Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

    ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಿ – ಜಾತಿ ಸಮೀಕ್ಷೆಗೆ ಷರತ್ತು, ಸರ್ಕಾರಕ್ಕೆ ಬಿಗ್‌ ರಿಲೀಫ್‌

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    Ladakh Protest: ಲಡಾಖ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾರಣಗಳೇನು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಡೇಟ್ ಮುಂದೂಡಿಕೆ ನಿರಾಳತೆಯಲ್ಲಿದ್ದ ಕೇರಳ ನರ್ಸ್ ನಿಮಿಷಾ ಪ್ರಿಯಾ ಕುಟುಂಬಸ್ಥರಿಗೆ ಬಿಗ್ ಶಾಕ್

editor tv by editor tv
August 10, 2025
in ರಾಷ್ಟ್ರೀಯ
0
ಡೇಟ್ ಮುಂದೂಡಿಕೆ ನಿರಾಳತೆಯಲ್ಲಿದ್ದ ಕೇರಳ ನರ್ಸ್ ನಿಮಿಷಾ ಪ್ರಿಯಾ ಕುಟುಂಬಸ್ಥರಿಗೆ ಬಿಗ್ ಶಾಕ್
1.9k
VIEWS
Share on FacebookShare on TwitterShare on Whatsapp

Ashraf Kammaje

Published : Aug 10 2025, 12:59 PM ISTUpdated : Aug 10 2025, 01:00 PM IST

ಯೆಮೆನ್‌ನಲ್ಲಿ ಶಿಕ್ಷೆಗೆ ಒಳಗಾಗಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ದಿನಾಂಕ ಪ್ರಕಟಿಸುವಂತೆ ತಲಾಲ್ ಸೋದರ ಅಟಾರ್ನಿ ಜನರಲ್ ಅವರನ್ನು ಭೇಟಿ ಮಾಡಿದ್ದಾರೆ. 

ಯಮೆನ್‌ನಲ್ಲಿ ಶಿಕ್ಷೆಗೆ ಒಳಗಾಗಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ದಿನಾಂಕ ಪ್ರಕಟಿಸುವಂತೆ ತಲಾಲ್ ಸೋದರ ಅಟಾರ್ನಿ ಜನರಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯೆಮೆನ್ ಜೈಲಿನಲ್ಲಿರುವ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆಗೆ ಕಠಿಣ ನಿಲುವು ತೆಗೆದುಕೊಂಡಿರುವ ಮರಣದಂಡನೆಗೆ ಹೊಸ ದಿನಾಂಕಕ್ಕಾಗಿ ತಲಾಲ್ ಸೋದರ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ

ಕೇರಳ ಮೂಲದ ನರ್ಸ್ ನಿಮಿಷ ಪ್ರಿಯ ಅವರ ಮರಣದಂಡನೆಗೆ ಹೊಸ ದಿನಾಂಕವನ್ನು ಕೋರಲು ಅಟಾರ್ನಿ ಜನರಲ್ ಅವರನ್ನು ಭೇಟಿಯಾಗಿದ್ದಾಗಿ ಅಬ್ದುಲ್ ಫತ್ತಾಹ್ ಮೆಹದಿ ಬಹಿರಂಗಪಡಿಸಿದ್ದಾರೆ. ಅಟಾರ್ನಿ ಜನರಲ್ ಅವರನ್ನು ಭೇಟಿಯಾಗಿರುವ ಮಾಹಿತಿಯನ್ನು ಅಬ್ದುಲ್ ಫತ್ತಾಹ್ ಮೆಹದಿ ಫೇಸ್ಬುಕ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Image Credit : our own

