Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ  ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ಧರ್ಮಸ್ಥಳ ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಬೆಂಕಿ ಕೆಂಡವಾದ ನೇಪಾಳ; ರಕ್ತ ಬರುವಂತೆ ಹಲ್ಲೆ.. ಮಾಜಿ ಪ್ರಧಾನಿಯ ಹೆಂಡತಿ ಸಜೀವ ದಹನ

    ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ಇವತ್ತು ಉಪರಾಷ್ಟ್ರತಿ ಸ್ಥಾನಕ್ಕೆ ಚುನಾವಣೆ.. ಆಯ್ಕೆ ಹೇಗೆ ನಡೆಯುತ್ತೆ..?

    KP Sharma Oli Resigns:  ಹಿಂಸಾತ್ಮಕ ಪ್ರತಿಭಟನೆಗಳ ನಂತರ,  ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    KP Sharma Oli Resigns: ಹಿಂಸಾತ್ಮಕ ಪ್ರತಿಭಟನೆಗಳ ನಂತರ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ನಂಗೆ ಬದುಕಲು ಆಗ್ತಿಲ್ಲ, ಸ್ವಲ್ಪ ವಿ*ಷ ಕೊಡಿ -ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ  ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ಧರ್ಮಸ್ಥಳ ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಬೆಂಕಿ ಕೆಂಡವಾದ ನೇಪಾಳ; ರಕ್ತ ಬರುವಂತೆ ಹಲ್ಲೆ.. ಮಾಜಿ ಪ್ರಧಾನಿಯ ಹೆಂಡತಿ ಸಜೀವ ದಹನ

    ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ಇವತ್ತು ಉಪರಾಷ್ಟ್ರತಿ ಸ್ಥಾನಕ್ಕೆ ಚುನಾವಣೆ.. ಆಯ್ಕೆ ಹೇಗೆ ನಡೆಯುತ್ತೆ..?

    KP Sharma Oli Resigns:  ಹಿಂಸಾತ್ಮಕ ಪ್ರತಿಭಟನೆಗಳ ನಂತರ,  ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    KP Sharma Oli Resigns: ಹಿಂಸಾತ್ಮಕ ಪ್ರತಿಭಟನೆಗಳ ನಂತರ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ನಂಗೆ ಬದುಕಲು ಆಗ್ತಿಲ್ಲ, ಸ್ವಲ್ಪ ವಿ*ಷ ಕೊಡಿ -ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕೆಂಪು ಸಮುದ್ರದಲ್ಲಿ ಟಾಟಾ ಫೈಬರ್‌ ಕೇಬಲ್‌ ತುಂಡು – ಭಾರತದ ಸೇರಿ ಹಲವು ದೇಶಗಳಲ್ಲಿ ಇಂಟರ್‌ನೆಟ್‌ ವ್ಯತ್ಯಯ

editor tv by editor tv
September 8, 2025
in ರಾಷ್ಟ್ರೀಯ
0
ಕೆಂಪು ಸಮುದ್ರದಲ್ಲಿ ಟಾಟಾ ಫೈಬರ್‌ ಕೇಬಲ್‌ ತುಂಡು – ಭಾರತದ ಸೇರಿ ಹಲವು ದೇಶಗಳಲ್ಲಿ ಇಂಟರ್‌ನೆಟ್‌ ವ್ಯತ್ಯಯ
1.9k
VIEWS
Share on FacebookShare on TwitterShare on Whatsapp

ದುಬೈ: ಕೆಂಪು ಸಮುದ್ರದ (Red Sea) ಮೂಲಕ ಹಾದುಹೋಗುವ ಫೈಬರ್‌ ಕೇಬಲ್‌ (Fibre Cable) ತುಂಡಾಗಿದ್ದು ವಿಶ್ವಾದ್ಯಂತ ಇಂಟರ್‌ನೆಟ್‌ (Internet) ಬಳಕೆಯಲ್ಲಿ ಸಮಸ್ಯೆಯಾಗಿದೆ.

ಕೇಬಲ್ ವ್ಯವಸ್ಥೆಗೆ ಹಾನಿಯಾಗಿರವ ಕಾರಣ ಭಾರತ, ಪಾಕಿಸ್ತಾನ ಮತ್ತು ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಬಳಕೆದಾರರು ಅಡಚಣೆಗಳನ್ನು ಎದುರಿಸಿದ್ದಾರೆ ಎಂದು ಇಂಟರ್ನೆಟ್ ಸಂಪರ್ಕದ ಮೇಲೆ ಕಣ್ಣಾ ವಲು ಇಡುವ ನೆಟ್‌ಬ್ಲಾಕ್ಸ್ ಹೇಳಿದೆ.

ಸಂಸ್ಥೆಯು ಸೌದಿ ಅರೇಬಿಯಾದ (Saudi arabia) ಜೆಡ್ಡಾ ಸಮೀಪ SMW4 ಮತ್ತು IMEWE ಕೇಬಲ್ ವ್ಯವಸ್ಥೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದೆ.

