Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ  ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ಧರ್ಮಸ್ಥಳ ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಬೆಂಕಿ ಕೆಂಡವಾದ ನೇಪಾಳ; ರಕ್ತ ಬರುವಂತೆ ಹಲ್ಲೆ.. ಮಾಜಿ ಪ್ರಧಾನಿಯ ಹೆಂಡತಿ ಸಜೀವ ದಹನ

    ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ಇವತ್ತು ಉಪರಾಷ್ಟ್ರತಿ ಸ್ಥಾನಕ್ಕೆ ಚುನಾವಣೆ.. ಆಯ್ಕೆ ಹೇಗೆ ನಡೆಯುತ್ತೆ..?

    KP Sharma Oli Resigns:  ಹಿಂಸಾತ್ಮಕ ಪ್ರತಿಭಟನೆಗಳ ನಂತರ,  ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    KP Sharma Oli Resigns: ಹಿಂಸಾತ್ಮಕ ಪ್ರತಿಭಟನೆಗಳ ನಂತರ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ನಂಗೆ ಬದುಕಲು ಆಗ್ತಿಲ್ಲ, ಸ್ವಲ್ಪ ವಿ*ಷ ಕೊಡಿ -ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ  ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ಧರ್ಮಸ್ಥಳ ಕೇಸಲ್ಲಿ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡರನ್ನು ಬಂಗ್ಲೆಗುಡ್ಡೆಗೆ ಕರೆಸಿ ಮಹಜರು ನಡೆಸಿದ ಎಸ್‌ಐಟಿ!

    ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

    ಬೆಂಕಿ ಕೆಂಡವಾದ ನೇಪಾಳ; ರಕ್ತ ಬರುವಂತೆ ಹಲ್ಲೆ.. ಮಾಜಿ ಪ್ರಧಾನಿಯ ಹೆಂಡತಿ ಸಜೀವ ದಹನ

    ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

    ಇವತ್ತು ಉಪರಾಷ್ಟ್ರತಿ ಸ್ಥಾನಕ್ಕೆ ಚುನಾವಣೆ.. ಆಯ್ಕೆ ಹೇಗೆ ನಡೆಯುತ್ತೆ..?

    KP Sharma Oli Resigns:  ಹಿಂಸಾತ್ಮಕ ಪ್ರತಿಭಟನೆಗಳ ನಂತರ,  ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    KP Sharma Oli Resigns: ಹಿಂಸಾತ್ಮಕ ಪ್ರತಿಭಟನೆಗಳ ನಂತರ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ನಂಗೆ ಬದುಕಲು ಆಗ್ತಿಲ್ಲ, ಸ್ವಲ್ಪ ವಿ*ಷ ಕೊಡಿ -ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು: 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾದ ಆರೋಪಿಗಳಿಬ್ಬರನ್ನು ವಿದೇಶದಿಂದ ಬಂದಿದ್ದಾಗಲೇ ಅರೆಸ್ಟ್

editor tv by editor tv
September 9, 2025
in ಕರಾವಳಿ
0
1.9k
VIEWS
Share on FacebookShare on TwitterShare on Whatsapp

ಮಂಗಳೂರು: 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾದ ಆರೋಪಿಗಳಿಬ್ಬರನ್ನು ವಿದೇಶದಿಂದ ಬಂದಿದ್ದಾಗಲೇ ಅರೆಸ್ಟ್

ಮಂಗಳೂರು, ಸೆ.8 : 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾಗಿ ಆಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

1998 ರ ಡಿಸೆಂಬರ್ 31ರಂದು ಮುಲ್ಕಿ ಠಾಣಾ ಸರಹದ್ದಿನ ಹಳೆಯಂಗಡಿಯಲ್ಲಿ ನಡೆದ ಕೋಮುಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆ ಅ. ಕ್ರ.𝟬𝟲/𝟭𝟵𝟵𝟵 ಕಲಂ 143, 147, 148, 436, 427 r/w 149 IPC ಪ್ರಕರಣದಲ್ಲಿ ಆರೋಪಿಗಳ ಪೈಕಿ ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಎಂಬವರು ಘಟನೆ ನಡೆದಾಗಿನಿಂದ ಪೊಲೀಸರಿಗೆ ಸಿಗದೇ ಪರಾರಿಯಾಗಿದ್ದರು. ಆಗಿನ ಮುಲ್ಕಿ ಠಾಣೆಯ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯದ ವಿಚಾರಣೆಗೂ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ ಮೂಡುಬಿದ್ರೆ ಹಿರಿಯ  CJ & JMFC ನ್ಯಾಯಾಲಯ CC. No 665/2014, LPC No 10/2017 ಪ್ರಕರಣವೆಂದು ಘೋಷಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 𝟮𝟲 ವರ್ಷಗಳಿಂದ ತಲೆಮರೆಸಿಕೊಂಡಿರುವ LPC warrant ಆಸಾಮಿ ಪಕ್ಷಿಕೆರೆ ಕೆಮ್ರಾಲ್  ನಿವಾಸಿ ಲೀಲಾಧರ್  (52) ಎಂಬವನನ್ನು ಇತ್ತೀಚೆಗೆ ಸ್ವದೇಶಕ್ಕೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ.

ಈ ಪ್ರಕರಣದಲ್ಲಿ ದುಬೈಗೆ ಪರಾರಿಯಾಗಿದ್ದ ಇನ್ನೋರ್ವ ಆರೋಪಿ ಚಂದ್ರಹಾಸ್ ಕೇಶವ ಶೆಟ್ಟಿ ಯಾನೆ ಚಂದ್ರ ಎಂಬಾತನನ್ನು ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯದಿಂದ ಹೊರಡಿಸಿದ್ದ ಉದ್ಘೋಷನೆ ಆದೇಶ ಉಲ್ಲಂಘಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ಇವರ ಇಬ್ಬರ ವಿರುದ್ದ ಪ್ರತ್ಯೇಕವಾಗಿ 88/2025 ಮತ್ತು 94/2025 ಕಲಂ 208, 209 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Previous Post

ಸನ್ ರೂಫ್ ನಲ್ಲಿ ನಿಂತಿದ್ದ ಬಾಲಕನಿಗೆ ಕಬ್ಬಿಣದ ಕಂಬಿ ಹೊಡೆದು ಗಂಭೀರ ಗಾಯ! ಸನ್ ರೂಫ್ ಕಾರ್ ಇದ್ದರೇ, ಡಬಲ್ ಎಚ್ಚರಿಕೆ ವಹಿಸಿ

Next Post

ಇವತ್ತು ಮದ್ದೂರು ಬಂದ್‌ಗೆ ಹಿಂದೂ ಸಂಘಟನೆಗಳಿಂದ ಕರೆ! ನಿಷೇಧಾಜ್ಞೆ ಜಾರಿ

Next Post

ಇವತ್ತು ಮದ್ದೂರು ಬಂದ್‌ಗೆ ಹಿಂದೂ ಸಂಘಟನೆಗಳಿಂದ ಕರೆ! ನಿಷೇಧಾಜ್ಞೆ ಜಾರಿ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.