Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಮಂಗಳೂರು | ಬ್ಯೂಟಿಪಾರ್ಲರ್ ಹೆಸರಿನಲ್ಲಿ ಮಸಾಜ್ ದಂಧೆ; ಹಲ್ಲೆ, ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ: ಆರೋಪ

editor tv by editor tv
August 8, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಮಂಗಳೂರು: ನಗರದ ಬ್ಯೂಟಿಪಾರ್ಲ‌್ರನ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ ಮಾಡಿರುವುದಾಗಿ ಸಂತ್ರಸ್ತ ಮಹಿಳೆಯೊಬ್ಬರು ಮಾಧ್ಯಮದೆದುರು ಆರೋಪ ಮಾಡಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಇಂದು ಪತ್ರಿಕಾಗೋಷ್ಟಿಯಲ್ಲಿ ಈ ಆರೋಪ ಮಾಡಿರುವ ಮಹಿಳೆ, ಕಳೆದ ಒಂದೂವರೆ ತಿಂಗಳ ಹಿಂದೆ ನಗರದ ಹಂಪನಕಟ್ಟೆ ಮತ್ತು ಜ್ಯೋತಿ ಸರ್ಕಲ್ ನಡುವಿನ ಯುನಿಸೆಕ್ಸ್ ಬ್ಯೂಟಿಪಾರ್ಲ‌್ರನಲ್ಲಿ ಬ್ಯೂಟಿಶಿಯನ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾಗಿ ಹೇಳಿದರು.

ಬ್ಯೂಟಿಶಿಯನ್ ಕೋರ್ಸ್ ಮಾಡಿಕೊಂಡಿರುವ ತಾನು ಕೆಲಸಕ್ಕೆ ಸೇರುವ ಸಂದರ್ಭ ಆ ಬ್ಯೂಟಿಪಾರ್ಲ‌್ರನ ಮಾಲಕರು, ಬರುವ ಗ್ರಾಹಕರೊಂದಿಗೆ ಆತ್ಮೀಯವಾಗಿ ದ್ದುಕೊಂಡು ಅವರು ಬಯಸುವ ಸೇವೆಯನ್ನು ಒದಗಿಸುವಂತೆ ಮತ್ತು ಅವರಿಂದ 500ರೂ.ನಿಂದ 1000 ರೂ.ವರೆಗೆ ಸೇವಾ ಭತ್ತೆಯಾಗಿ ಪಡೆಯಲು ಅವಕಾಶ ನೀಡಿದ್ದರು. ಕಳೆದ ಸೋಮವಾರ ಪರಿಚಯದ ಪುರುಷ ಗ್ರಾಹಕರೊಬ್ಬರು ಬಂದು ಮಸಾಜ್ ಮಾಡಿಸಿಕೊಂಡ ಸಂದರ್ಭ ಮಾತನಾಡಿದ್ದನ್ನು ವಾಯ್ಸ್ ರೆಕಾರ್ಡ್ ಮಾಡಿಕೊಂಡು ಮಾಲಕರಿಗೆ ನೀಡಿದ್ದಾರೆ. ಆ ಸಂದರ್ಭ ಪಾರ್ಲ‌್ರನ ಮಾಲಕರ ಪತ್ನಿ ಬಂದು ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆಯೊಡ್ಡಿದರು. ಮರುದಿನ ನನ್ನ ಪತಿಯನ್ನು ಕರೆಸಿ ವೀಡಿಯೋ ತೋರಿಸಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ಮೂರು ವರ್ಷದ ಮಗುವನ್ನೂ ಹೊಂದಿರುವ ನಾನು ಈ ಬಗ್ಗೆ ನೊಂದು ಆತ್ಮಹತ್ಯೆಗೂ ಮುಂದಾಗಿದ್ದೆ. ಆ ಸಂದರ್ಭ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರನ್ನು ಸಂಪರ್ಕಿಸಿ ನಡೆದ ವಿಚಾರ ತಿಳಿಸಿದ್ದು, ಬಂದರು ಠಾಣೆಯಲ್ಲಿ ದೂರು ನೀಡಿದ್ದೇನೆ ಎಂದು ಮಹಿಳೆ ಕಣ್ಣೀರು ಹಾಕುತ್ತಾ ವಿವರ ನೀಡಿದರು.

ಅಲ್ಲಿ ಕೆಲಸ ಮಾಡುವ ಇತರ ಯುವತಿ, ಯುವಕರ ಮೇಲೂ ಇಂತಹ ಹಲ್ಲೆ, ಬೆದರಿಕೆ ನೀಡುವ ಕಾರ್ಯ ನಡೆಯುತ್ತಿದೆ. ಆದರೆ ಮರ್ಯಾದೆ ಹಾಗೂ ಉದ್ಯೋಗ ಕಳೆದುಕೊಳ್ಳುವ ಭಯದಿಂದ ಯಾರೂ ಮಾತನಾಡುವುದಿಲ್ಲ. ನಾನು ಮಾನಸಿಕವಾಗಿ ನೊಂದಿದ್ದೇನೆ. ಈ ರೀತಿಯ ಪರಿಸ್ಥಿತಿ ಯಾವ ಮಹಿಳೆಗೂ ಬರಬಾರದು ಎಂದು ಆಕೆ ಹೇಳಿದರು.

‘ಬ್ಯೂಟಿಪಾರ್ಲರ್ ಹೆಸರಿನಲ್ಲಿ ಮಸಾಜ್ ದಂಧೆ ನಡೆಸುತ್ತಿರುವುದು ಸಂತ್ರಸ್ತೆ ಮಹಿಳೆಯ ಹೇಳಿಕೆಯಿಂದ ವ್ಯಕ್ತವಾಗಿದೆ. ಹೊಟ್ಟೆಪಾಡಿಗಾಗಿ ಕೆಲಸಕ್ಕೆ ಬರುವ ಮಹಿಳೆ ಹಾಗೂ ಯುವತಿಯರನ್ನು ಬೆದರಿಸುವ ಮೂಲಕ ಮಸಾಜ್ ದಂಧೆ ನಡೆಸಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ’ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದರು.

Previous Post

ಧರ್ಮಸ್ಥಳ ಕೇಸಲ್ಲಿ ಭಾರೀ ಟ್ವಿಸ್ಟ್: ಬೋಳಿಯಾರ್ ಕಾಡಲ್ಲಿ ಶಾಲಾ ಬಾಲಕಿ ಶವ ತೋರಿಸಿದನಾ ಅನಾಮಿಕ!

Next Post

ಧರ್ಮಸ್ಥಳ ಸಮಾಧಿ ಪ್ರಕರಣ: ಬಾಹುಬಲಿ ಇರುವ ರತ್ನಗಿರಿ ಬೆಟ್ಟದ ಕೆಳಗೆ ಶೋಧ, ಪಾಯಿಂಟ್‌ ನಂ 16!

Next Post
ಧರ್ಮಸ್ಥಳ ಸಮಾಧಿ ಪ್ರಕರಣ: ಬಾಹುಬಲಿ ಇರುವ ರತ್ನಗಿರಿ ಬೆಟ್ಟದ ಕೆಳಗೆ ಶೋಧ, ಪಾಯಿಂಟ್‌ ನಂ 16!

ಧರ್ಮಸ್ಥಳ ಸಮಾಧಿ ಪ್ರಕರಣ: ಬಾಹುಬಲಿ ಇರುವ ರತ್ನಗಿರಿ ಬೆಟ್ಟದ ಕೆಳಗೆ ಶೋಧ, ಪಾಯಿಂಟ್‌ ನಂ 16!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.