ಭಾರತದ ಟಾಟಾ ಕಮ್ಯುನಿಕೇಷನ್ಸ್ ಆಗ್ನೇಯ ಏಷ್ಯಾ-ಮಧ್ಯಪ್ರಾಚ್ಯ-ಪಶ್ಚಿಮ ಯುರೋಪ್ 4 (SMW4) ನಿರ್ವಹಣೆ ಮಾಡಿದರೆ, ಅಲ್ಕಾಟೆಲ್-ಲ್ಯೂಸೆಂಟ್ ನೇತೃತ್ವದ ಒಕ್ಕೂಟ ಭಾರತ-ಮಧ್ಯಪ್ರಾಚ್ಯ-ಪಶ್ಚಿಮ ಯುರೋಪ್ (IMEWE) ಕೇಬಲ್‌ ನಿರ್ವಹಿಸುತ್ತಿದೆ. 

ಫೈಬರ್‌ ಕೇಬಲ್‌ಗಳು ತುಂಡಾಗಿದ್ದು ಹೇಗೆ ಎನ್ನುವುದಕ್ಕೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ನೈಸರ್ಗಿಕ ಘಟನೆಗಳು, ಅಪರೂಪದ ಸಂದರ್ಭಗಳಲ್ಲಿ ಉದ್ದೇಶಕ ಕೃತ್ಯದಿಂದ ಕೇಬಲ್‌ ತುಂಡಾಗುತ್ತದೆ. ಕೆಲವೊಮ್ಮೆ ಆಂಕರ್‌ ಡ್ರ್ಯಾಗ್‌ನಿಂದಲೂ ತುಂಡಾಗುವ ಸಾಧ್ಯತೆ ಇರುತ್ತದೆ. ಹಡಗು ಲಂಗರು ಹಾಕುವಾಗ ಭಾರವಾದ ಲೋಹದ ಸರಪಳಿ ಇರುವ ಆಂಕರ್‌ ಅನ್ನು ಸಮುದ್ರಕ್ಕೆ ಬೀಳಿಸಲಾಗುತ್ತದೆ. ಒಂದು ವೇಳೆ ಸರಿಯಾಗಿ ನೆಲವನ್ನು ಹಿಡಿದಿಟ್ಟುಕೊಳ್ಳದೇ ಇದ್ದರೆ ಹಡಗು ಚಲಿಸಿದಾಗ ಆಂಕರ್‌ ಚಲಿಸುವ ಸಾಧ್ಯತೆ ಇರುತ್ತದೆ. ಚಲಿಸಿದಾಗ ಸಮುದ್ರದ ಆಳದಲ್ಲಿ ಹಾಕಿರುವ ಆಂಕರ್‌ಗೆ ಸಿಕ್ಕಿ ಕೇಬಲ್‌ ತುಂಡಾಗುವ ಸಾಧ್ಯತೆಯಿದೆ.

ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಮಾಡುತ್ತಿರುವ ದಾಳಿಯನ್ನು ನಿಲ್ಲಿಸದೇ ಇದ್ದರೆ ಸಮುದ್ರದಲ್ಲಿ ಹೋಗಿರುವ ಕೇಬಲ್‌ ಕತ್ತರಿಸುತ್ತೇವೆ ಎಂದು ಯೆಮನ್‌ನ ಹೌತಿ ಬಂಡುಕೋರರು ಎಚ್ಚರಿಕೆ ನೀಡಿದ್ದರು. ಈ ಬಾರಿಯ ಕೃತ್ಯದಲ್ಲಿ ಹೌತಿ ಬಂಡುಕೋರರ ಕೈವಾಡ ಇರುವ ಶಂಕೆ ಈಗ ವ್ಯಕ್ತವಾಗುತ್ತಿದೆ.

ಕೆಂಪು ಸಮುದ್ರ ಮಾರ್ಗ ಎಲ್ಲಿದೆ?
ಯುರೋಪ್‌ ಮತ್ತು ಏಷ್ಯಾದ ವ್ಯಾಪಾರದ ಕೊಂಡಿಯೇ ಕೆಂಪು ಸಮುದ್ರ ಮಾರ್ಗ. ಯುರೋಪ್‌ನಿಂದ ಮೆಡಿಟರೆನಿಯನ್‌ ಸಮುದ್ರದ ಮೂಲಕ ಬರುವ ಹಡಗುಗಳು ಸೂಯೆಜ್‌ ಕಾಲುವೆ ಮೂಲಕ ಕೆಂಪು ಸಮುದ್ರಕ್ಕೆ ಆಗಮಿಸಿ ಯೆಮನ್‌ ಬಳಿ ಬಾಬ್‌ ಎಲ್‌ ಮಂಡೇಬ್‌ ಚೋಕ್‌ ಪಾಯಿಂಟ್‌ ಮೂಲಕ ಅರಬ್ಬಿ ಸಮುದ್ರಕ್ಕೆ ಬಂದು ಏಷ್ಯಾದ ದೇಶಗಳಿಗೆ ಹೋಗುತ್ತದೆ. ಪ್ರತಿ ದಿವಸ ಈ ಮಾರ್ಗದಲ್ಲಿ ಅಂದಾಜು 385 ಕಾರ್ಗೋ ಹಡಗುಗಳು ಸಂಚರಿಸುತ್ತವೆ.

Previous Post

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಶಶಿಕುಮಾರ್ ಬಂಧನ

Next Post

ಗ್ರಾಮ, ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧ: ಮುಖ್ಯ ಚುನಾವಣಾ ಆಯುಕ್ತ

Next Post

ಗ್ರಾಮ, ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧ: ಮುಖ್ಯ ಚುನಾವಣಾ ಆಯುಕ್ತ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.