್ಯ ಈ ದೂರು ಸೈಬರ್ ಠಾಣೆಗೆ ವರ್ಗಾವಣೆಯಾಗಿದೆ.

ಧರ್ಮಸ್ಥಳಕ್ಕೆ ಸೌಜನ್ಯಗೆ ನ್ಯಾಯ ಕೇಳಲು ಹೋಗಿದ್ದೆವು: ರಜತ್

ದೂರು ನೀಡಿದ ಬಳಿಕ ಈ ಬಗ್ಗೆ ಮಾತನಾಡಿರುವ ರಜತ್,ನಾವು ಧರ್ಮಸ್ಥಳಕ್ಕೆ ಸೌಜನ್ಯಗೆ ನ್ಯಾಯ ಕೇಳಲು ಹೋಗಿದ್ದೆವು. ಯಾವುದೇ ಜಾತಿ, ಧರ್ಮ, ದೇವಸ್ಥಾನದ ಬಗ್ಗೆ ನಾವು ಮಾತನಾಡಿಲ್ಲ. ಹಾಡಹಗಲೇ ನಮ್ಮ ಕಣ್ಣ ಮುಂದೆ ಗಲಾಟೆ ನಡೆದಿದೆ. ಹಲ್ಲೆ ಮಾಡಿದವರ ವಿರುದ್ಧ ಮತ್ತು ಬೆದರಿಕೆ ಸಂದೇಶ ಕಳುಹಿಸಿದವರ ವಿರುದ್ಧ ದೂರು ಕೊಟ್ಟಿದ್ದೇವೆ. ನಾವು ಬೆದರಿಕೆಗಳಿಗೆ ಹೆದರುವವರಲ್ಲ ಎಂದರು.

ರಜತ್ ಪತ್ನಿ ಅಕ್ಷತಾ ಹೇಳಿದ್ದೇನು?

ಅಕ್ಷತಾ ತಮ್ಮ ಸಾಮಾಜಿಕ ಜಾಲತಾಣದ ಸ್ಟೇಟಸ್‌ನಲ್ಲಿ, ‘ನಿನ್ನ ಗಂಡನನ್ನು ವಾಪಸ್ ಕರೆಸಿಕೊ, ಇದು ಮಂಡ್ಯ ಅಲ್ಲ, ಕರಾವಳಿ’ ಎಂಬ ಸಂದೇಶ ಕಳಿಸಿದ್ದಾರೆ. ಇದು ಜೀವ ಬೆದರಿಕೆಯಾಗಿದ್ದು, ದೂರು ನೀಡಿದ್ದೇವೆ. ನಾವು ಮಂಡ್ಯದವರು, ಹುಟ್ಟಿ ಬೆಳೆದಿದ್ದು ಮಂಡ್ಯದಲ್ಲಿ. ವಾಪಸ್ ಕರೆಯುವ ಅವಶ್ಯಕತೆ ಇಲ್ಲ ಎಂದರು.

ಘಟನೆ ಹಿನ್ನೆಲೆ ಏನು?

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳಿಗೆ ಹಲ್ಲೆ ಗಲಾಟೆ ಸಂದರ್ಭದಲ್ಲಿ. ರಜತ್ ಮೇಲೆಯೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಪೊಲೀಸರು ಗಲಾಟೆ ನಿಯಂತ್ರಿಸಲು ಲಘು ಲಾಠಿಚಾರ್ಜ್ ನಡೆಸಿ ಪರಿಸ್ಟಿತಿ ತಿಳಿಗೊಳಿಸಿದ್ದರು. ಈ ಘಟನೆ ಸಂಬಂಧ ಶಾರದಾ ಭಟ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ, ‘ಬಿಗ್ ಬಾಸ್ ರಜತ್ ಅವರ ಪತ್ನಿ ಹೆಸರು ಅಕ್ಷತಾ. ಇವರು ರಜತ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರಿಗೂ ಇಬ್ಬರು ಮಕ್ಕಳಿದ್ದಾರೆ, ಒಂದು ಗಂಡು ಮತ್ತು ಒಂದು ಹೆಣ್ಣು.ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ ಅಕ್ಷತಾ ಅವರೇ…ಇದು ಮಂಡ್ಯ ಅಲ್ಲ ಕರಾವಳಿ…… ಎಂದು ಪೋಸ್ಟ್‌ ಮಾಡಿದ್ದರು.

ಆದರೆ, ಶಾರದಾ ಭಟ್ ಸ್ಪಷ್ಟನೆ ನೀಡಿದ್ದು, ಗಲಾಟೆಯಲ್ಲಿ ಭಾಗಿಯಾಗುವುದು ಸರಿಯಲ್ಲ, ಮನೆಗೆ ಕರೆಸಿಕೊಳ್ಳಿ ಎಂದಿದ್ದೇನೆ, ಇದರಲ್ಲಿ ತಪ್ಪೇನಿದೆ? ಎಂದಿದ್ದಾರೆ. ಸದ್ಯ ಪ್ರಕರಣ ಸಂಬಂಧ ದೂರು ದಾಖಲಾಗಿದೆ.

Previous Post

ಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ

Next Post

ಕಾರು ಚಾಲಕ ಬಾಬು ಆತ್ಮಹತ್ಯೆ: ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

Next Post
ಕಾರು ಚಾಲಕ ಬಾಬು ಆತ್ಮಹತ್ಯೆ: ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಕಾರು ಚಾಲಕ ಬಾಬು ಆತ್ಮಹತ್ಯೆ: ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.