ನಿಮಿಷಾ ಪ್ರಿಯಾ ಮರಣದಂಡನೆಯನ್ನು ಮುಂದೂಡಿ ಹಲವು ದಿನಗಳು ಕಳೆದಿವೆ. ಈವರೆಗೂ ಯಾವುದೇ ಹೊಸ ದಿನಾಂಕವನ್ನು ಪ್ರಕಟಿಸಿಲ್ಲ ಎಂದು ಅಬ್ದುಲ್ ಫತ್ತಾಹ್ ಮೆಹದಿ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದರು. ಮರಣದಂಡನೆಗೆ ಹೊಸ ದಿನಾಂಕವನ್ನು ಕೋರಿದ ಪತ್ರದಲ್ಲಿ, ತಾವು ಯಾವುದೇ ಮಧ್ಯಸ್ಥಿಕೆಗೆ ರಾಜಿ ಆಗಿಲ್ಲ. ಎಲ್ಲಾ ಮಾತುಕತೆ ಅಥವಾ ದಿಯಾ ಹಣವನ್ನು ತಿರಸ್ಕರಿಸೋದಾಗಿ ಅಬ್ದುಲ್ ಫತ್ತಾಹ್ ಮೆಹದಿ ಹೇಳಿಕೊಂಡಿದ್ದಾರೆ.

Image Credit : Asianet News

ನಿಮಿಷಾ ಪ್ರಿಯಾ ಮರಣದಂಡನೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಭಾರತ ಸರ್ಕಾರ ಮತ್ತು ಧಾರ್ಮಿಕ ಮುಖಂಡರು ನಿರಂತರವಾಗಿ ಪ್ರಯತ್ನಿಸಿದ್ದರು. ಇದೆಲ್ಲದರ ಪರಿಣಾಮ ದಿನಾಂಕ ಮುಂದೂಡಿಕೆ ಯಾಗಿತ್ತು ತಲಾಲ್ ಸೋದರ ಅಬ್ದುಲ್ ಫತ್ತಾಹ್ ಮೆಹದಿ ಮಾತ್ರ ತಮ್ಮ ಕಠಿಣ ನಿಲುವುಗಳಿಂದ ಹಿಂದೆ ಸರಿಯುತ್ತಿಲ್ಲ.

Image Credit : Asianet News

ಜುಲೈ 25, 2017 ರಂದು, ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾಗ ಸ್ವಂತ ಕ್ಲಿನಿಕ್ ಪ್ರಾರಂಭಿಸಲು ಯೆಮೆನ್ ಪ್ರಜೆಯಾಗಿರುವ ತಲಾಲ್ ಅಬ್ದುಲ್ ಮೆಹದಿ ಸಹಾಯವನ್ನು ಪಡೆದುಕೊಂಡಿದ್ದರು. ನಂತರ ಇಬ್ಬರ ಮಧ್ಯೆ ಜಗಳ ಏರ್ಪಟ್ಟಿದ್ದರಿಂದ ತಲಾಲ್ ಅಬ್ದುಲ್ ಮೆಹದಿಯ ಉಸಿರನ್ನು ನಿಮಿಷಾ ಪ್ರಿಯಾ ನಿಲ್ಲಿಸಿದ್ದರು. ಅಂದಿನಿಂದ ನಿಮಿಷಾ ಪ್ರಿಯಾ ಯೆಮನ್‌ ಜೈಲಿನಲ್ಲಿದ್ದಾರೆ

Previous Post

ಧರ್ಮಸ್ಥಳದಲ್ಲಿ ಯೂಟ್ಯೂಬರ್​ಗಳ ಮೇಲೆ ಹಲ್ಲೆ ಪ್ರಕರಣ: 6 ಜನರ ಬಂಧನ.. ಇನ್ನುಳಿದವರಿಗಾಗಿ ಹುಟುಕಾಟ ನಡೆಸಿದ ಪೊಲೀಸರು

Next Post

ಭಾರತ-ಪಾಕಿಸ್ತಾನ್ ನಡುವೆ ಪಂದ್ಯ ನಡೆಯಬಾರದು: ಅಸಾದುದ್ದೀನ್ ಓವೈಸಿ

Next Post
ಭಾರತ-ಪಾಕಿಸ್ತಾನ್ ನಡುವೆ ಪಂದ್ಯ ನಡೆಯಬಾರದು: ಅಸಾದುದ್ದೀನ್ ಓವೈಸಿ

ಭಾರತ-ಪಾಕಿಸ್ತಾನ್ ನಡುವೆ ಪಂದ್ಯ ನಡೆಯಬಾರದು: ಅಸಾದುದ್ದೀನ್ ಓವೈಸಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.