Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್   ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    ಉಡುಪಿ :ಪ್ರೇಯಸಿಯನ್ನು ಕೊಂದು ಪರಾರಿಯಾಗಿದ್ದ ಪ್ರಿಯಕರ ಶವವಾಗಿ ಪತ್ತೆ, ಹುಟ್ಟುಹಬ್ಬದಂದೇ ಯುವತಿ ದುರಂತ ಅಂತ್ಯ

    4 ಶಂಕಾಸ್ಪದ ಸಾವುಗಳ ತನಿಖೆಗೆ ತಿಮರೋಡಿ ದೂರು, ವಿಠಲಗೌಡ ಆರೋಪವನ್ನು ಎಸ್‌ಐಟಿ ಪರಿಶೀಲಿಸಿ ಕ್ರಮ: ಪರಮೇಶ್ವರ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್   ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

    ಉಡುಪಿ :ಪ್ರೇಯಸಿಯನ್ನು ಕೊಂದು ಪರಾರಿಯಾಗಿದ್ದ ಪ್ರಿಯಕರ ಶವವಾಗಿ ಪತ್ತೆ, ಹುಟ್ಟುಹಬ್ಬದಂದೇ ಯುವತಿ ದುರಂತ ಅಂತ್ಯ

    4 ಶಂಕಾಸ್ಪದ ಸಾವುಗಳ ತನಿಖೆಗೆ ತಿಮರೋಡಿ ದೂರು, ವಿಠಲಗೌಡ ಆರೋಪವನ್ನು ಎಸ್‌ಐಟಿ ಪರಿಶೀಲಿಸಿ ಕ್ರಮ: ಪರಮೇಶ್ವರ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

editor tv by editor tv
September 12, 2025
in ರಾಜ್ಯ
0
ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು
1.9k
VIEWS
Share on FacebookShare on TwitterShare on Whatsapp

hassan accident

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿದ್ದಾರೆ.

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ.

ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ಗುದ್ದಿ ಬಂದ ಟ್ರಕ್,  ನೇರವಾಗಿ ಸಾವಿರಾರು ಜನರಿದ್ದ ಮೆರವಣಿಗೆಗೆ ನುಗ್ಗಿದೆ. ಪರಿಣಾಮ ಸ್ಥಳದಲ್ಲೇ ಆರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಾಳುಗಳನ್ನು ವಿವಿಧ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಾಜಿ ಸಚಿವ ಎಚ್ಡಿ ರೇವಣ್ಣ, ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದು, ಈ ವೇಳೆ ಪೊಲೀಸ್ ವೈಫಲ್ಯದಿಂದ ಅವಘಡ ಸಂಭವಿಸಿದೆ ಎಂದು ರೇವಣ್ಣ ಕಿಡಿಕಾರಿದರು.  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹ ದುರಂತ ನಡೆದ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.

 ಕೇಂದ್ರ ಸಚಿವ ಕುಮಾರಸ್ವಾಮಿ ಟ್ವೀಟ್

ಈ ದುರಂತದ ಬಗ್ಗೆ ಕೇಂದ್ರ ಸಚಿವ ಎಚ್​​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ. ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕೆಂದಿದ್ದಾರೆ.

News Update

ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಗಾಯಗೊಂಡರಿಗೆ ಚಿಕಿತ್ಸೆ ಮುಂದುರೆದಿದೆ.

ಮೆರವಣಿಯಲ್ಲಿ ಸಾವಿರಾರು ಜನರು ಡಿಜೆ ಸಾಂಗ್ ಗೆ ಭರ್ಜರಿ ಸ್ಟೆಪ್ ಹಾಕುತ್ತ ಎಂಜಾಯ್ ಮಾಡುತ್ತಿದ್ದರು. ಈ ವೇಳೆ ನೋಡ ನೋಡುತ್ತಿದ್ದಂತೆಯೇ ಟ್ರಕ್ ವೇಗವಾಗಿ ಬಂದು ಜನರ ಮೇಲೆ ಹರಿದಿದೆ.

Previous Post

ಉಡುಪಿ :ಪ್ರೇಯಸಿಯನ್ನು ಕೊಂದು ಪರಾರಿಯಾಗಿದ್ದ ಪ್ರಿಯಕರ ಶವವಾಗಿ ಪತ್ತೆ, ಹುಟ್ಟುಹಬ್ಬದಂದೇ ಯುವತಿ ದುರಂತ ಅಂತ್ಯ

Next Post

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

Next Post
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್   ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.